Atiq Ahmed Case: ಅತೀಕ್‌ ಕಚೇರಿಯಲ್ಲಿ ರಕ್ತದ ಕಲೆಗಳಿರುವ ಚಾಕು, ಬಟ್ಟೆ ಪತ್ತೆ

ವಿಧಿವಿಜ್ಞಾನ ತಂಡದಿಂದ ರಕ್ತದ ಮಾದರಿ ಸಂಗ್ರಹ

Team Udayavani, Apr 25, 2023, 8:00 AM IST

ಅತೀಕ್‌ ಕಚೇರಿಯಲ್ಲಿ ರಕ್ತದ ಕಲೆಗಳಿರುವ ಚಾಕು, ಬಟ್ಟೆ ಪತ್ತೆ

ಪ್ರಯಾಗ್‌ರಾಜ್‌: ಇತ್ತೀಚೆಗೆ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ನ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಚಾಕಿಯಾದಲ್ಲಿರುವ ಕಚೇರಿಯನ್ನು ಪೊಲೀಸರು ಪರಿಶೀಲಿಸಿದಾಗ ಅನೇಕ ಸಂಗತಿಗಳು ಹೊರಬಿದ್ದಿವೆ.

ಕಚೇರಿಯ ಒಂದು ಕೊಠಡಿಯಲ್ಲಿ ರಕ್ತದ ಕಲೆಗಳಿರುವ ಚಾಕು ಮತ್ತು ಬಟ್ಟೆ ಪತ್ತೆಯಾಗಿವೆ. ಅಲ್ಲದೇ ಮೆಟ್ಟಿಲುಗಳ ಮೇಲೆ ಅಲ್ಲಲ್ಲಿ ರಕ್ತದ ಕಲೆಗಳಿವೆ. ಮತ್ತೂಂದು ಕೊಠಡಿಯಲ್ಲಿ ರಕ್ತದಿಂದ ತುಂಬಿರುವ ದುಪ್ಪಟ್ಟಾ ಮತ್ತು ಬಳೆಗಳು ದೊರೆತಿವೆ. ಕಚೇರಿಯ ಒಂದು ಭಾಗವನ್ನು ಈಗಾಗಲೇ ಕೆಡವಲಾಗಿದೆ. ಕೊಠಡಿಯಲ್ಲಿ ಕಂಡುಬಂದ ರಕ್ತದ ಕಲೆಗಳು ತಾಜಾ ಆಗಿವೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ರಕ್ತದ ಮಾದರಿಯನ್ನು ಸಂಗ್ರಹಿಸಲು ಮತ್ತು ಇದು ಎಷ್ಟು ಹಳೆಯದು ಎಂದು ಪತ್ತೆಹಚ್ಚಲು ಸ್ಥಳಕ್ಕೆ ವಿಧಿವಿಜ್ಞಾನ ತಂಡವನ್ನು ಕರೆಸಲಾಗುತ್ತದೆ. ಈ ಕುರಿತು ಸಂಪೂರ್ಣವಾಗಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ಸಾಧು ಶವ ಪತ್ತೆ:
ಪಶ್ಚಿಮ ಬಂಗಾಳದ ಬಿಭೂಮ್‌ ಜಿಲ್ಲೆಯ ಪುರಂದರ್‌ಪುರ್‌ನ ಕಾಳಿ ದೇಗುಲದ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಘೋರಿ ಸಾಧು ಒಬ್ಬರ ಶವ ಪತ್ತೆಯಾಗಿದೆ. ಇವರನ್ನು ಭೂವನ್‌ ಬಾಬಾ ಎಂದು ಗುರುತಿಸಲಾಗಿದೆ.

“ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಕೊಲೆಗೆ ಪ್ರತೀಕಾರವಾಗಿ ಸಾಧು ಹತ್ಯೆ ಮಾಡಿ, ಮರಕ್ಕೆ ಬಿಗಿಯಲಾಗಿದೆ. ತೃಣಮೂಲ ಕಾಂಗ್ರೆಸ್‌ನಿಂದ “ನೇತಾಡುವ ಬಂಗಾಳ’ ಪದ್ಧತಿ ಜಾರಿಯಲ್ಲಿದೆ. ಅವರು ವ್ಯಕ್ತಿಯನ್ನು ಹತ್ಯೆ ಮಾಡಿ, ನೇಣು ಬಿಗಿಯುತ್ತಾರೆ. ಇದೇ ರೀತಿ ಸಾಧು ಪ್ರಕರಣದಲ್ಲೂ ನಡೆದಿದೆ,’ ಎಂದು ಪಶ್ಚಿಮ ಬಂಗಾಳ ಪ್ರತಿಪಕ್ಷ ನಾಯಕ ಸುವೇಂಧು ಅಧಿಕಾರಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಈಗ ಕಾನೂನು ಮತ್ತು ಸುವ್ಯಸ್ಥೆ ಸುಧಾರಿಸಿದೆ. ಈ ಹಿಂದೆ ಮಾಫಿಯಾದಿಂದ ಗುರುತಿಸುತ್ತಿದ್ದ ರಾಜ್ಯವನ್ನು, ಇದೀಗ ಭವ್ಯ ಹಬ್ಬಗಳ ಆಚರಣೆಯ ಕಾರಣದಿಂದ ಗುರುತಿಸಲಾಗುತ್ತಿದೆ.
– ಯೋಗಿ ಆದಿತ್ಯನಾಥ್‌, ಉತ್ತರ ಪ್ರದೇಶ ಸಿಎಂ

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.