Congress ಹಾಳಾಗಿ ಹೋಗಲಿದೆ: ಕೆ.ಎಸ್. ಈಶ್ವರಪ್ಪ
Team Udayavani, Apr 25, 2023, 5:37 AM IST
ಶಿವಮೊಗ್ಗ: ಸಿದ್ದರಾಮಯ್ಯ ವರುಣಾದಲ್ಲಿ ಗೆಲ್ಲಲಾರರು. ಅವರು ಮುಖ್ಯಮಂತ್ರಿಯೂ ಆಗುವುದಿಲ್ಲ. ಕೋಲಾರದಲ್ಲಿ ಟಿಕೆಟ್ ಸಿಗಲಿಲ್ಲ. ನಾನಂತು ಹಾಳಾಗಿ ಹೋಗಿದ್ದೇನೆ. ಕಾಂಗ್ರೆಸ್ ಕೂಡ ಸಂಪೂರ್ಣ ಹಾಳಾಗಿ ಹೋಗಲಿ ಎಂಬ ಉದ್ದೇಶದಿಂದಲೇ ಅನೇಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್ ಹಾಳಾಗಿ ಹೋಗಲಿದೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಹು ಇದ್ದ ಹಾಗೆ ಎಂದು ಅವರದೇ ಪಕ್ಷದ ಒಂದು ಗುಂಪು ಹೇಳುತ್ತಿದೆ. ರಾಹುಲ್ ಶಿವಮೊಗ್ಗಕ್ಕೆ ಕಾಲಿಟ್ಟು ಹೋದರೆ ಸಾಕು, ಇಲ್ಲಿ ಬಿಜೆಪಿ ಗೆದ್ದಂತೆ. ಲಿಂಗಾಯತ ಸಮಾಜ ಬಿಜೆಪಿ ಕಡೆ ಇದೆ. ಇದನ್ನು ರಾಹುಲ್ ಗಾಂಧಿ ಯೇ ಒಪ್ಪಿಕೊಂಡಂತಾಗಿದೆ. ಕಳೆದ ಬಾರಿ ಶಿವಮೊಗ್ಗದಲ್ಲಿ 46 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಾಗಿತ್ತು. ರಾಹುಲ್ ಬಂದರೆ ಈ ಬಾರಿ 60 ಸಾವಿರ ಅಂತರದಲ್ಲಿ ಗೆಲ್ಲಲು ಸಹಕಾರಿ ಆಗಲಿದೆ. ನಾನು ಮಂಗಳವಾರದಿಂದ ಮೇ 7ರ ವರೆಗೆ ರಾಜ್ಯ ಪ್ರವಾಸ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು
MUST WATCH
ಹೊಸ ಸೇರ್ಪಡೆ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ