Davanagere: ಠಾಣೆ ಎದುರು ಮಹಿಳೆಯರು, ಮಕ್ಕಳ ಮೇಲೆ ಲಾಠಿ ಪ್ರಹಾರ
Team Udayavani, Apr 26, 2023, 9:41 PM IST
ದಾವಣಗೆರೆ: ಪೊಲೀಸ್ ಠಾಣೆಗೆ ಯುವಕರನ್ನು ಕರೆ ತಂದಿರುವ ವಿಚಾರದ ಬಗ್ಗೆ ಕೇಳಲು ಠಾಣೆಗೆ ಬಂದಿದ್ದಂತಹ ಮಹಿಳೆಯರು, ಮಕ್ಕಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ಬುಧವಾರ ಸಂಜೆ ಜಗಳೂರಿನಲ್ಲಿ ನಡೆದಿದೆ.
ಜಗಳೂರಿನಲ್ಲಿ ದೊಡ್ಡ ಮಾರಮ್ಮನಜಾತ್ರೆ ಸಂದರ್ಭದಲ್ಲಿ ಮಂಗಳವಾರ ರಾತ್ರಿ ಕೆಲ ಕಿಡಿಗೇಡಿಗಳಿಂದ ವಾಹನಗಳಿಗೆ ಹಾನಿ ಮಾಡಲಾಗಿತ್ತು. ಆ ವಿಚಾರಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಹೆಚ್ಚು ಯುವಕರನ್ನ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಅನಗತ್ಯವಾಗಿ ತಮ್ಮ ಮಕ್ಕಳ ಕರೆತರಲಾಗಿದೆ ಎಂದು ಪೋಷಕರು, ಸಂಬಂಧಿಕರು ಪೊಲೀಸ್ ಠಾಣೆಗೆ ಕೇಳಲು ಬಂದಾಗ ವಾಗ್ವಾದ ನಡೆದಿದೆ. ಆಗ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಪೆಟ್ಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ