Election Update: ಪ್ರಧಾನ್ ಭೇಟಿ ಮಾಡಿದ ಲಿಂಬಾವಳಿ
Team Udayavani, Apr 17, 2023, 5:38 AM IST
ಬೆಂಗಳೂರು: ಟಿಕೆಟ್ ಕೈ ತಪ್ಪುವ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ರಾಜ್ಯ ಚುನಾವಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಕೊನೆಯ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಸೋಮವಾರ ಬಿಜೆಪಿ ಕೊನೆಯ ಪಟ್ಟಿ ಬಿಡುಗಡೆಯಾಗಲಿದ್ದು, ಬಹುತೇಕ ಲಿಂಬಾವಳಿಯವರಿಗೆ ಟಿಕೆಟ್ ಇಲ್ಲ ಎಂದೇ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಿಲ್ಲಿಗೂ ತೆರಳಿ ವರಿಷ್ಠರ ಭೇಟಿಗೆ ಯತ್ನಿಸಿದ್ದ ಅವರಿಗೆ ಯಶಸ್ಸು ಸಿಕ್ಕಿಲ್ಲ. ಹೀಗಾಗಿ ಕೊನೆಯ ಪ್ರಯತ್ನವಾಗಿ ಧರ್ಮೇಂದ್ರ ಪ್ರಧಾನ್ ಜತೆ ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನೆ ಕಂಡು ಚರಂಡಿಗೆ ಇಳಿದ ಬೊಲೆರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ
Legislative Council Elections: ಬಿಜೆಪಿ-ಜೆಡಿಎಸ್ ಮೈತ್ರಿ 5:1 ಅಲ್ಲ, 4:2
Prajwal Revanna ವಿಮಾನ ಟಿಕೆಟ್ ರದ್ದು; ಸಂಸದನ ನಡೆ ಕುತೂಹಲ, ಸಿಗದ ಸುಳಿವು
ತೀರ್ಪು ತಿದ್ದಿದ ಪ್ರಕರಣ: ಡಾ| ಸಿದ್ಧಲಿಂಗ ಸ್ವಾಮೀಜಿಗೆ ಸುಪ್ರೀಂ ನೋಟಿಸ್ ಜಾರಿ
Basavaraj Bommai; ಕಟುಸತ್ಯ ಹೇಳಲು ಇವತ್ತಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ