ಕೊಲ್ಲಿ ವ್ಯಾಪಾರಿಯ ನಿಗೂಢ ಸಾವು: 612 ಪವನ್‌ ಚಿನ್ನಾಭರಣ ಕಳವು


Team Udayavani, Apr 25, 2023, 6:55 AM IST

Udayavani Kannada Newspaper

ಕಾಸರಗೋಡು: ಕೊಲ್ಲಿಯ ಶಾರ್ಜಾದಲ್ಲಿ ಸುಪರ್‌ ಮಾರ್ಕೆಟ್‌ ಸಮೂಹ ಸಂಸ್ಥೆಗಳ ಮಾಲಕರಾಗಿದ್ದ ಪೂಚಕ್ಕಾಡ್‌ ನಿವಾಸಿ ಎಂ.ಸಿ.ಗಫೂರ್‌ ಹಾಜಿ(53) ಅವರು ನಿಗೂಢ ಸಾವು ಕೊಲೆಯಾಗಿರಬಹುದೆಂದು ಶಂಕಿಸಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕುಟುಂಬದ ಸದಸ್ಯರು ದೂರು ನೀಡಿದ್ದು ಡಿವೈಎಸ್‌ಪಿ ಸಿ.ಕೆ.ಸುನಿಲ್‌ ಕುಮಾರ್‌ ನೇತೃತ್ವದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎ.14 ರಂದು ಮುಂಜಾನೆ ಸ್ವಂತ ಮನೆಯಲ್ಲಿ ಎಂ.ಸಿ.ಗಫೂರ್‌ ಹಾಜಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದೇ ವೇಳೆ ಮನೆ ಮಂದಿಯ 612 ಪವನ್‌ ಚಿನ್ನಾಭರಣ ಕಳವಾಗಿದೆ. ನಿಗೂಢ ಸಾವು ಮತ್ತು ಚಿನ್ನಾಭರಣ ಕಳವು ಬಗ್ಗೆ ಶಂಕೆ ಮೂಡಿದ್ದು, ಪುತ್ರ ಅಹಮ್ಮದ್‌ ಮುಸಮ್ಮಲ್‌ ಬೇಕಲ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ದಿನದಂದು ಮನೆಯ ಸಿಸಿ ಟಿವಿ ಕೂಡಾ ಕಾರ್ಯಾಚರಿಸಿಲ್ಲವೆಂದು ತಿಳಿದು ಬಂದಿದೆ. ಇದು ಕೂಡಾ ಶಂಕೆ ಬಲಗೊಳ್ಳಲು ಕಾರಣವಾಗಿದೆ.

ಇದೇ ವೇಳೆ ಮಂತ್ರವಾದಿನಿಯೊಂದಿಗೆ ಎಂ.ಸಿ.ಗಫೂರ್‌ಗೆ ಸಂಪರ್ಕವಿದ್ದು, ಈಕೆ ಈ ದಿನ ಮನೆಗೆ ತಲುಪಿರಬೇಕೆಂದು ಶಂಕಿಸಲಾಗಿದೆ. ಆರೋಪಿ ಮಂತ್ರವಾದಿನಿ(ಜಿನ್‌) ಈಗ ಪೊಲೀಸರು ವಶದಲ್ಲಿರುವುದಾಗಿ ತಿಳಿದುಬಂದಿದೆ. ಆಕೆಯ ವಿಚಾರಣೆ ನಡೆಯುತ್ತಿದೆ. ಮಾಂಙಾಡ್‌ ಕುಳಿಕುನ್ನು ನಿವಾಸಿಯಾಗಿರುವ ಈಕೆ ಗಫೂರ್‌ನೊಂದಿಗಿನ ಸಂಪರ್ಕವೇ ಕೊಲೆ ಹಾಗು ಚಿನ್ನಾಭರಣ ಕಳವಿಗೆ ಕಾರಣವಾಗಿರಬೇಕೆಂದು ಶಂಕಿಸಲಾಗಿದೆ.

ಗಫೂರ್‌ ಹಾಜಿ ಸಾವಿಗೀಡಾಗುವ ಒಂದು ದಿನ ಮೊದಲು ಪತ್ನಿ ಮತ್ತು ಮಕ್ಕಳು ತಮ್ಮ ತವರು ಮನೆಗೆ ಹೋಗಿರುವ ಕಾರಣ ಗಫೂರ್‌ ಹಾಜಿ ಮಾತ್ರವೇ ಮನೆಯಲ್ಲಿದ್ದರೆನ್ನಲಾಗಿದೆ. ಸಂಜೆ ವ್ರತ ಕೊನೆಗೊಳಿಸಲು ಸಹೋದರನ ಮನೆಯಿಂದ ಆಹಾರ ಸಾಮಗ್ರಿಗಳನ್ನು ಗಫೂರ್‌ ಹಾಜಿಗೆ ನೀಡಲಾಗಿತ್ತು. ಆದರೆ ಮರುದಿನ ಮುಂಜಾನೆ ಮನೆಯಲ್ಲಿ ಯಾವುದೇ ಚಲನೆ ಕಂಡು ಬಾರದ ಕಾರಣ ನೆರೆಮನೆಯವರು ಬಂದು ನೋಡಿದಾಗ ಗಫೂರ್‌ ಹಾಜಿ ಸಾವಿಗೀಡಾದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಆದರೆ ಅಂದು ಸಾವಿನಲ್ಲಿ ಯಾವುದೇ ಅಸಹಜತೆ ಕಂಡು ಬಾರದ ಕಾರಣ ಅಂದು ಮಧ್ಯಾಹ ವೇಳೆ ಮೃತದೇಹದ ಅಂತ್ಯಕ್ರಿಯೆಯನ್ನು ಪೂಚಕ್ಕಾಡ್‌ ಜಮಾ ಮಸೀದಿ ಪರಿಸರದಲ್ಲಿ ನಡೆಸಲಾಗಿತ್ತು.

ಶಾರ್ಜಾ ಹಾಗು ದುಬೈಯಲ್ಲಿ ಗಫೂರ್‌ ಹಾಗು ಸಹೋದರರಿಗೆ ನಾಲ್ಕರಷ್ಟು ಸುಪರ್‌ ಮಾರ್ಕೆಟ್‌ಗಳಿವೆ. ಆದರೆ ಯಾವುದೇ ಆರ್ಥಿಕ ಸಮಸ್ಯೆಗಳಿರಲಿಲ್ಲವೆಂದು ಹೇಳಲಾಗಿದೆ. ಆದರೆ ಗಫೂರ್‌ ಹಾಜಿಯವರು ಮೃತಪಟ್ಟ ಬಳಿಕ ಮನೆಯಲ್ಲಿ ನಡೆಸಿದ ತನಿಖೆಯಲ್ಲಿ ಮನೆ ಮಂದಿಯ ಚಿನ್ನಾಭರಣಗಳಾದ 612 ಪವನ್‌ ಕಳವಾಗಿರುವುದು ಕಂಡು ಬಂದಿದೆ. ಇದೇ ಗಫೂರ್‌ ಮೃತಪಟ್ಟ ದಿನ ಮಂತ್ರವಾದಿನಿ ಇವರ ಮನೆಗೆ ಬಂದಿದ್ದು, ಇದು ಶಂಕೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.