Twitter; ಮೋಟಾರ್ ಸೈಕಲ್ ನಲ್ಲಿ ಎಳನೀರು ಮಾರಾಟ…QR ಕೋಡ್ ಬಳಕೆ; ಜಾಲತಾಣದಲ್ಲಿ ಮೆಚ್ಚುಗೆ


Team Udayavani, Apr 17, 2023, 4:34 PM IST

Twitter; ಮೋಟಾರ್ ಸೈಕಲ್ ನಲ್ಲಿ ಎಳನೀರು ಮಾರಾಟ…QR ಕೋಡ್ ಬಳಕೆ; ಜಾಲತಾಣದಲ್ಲಿ ಮೆಚ್ಚುಗೆ

ನವದೆಹಲಿ: ಡಿಜಿಟಲ್ ಪಾವತಿ (Digital Payment) ವ್ಯವಸ್ಥೆ ದೇಶದ ಮೂಲೆ, ಮೂಲೆಗೂ ತಲುಪಲಾರಂಭಿಸಿವೆ. ಡಿಜಿಟಲ್ ಪಾವತಿ ವಹಿವಾಟು ಜಗಳ ಮುಕ್ತ ಹಾಗೂ ತ್ವರಿತ ಪಾವತಿಗೆ ಹೆಚ್ಚು ಅನುಕೂಲಕರವಾಗಿದೆ. ಏತನ್ಮಧ್ಯೆ ದ್ವಿಚಕ್ರ ವಾಹನದಲ್ಲಿ ಎಳನೀರು ಮಾರಾಟ ಮಾಡುವ ವ್ಯಕ್ತಿಯೊಬ್ಬರು ಕ್ಯೂಆರ್ (QR) ಕೋಡ್ ಅನ್ನು ಬಳಕೆ ಮಾಡುವ ಮೂಲಕ ಗಮನಸೆಳೆದಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:Mangaluru ಅದ್ದೂರಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದ ವೇದವ್ಯಾಸ ಕಾಮತ್

ಕ್ಯೂಆರ್ ಕೋಡ್ ಬಳಕೆ ಮಾಡುವ ಎಳನೀರು ಮಾರಾಟಗಾರನಿಂದ ಎಳನೀರು ಖರೀದಿಸುತ್ತಿರುವ ಫೋಟೊವನ್ನು ಟ್ವೀಟರ್ ಬಳಕೆದಾರರಾದ ಆರ್ ಕೆ ಮಿಶ್ರಾ ಶೇರ್ ಮಾಡಿದ್ದಾರೆ. ಫೋಟೊದಲ್ಲಿ ವ್ಯಕ್ತಿಯೊಬ್ಬರು ಮೋಟಾರ್ ಸೈಕಲ್ ನಲ್ಲಿ ಎಳನೀರನ್ನು ಇಟ್ಟುಕೊಂಡಿದ್ದು, ಹಿಂಬದಿ ಸೀಟ್ ನಲ್ಲಿ ಕ್ಯೂಆರ್ ಕೋಡ್ ಕಾಣಬಹುದಾಗಿದೆ. ಮಿಶ್ರಾ ಅವರು ಮೋಟಾರ್ ಸೈಕಲ್ ಸಮೀಪ ನಿಂತು ಎಳನೀರು ಖರೀದಿಸುತ್ತಿದ್ದು, ಹಿಂಬದಿಯಲ್ಲಿ ಮಹಿಳೆಯೊಬ್ಬರು ಇವರ ವಹಿವಾಟನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ.

Coconut Man with QR code ಎಂಬ ಕ್ಯಾಪ್ಶನ್ ನೀಡಿರುವ ವಿಡಿಯೋಕ್ಕೆ ಡಿಜಿಟಲ್ ಪಾವತಿಗೆ ಸಂಬಂಧಿಸಿದಂತೆ ಟ್ವೀಟರ್ ಬಳಕೆದಾರರು ಪ್ರತಿಕ್ರಿಯೆ ನೀಡಿ,ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭುವನೇಶ್ವರದಲ್ಲಿ ಇದೊಂದು ಸಾಮಾನ್ಯ ದೃಶ್ಯವಾಗಿದೆ. ರಸ್ತೆ ಸಮೀಪದಲ್ಲಿ ಎಳನೀರು ಮಾರಾಟ ಮಾಡುವ ಬಹುತೇಕ ಮಂದಿ ಯುಪಿಐ ಸ್ವೀಕರಿಸುತ್ತಾರೆಂದು ಟ್ವೀಟರ್ ಬಳಕೆದಾರರೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.