ಕೊಪ್ಪಳ BJP ಟಿಕೆಟ್ ಗೆ ಪಟ್ಟು!: ಸಂಸದ ಸಂಗಣ್ಣ ಕರಡಿ ಬಂಡಾಯ ಸಾಧ್ಯತೆ?


Team Udayavani, Apr 15, 2023, 7:45 PM IST

1-sadsadsad

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಎ.16 ರಂದು ಕಾರ್ಯಕರ್ತರ ಸಭೆ ಕರೆದಿದ್ದು ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿ ಬಂಡಾಯವೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾರ್ಯಕರ್ತರ ಅಭಿಪ್ರಾಯ ಪಡೆದು ಸಂಸದ ಸಂಗಣ್ಣ ಕರಡಿ ಯಾವ ನಿರ್ಧಾರ ತಳೆಯುತ್ತಾರೆ ಎನ್ನುವ ಕುತೂಹಲ ಕೊಪ್ಪಳ ಕ್ಷೇತ್ರದಲ್ಲಿ ಮೂಡಿದೆ.

ಹೈಕಮಾಂಡ್ ಮಟ್ಟದಲ್ಲಿ ಸಂಗಣ್ಣ ಕರಡಿ ತಮಗೇ ಕೊಪ್ಪಳ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸಂಸದ ಸಂಗಣ್ಣ ಕರಡಿ ಜೊತೆಗೆ ಸಿ.ವಿ. ಚಂದ್ರಶೇಖರ ಸಹ ಟಿಕೆಟ್ ಗೆ ತೀವ್ರ ಪೈಪೋಟಿ ನಡೆಸಿದ್ದಾರೆ.

ಬಿಜೆಪಿ ಈಗಾಗಲೇ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಹೆಸರು ಇನ್ನೂ ಘೋಷಣೆ ಮಾಡಿಲ್ಲ. ಬಿಜೆಪಿ ಹೈಕಮಾಂಡ್ ನಡೆಗೆ ಆಂತರಿಕ ಅಸಮಾಧಾನ ಹೊಂದಿರುವ ಸಂಗಣ್ಣ ಕರಡಿ ಅವರು ಪಕ್ಷೇತರ ಅಥವಾ ಜೆಡಿಎಸ್ ನಿಂದಲೂ ಸ್ಪರ್ಧೆ ಮಾಡುವ ಪರ್ಯಾಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಕೊಪ್ಪಳ ದಲ್ಲಿ ಕಾರ್ಯಕರ್ತರು, ಮುಖಂಡರು ನನಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡಿದ್ದರು. ಅಲ್ಲದೇ ಜಿಲ್ಲೆಯ ಇತರೆ ನಾಲ್ಕೂ ಕ್ಷೇತ್ರದ ಅಭ್ಯರ್ಥಿಗಳು ಸಂಸದರಿಗೆ ಟಿಕೆಟ್ ಕೊಟ್ಟರೆ ನಮ್ಮ ಕ್ಷೇತ್ರದಲ್ಲಿ ಅನುಕೂಲವಾಗುತ್ತದೆ. ಹಾಗಾಗಿ ಅವರಿಗೆ ಟಿಕೆಟ್ ಕೊಡಬೇಕು ಎಂದು ರಾಜ್ಯದ ನಾಯಕರ ಮುಂದೆ ಒತ್ತಾಯ ಮಾಡಿದ್ದಾರೆ. ಹಾಗಾಗಿ ನಾನು ಈ ಬಾರಿ ಟಿಕೆಟ್ ಕೇಳಿದ್ದೇನೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.