ಮಳೆಯ ಸಂದರ್ಭ ಸಿಡಿಲಿನ ಸಾಧ್ಯತೆ: ರಕ್ಷಣೆ ಹೇಗೆ? ಇಲ್ಲಿದೆ ಸರಳ ಮಾರ್ಗ


Team Udayavani, Apr 28, 2023, 7:45 AM IST

ಮಳೆಯ ಸಂದರ್ಭ ಸಿಡಿಲಿನ ಸಾಧ್ಯತೆ: ರಕ್ಷಣೆ ಹೇಗೆ? ಇಲ್ಲಿದೆ ಸರಳ ಮಾರ್ಗ

ಉಡುಪಿ: ಬೇಸಗೆ ಮಳೆಯ ಸಂದರ್ಭ ಸಿಡಿಲಿನ ಅಪಾಯದ ಸಾಧ್ಯತೆಯೂ ಇರುವ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ಸೂಚಿಸಿದೆ.

ಸಿಡಿಲು- ಮೊಬೈಲ್‌ ಆ್ಯಪ್‌ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದು. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿಂದ ದೂರವಿರಬೇಕು. ಅಲ್ಲದೆ ದೂರವಾಣಿ, ಮೊಬೈಲ್‌ ಮತ್ತು ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಬಳಸಬಾರದು.

ಗೃಹೋಪಯೋಗಿ ಉಪಕರಣಗಳ ಫ್ಲಗ್‌ಗಳನ್ನು ತೆಗೆದಿಡಬೇಕು. ಗೋಡೆಯಿಂದ ದೂರವಿರುವುದು ಉತ್ತಮ. ಒಣಮರದ ಪೀಠೊಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುದೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭ ಸ್ನಾನ ಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು. ಹೊರಾಂಗಣದಲ್ಲಿದ್ದಾಗ ಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತತ್‌ಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು. ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು.

ಸಿಡಿಲಿನ ಸಂದರ್ಭ ಕೊಡೆಯನ್ನು ಬಳಸಬಾರದು, ಮಕ್ಕಳು ಗಾಳಿಪಟ ಹಾರಿಸಬಾರದು. ವಾಹನ ಚಲಿಸುವಾಗ ಸಿಡಿಲು ಬಂದಾಗ ಮರ ಹಾಗೂ ತಂತಿ ಕಂಬಗಳಿಂದ ವಾಹನವನ್ನು ದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಉತ್ತಮ. ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು. ಕಾಡಿನಲ್ಲಿದ್ದ ಸಂದರ್ಭ ಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯುಬೇಕು. ಗುಂಪಿನಲ್ಲಿದ್ದಾಗ ಜನರಿಂದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.