Naroda case: ನರೋಡಾ ಗಮ್‌ ದಂಗೆ ಪ್ರಕರಣ: ಎಲ್ಲ 67 ಮಂದಿ ಖುಲಾಸೆ


Team Udayavani, Apr 21, 2023, 8:10 AM IST

Naroda case: ನರೋಡಾ ಗಮ್‌ ದಂಗೆ ಪ್ರಕರಣ: ಎಲ್ಲ 67 ಮಂದಿ ಖುಲಾಸೆ

ಅಹ್ಮದಾಬಾದ್‌: ಗುಜರಾತ್‌ನಲ್ಲಿ 2002ರಲ್ಲಿ ನಡೆದಿದ್ದ ಗಲಭೆ ಅವಧಿಯಲ್ಲಿ ನಡೆದಿದ್ದ ನರೋಡಾ ಗಮ್‌ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 67 ಮಂದಿಯನ್ನು ಖುಲಾಸೆ ಮಾಡಲಾಗಿದೆ. ಅವರ ಪೈಕಿ ಬಿಜೆಪಿಯ ಹಿರಿಯ ನಾಯಕಿ, ಮಾಜಿ ಸಚಿವೆ ಮಾಯಾ ಕೊಡ್ನಾನಿ, ಬಜರಂಗ ದಳದ ಹಿರಿಯ ನಾಯಕ ಬಾಬು ಬಜರಂಗಿ ಪ್ರಮುಖರಾಗಿದ್ದಾರೆ.

ಅಹ್ಮದಾ ಬಾದ್‌ನಲ್ಲಿ ಇರುವ ವಿಶೇಷ ಕೋರ್ಟ್‌ ಗುರುವಾರ ಈ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅರ್ಜಿದಾರರ ಪರ ನ್ಯಾಯವಾದಿ ಸಂಶಾದ್‌ ಪಠಾಣ್‌ ತೀರ್ಪಿನ ವಿರುದ್ಧ ಗುಜರಾತ್‌ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ಗುಜರಾತ್‌ ಗಲಭೆಯ ಅವಧಿಯಲ್ಲಿ ಅಂದರೆ 2002, ಫೆ.28ರಂದು ನಡೆದಿದ್ದ ಈ ಪ್ರಕರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 11 ಮಂದಿ ಅಸುನೀಗಿದ್ದರು. ಒಟ್ಟು 86 ಮಂದಿಯ ವಿರುದ್ಧ ಕೇಸು ದಾಖಲಿ ಸಲಾಗಿತ್ತು. ಈ ಪೈಕಿ 18 ಮಂದಿ ತನಿಖೆ ಮತ್ತು ವಿಚಾರಣೆ ಪ್ರಗತಿಯಲ್ಲಿ ಇರು ವಾಗಲೇ ಅಸು ನೀಗಿದ್ದರು.

ಅವರೆಲ್ಲರ ವಿರುದ್ಧ ಕೊಲೆ, ಕ್ರಿಮಿನಲ್‌ ಸಂಚು, ನಿಯಮ ಮೀರಿ ಗುಂಪು ಸೇರುವುದು ಸೇರಿದಂತೆ ಹಲವು ಆರೋಪ ಗಳನ್ನು ಹೊರಿಸಲಾಗಿತ್ತು. 2010ರಲ್ಲಿ ಶುರುವಾಗಿದ್ದ ನ್ಯಾಯಾಂಗ ಕಲಾಪಗಳು 13 ವರ್ಷಗಳ ಕಾಲ ನಡೆದಿದ್ದವು.

ಸಾಕ್ಷ್ಯ ನುಡಿದಿದ್ದ ಅಮಿತ್‌ ಶಾ: ಮಾಜಿ ಸಚಿವೆ ಮಾಯಾ ಕೊಡ್ನಾನಿ ಪರವಾಗಿ ಸದ್ಯ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾಗಿರುವ ಅಮಿತ್‌ ಶಾ ಅವರು 2017ರ ಸೆಪ್ಟೆಂಬರ್‌ನಲ್ಲಿ ಸಾಕ್ಷ್ಯ ನುಡಿದಿ ದ್ದರು. ಈ ಪ್ರಕರಣದಲ್ಲಿ ಕೊಡ್ನಾನಿಗೆ 28 ವರ್ಷಗಳ ಜೈಲು ಶಿಕ್ಷೆಯಾಗಿತ್ತು. ಅ ನಂತರ ಗುಜರಾತ್‌ ಹೈಕೋರ್ಟ್‌ ಅವರನ್ನು ದೋಷಮುಕ್ತಿಗೊಳಿಸಿತ್ತು.

ಟಾಪ್ ನ್ಯೂಸ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.