India ವಿಶ್ವ ಗುರು ಆಗಲು ವೇದಗಳು, ಸಂಸ್ಕೃತದ ಜ್ಞಾನ ಪೋಷಿಸುವ ಅಗತ್ಯವಿದೆ: RSS ಭಾಗವತ್

ಅಮೆರಿಕ, ಚೀನಾ, ರಷ್ಯಾದಂತೆ ಸೂಪರ್ ಪವರ್ ಆಗಬಾರದು...

Team Udayavani, Apr 23, 2023, 5:31 PM IST

mohan bhagwat

ಸಬರ್ ಕಾಂತ(ಗುಜರಾತ್‌) : ಭಾರತವು ‘ವಿಶ್ವ ಗುರು’ ಆಗಲು ವೇದಗಳ ಜ್ಞಾನ ಮತ್ತು ಸಂಸ್ಕೃತದ ಪ್ರಾಚೀನ ಭಾಷೆಯ ಜ್ಞಾನವನ್ನು ಪೋಷಿಸುವ ಅಗತ್ಯವಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.

ಮೂಡೇಟಿ ಗ್ರಾಮದಲ್ಲಿ ಶ್ರೀ ಭಗವಾನ್ ಯಾಜ್ಞವಲ್ಕ್ಯ ವೇದತತ್ವಜ್ಞಾನ ಯೋಗಾಶ್ರಮ ಟ್ರಸ್ಟ್ ಆಯೋಜಿಸಿದ್ದ ‘ವೇದ ಸಂಸ್ಕೃತ ಜ್ಞಾನ ಗೌರವ ಸಮರಂಭ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಭಾಗವತ್, ವೇದಗಳ ಮೌಲ್ಯಗಳ ಆಧಾರದ ಮೇಲೆ ಭಾರತವನ್ನು ರಚಿಸಲಾಗಿದೆ.ಭಾರತೀಯ ಸಂಸ್ಕೃತಿಯು ಸಾಂಪ್ರದಾಯಿಕವಾಗಿಲ್ಲ ಆದರೆ ಕಾಲಕ್ಕೆ ತಕ್ಕಂತೆ ಬದಲಾಗಿದೆ. ಏನು ತಿನ್ನಬೇಕು ಮತ್ತು ಏನನ್ನು ತಿನ್ನಬಾರದು ಎಂದು ಹೇಳುವುದಿಲ್ಲ ಎಂದು ಹೇಳಿದ್ದಾರೆ.

“ಇಂದಿನ ಭಾರತವು ಬೆಳೆಯಬೇಕು ಆದರೆ ಅಧಿಕಾರವನ್ನು ಹೊಂದಿರುವ ಅಮೆರಿಕ, ಚೀನಾ ಮತ್ತು ರಷ್ಯಾದಂತೆ ಸೂಪರ್ ಪವರ್ ಆಗಬಾರದು. ಇಂದು ಜಗತ್ತನ್ನು ಕಾಡುತ್ತಿರುವ ಸಮಸ್ಯೆಗಳಿಗೆ ಉತ್ತರ ನೀಡುವ ದೇಶವಾಗಿ ನಾವಿಂದು ಹೊರಹೊಮ್ಮಬೇಕು. ಸರಿಯಾದ ನಡತೆಯ ಮೂಲಕ ಜಗತ್ತಿಗೆ ಶಾಂತಿ, ಪ್ರೀತಿ ಮತ್ತು ಸಮೃದ್ಧಿಯ ಮಾರ್ಗವನ್ನು ತೋರಿಸುವ ದೇಶವಾಗಿ ನಾವು ಬದಲಾಗಬೇಕಾಗಿದೆ ಎಂದು ಭಾಗವತ್ ಹೇಳಿದರು.

ಭಾರತವು ‘ಧರ್ಮ’ ಪ್ರಚಾರ ಮಾಡುವ ನಂಬಿಕೆಯಿರುವ ದೇಶವಾಗಿದ್ದು, ಎಲ್ಲರನ್ನು ಒಂದುಗೂಡಿಸುವ ಮತ್ತು ವಿಶ್ವ ಗುರುವಾಗಲು, “ಗೆಲುವು ಎಂದರೆ ಧರ್ಮ ವಿಜಯ” ಎಂದರು.

“ವೇದಗಳ ಜ್ಞಾನ ಅಥವಾ ವೇದ ವಿಜ್ಞಾನ ಮತ್ತು ಸಂಸ್ಕೃತಿ ಯನ್ನು ಪೋಷಿಸುವುದು ಅವಶ್ಯಕ. ಈ ಎಲ್ಲಾ ಜ್ಞಾನವು ಸಂಸ್ಕೃತದಲ್ಲಿದೆ. ಆದ್ದರಿಂದ, ಸಂಸ್ಕೃತದ ಪ್ರಭಾವವನ್ನು ಹೊಂದಿರುವುದು ಅವಶ್ಯಕ. ನಮ್ಮ ಮಾತೃಭಾಷೆಯನ್ನು ಚೆನ್ನಾಗಿ ಮಾತನಾಡಲು ತಿಳಿದಿದ್ದರೆ, ನಾವು 40 ಪ್ರತಿಶತದಷ್ಟು ಸಂಸ್ಕೃತವನ್ನು ಕಲಿಯಬಹುದು, ”ಎಂದು ಅವರು ಪ್ರತಿಪಾದಿಸಿದರು.

ಟಾಪ್ ನ್ಯೂಸ್

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.