Daily Horoscope;ಮಾತಿನಲ್ಲಿ ಜಾಗರೂಕತರಾಗಿ ವ್ಯವಹರಿಸಿ ಕಾರ್ಯಸಾಧಿಸಿಕೊಳ್ಳಿ


Team Udayavani, Apr 15, 2023, 7:14 AM IST

Daily Horoscope;ಮಾತಿನಲ್ಲಿ ಜಾಗರೂಕತರಾಗಿ ವ್ಯವಹರಿಸಿ ಕಾರ್ಯಸಾಧಿಸಿಕೊಳ್ಳಿ

ಮೇಷ: ಅನಿರೀಕ್ಷಿತ ಅದೃಷ್ಟ ಪ್ರಾಪ್ತಿ. ಸ್ಥಾನಮಾನ ಸುಖ, ಭಾಗ್ಯವೃದ್ಧಿ. ದೂರ ಪ್ರಯಾಣ. ಗುರುಹಿರಿಯರ ಪ್ರೋತ್ಸಾಹದಿಂದ ಪ್ರಗತಿ. ದೈರ್ಯ ಪರಾಕ್ರಮ ಪ್ರದರ್ಶನ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ.

ವೃಷಭ: ವ್ಯವಹಾರಗಳಲ್ಲಿ ಪ್ರಾರದರ್ಶಕತೆಗೆ ಆದ್ಯತೆ ನೀಡಿ. ನೂತನ ಮಿತ್ರರ ಭೇಟಿ. ಅನಿರೀಕ್ಷಿತ ಧನಾಗಮನ. ಗೃಹದಲ್ಲಿ ಸಂತೋಷದ ವಾತಾವರಣ. ಆಸ್ತಿ ಸಂಗ್ರಹಿಸುವಿಕೆಯಲ್ಲಿ ಹೆಚ್ಚಿದ ಆಸಕ್ತಿ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ.

ಮಿಥುನ: ಜವಾಬ್ದಾರಿಯುತ ಕೆಲಸ ನಿರ್ವಹಣೆಯಿಂದ ಜನಮನ್ನಣೆ. ಗೌರವ ಆದರತೆ ಲಭ್ಯ. ಸ್ವಚ್ಚತೆ, ಪಾರದರ್ಶಕತೆಗೆ ಆದ್ಯತೆ. ದೂರದ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ, ನೇತೃತ್ವ.

ಕರ್ಕ: ಹೆಚ್ಚಿದ ಸ್ಥಾನ ಗೌರವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಬಂಧು ಮಿತ್ರರ ಸಹಾಯ ಸಹಕಾರ. ಉದ್ಯೋಗದಲ್ಲಿ ಜನಪ್ರಿಯತೆ ಅಭಿವೃದ್ಧಿ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ಹೆಚ್ಚಿದ ಧನಾರ್ಜನೆ.

ಸಿಂಹ: ಆರೋಗ್ಯದಲ್ಲಿ ಗಣನೀಯ ವೃದ್ಧಿ. ಸ್ಥಾನ ಗೌರವಾದಿ ಪ್ರಾಪ್ತಿ. ಮಾತಿನಲ್ಲಿ ಜಾಗರೂಕತರಾಗಿ ವ್ಯವಹರಿಸಿ ಕಾರ್ಯಸಾಧಿಸಿಕೊಳ್ಳಿ. ಹಣಕಾಸಿನ ಒತ್ತಡ ಎದುರಾದೀತು. ಮಿತ್ರರ ಸಹಕಾರ ಲಭ್ಯ. ಗುರು ಹಿರಿಯರ ಆಶೀರ್ವಾದದಿಂದ ಪ್ರಗತಿ.

ಕನ್ಯಾ: ಅವಿವಾಹಿತರಿಗೆ ವಿವಾಹ ಯೋಗ. ಸಾಮಾಜಿಕ ಚಟುವಟಿಕೆಗಳಲ್ಲಿ ಜನ ಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟದ್ರವ್ಯ ಲಭಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧು ಮಿತ್ರರ ಸಹಕಾರ. ಆರ್ಥಿಕ ವೃದ್ಧಿ.

ತುಲಾ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಬಹುವಿಧದ ಚಟುವಟಿಕೆಗಳಿಂದ ಕೂಡಿದ ದಿನಚರಿ. ಹೆಚ್ಚಿದ ಧನ ಸಂಪತ್ತು. ಮಿತ್ರರ ಸಹಕಾರ ಮಾನ್ಯತೆ ಲಭ್ಯ. ಅಧ್ಯಯನ ಆಕಾಂಕ್ಷಿಗಳಿಗೆ ಹೆಚ್ಚಿದ ಅವಕಾಶ ಸವಲತ್ತು. ಗೃಹೋಪಯೋಗಿ ವಸ್ತುಗಳ ಸಂಗ್ರಹ.

ವೃಶ್ಚಿಕ: ದೈರ್ಯ ಶೌರ್ಯ ಪರಾಕ್ರಮ ಅಧಿಕಾರಯುತ ನಡೆಯಿಂದ ಕೂಡಿದ ದಿನಚರಿ. ಮಾತಿನಲ್ಲಿ ತಾಳ್ಮೆ ಪ್ರೀತಿ ವಹಿಸಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಪರಸ್ಪರ ಸಹಕಾರ ಲಭ್ಯ. ಹೂಡಿಕೆ ಉಳಿತಾಯದಲ್ಲಿ ಪ್ರಗತಿ.

ಧನು: ಸಮಯ ಸಂದರ್ಭಕ್ಕೆ ಸರಿ ಯಾಗಿ ಪ್ರತಿಭೆ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ ಪ್ರಶಂಸೆ ಲಭ್ಯ. ಆರ್ಥಿಕವಾಗಿ ಬಲಿಷ್ಟತೆ. ಉತ್ತಮ ವಾಕ್‌ಚತುರತೆ. ಅವಿವಾ ಹಿತ ರಿಗೆ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ಅನುಕೂಲಕರ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಬಹು ಜನರ ಸಹಾಯ ಮಾನ್ಯತೆ. ಜನಮನ್ನಣೆ ಲಭ್ಯ. ಆಸ್ತಿ ವಿಚಾರದಲ್ಲಿ ಸಂತೋಷ. ಬಂಧು ಮಿತ್ರರ ಆಗಮನ. ಗೃಹದಲ್ಲಿ ಸಂಭ್ರಮದ ವಾತಾವರಣ.

ಕುಂಭ: ಸಾಂಸಾರಿಕ ಜವಾ ಬ್ದಾರಿ. ಅವಿವಾಹಿತರಿಗೆ ವಿವಾಹ ಯೋಗ. ದೇವತಾ ಸ್ಥಳ ಸಂದರ್ಶನ. ಹಣಕಾಸಿನ ವಿಚಾರ ದಲ್ಲಿ ಜಾಗರೂಕತೆ ಯಿಂದ ಹೆಚ್ಚಿನ ಲಾಭ. ಸಮಾಜ ಮುಖೀ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.

ಮೀನ: ಆರೋಗ್ಯ ಸುದೃಢ. ಅಧಿಕ ಧನಲಾಭ. ಸರಳತೆಯಿಂದ ಕೂಡಿದ ದಿನಚರಿ. ಜನಮೆಚ್ಚುಗೆಯ ವ್ಯವಹಾರ. ದೂರದ ಬಂಧು ಮಿತ್ರರ ಭೇಟಿ. ಸಂಭ್ರಮದ ವಾತಾವರಣ. ಹೂಡಿಕೆಗಳಲ್ಲಿ ಆಸಕ್ತಿ ಮುಂದುವರಿಕೆ.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.