Apple employee;ಕೋಟ್ಯಂತರ ರೂ.ವಂಚನೆ; Apple ಕಂಪನಿ ಉದ್ಯೋಗಿಗೆ 3 ವರ್ಷ ಜೈಲುಶಿಕ್ಷೆ

ಉನ್ನತ ಹುದ್ದೆಯಲ್ಲಿದ್ದ ಪ್ರಸಾದ್‌ ವಿಶ್ವಾಸದ್ರೋಹ ಎಸಗಿದ್ದಾನೆ.

Team Udayavani, Apr 29, 2023, 3:43 PM IST

Apple employee;ಕೋಟ್ಯಂತರ ರೂ.ವಂಚನೆ; Apple ಕಂಪನಿ ಉದ್ಯೋಗಿಗೆ 3 ವರ್ಷ ಜೈಲುಶಿಕ್ಷೆ

ವಾಷಿಂಗ್ಟನ್:‌ ಭಾರೀ ಪ್ರಮಾಣದ ಹಣಕಾಸು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಂಧಿಸಿದಂತೆ Apple ಕಂಪನಿಯ ಭಾರತೀಯ ಮೂಲದ ಉದ್ಯೋಗಿಗೆ ಕೋರ್ಟ್‌ ಮೂರು ವರ್ಷಗಳ ಜೈಲುಶಿಕ್ಷೆ ವಿಧಿಸಿದೆ.

“Apple ಕಂಪನಿಯ ಹೆಸರಿನಲ್ಲಿ ಕಿಕ್ಸ್‌ ಬ್ಯಾಕ್ಸ್‌, ಫೋನ್‌ ನ ಬಿಡಿ ಭಾಗಗಳ ಕಳ್ಳತನ, ಇನ್‌ ವಾಯ್ಸ್‌ ಗಳಲ್ಲಿ ವಂಚನೆ ಮಾಡುವ ಮೂಲಕ ಕೋಟ್ಯಂತರ ರೂಪಾಯಿ ಹಣವನ್ನು ಲಪಟಾಯಿಸಿರುವುದಾಗಿ ಅಪರಾಧಿ ಧೀರೇಂದ್ರ ಪ್ರಸಾದ್‌ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಸ್ಪರ್ಧಿ ಎರಡು ಕಂಪನಿಗಳ ಮಾಲೀಕರ ಜತೆ ಸೇರಿ ಪಿತೂರಿ ಮಾಡಿರುವುದಾಗಿ ಹೇಳಿರುವ ಪ್ರಸಾದ್‌ ಆದಾಯದ ಮೇಲಿನ ತೆರಿಗೆಯನ್ನು ವಂಚಿಸಿರುವುದಾಗಿ ವರದಿ ತಿಳಿಸಿದೆ. ಪ್ರಸಾದ್‌ Apple ಕಂಪನಿಯಲ್ಲಿ ತಮ್ಮ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ಬಯಲಿಗೆ ಬಾರದಂತೆ ತಡೆಯಲು ಕಂಪನಿಯ ಆಂತರಿಕ ವಂಚನೆ ಪತ್ತೆ ತಂತ್ರಗಾರಿಕೆಯನ್ನು ಬಳಸಿಕೊಂಡಿರುವುದಾಗಿ ಅಮೆರಿಕದ ಜಸ್ಟೀಸ್‌ ಡಿಪಾರ್ಟ್‌ ಮೆಂಟ್‌ ಆರೋಪಿಸಿದೆ.

ಕಂಪನಿಯ ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಪ್ರಸಾದ್‌ ಗೆ ಅವಕಾಶ ನೀಡಲಾಗಿತ್ತು. ಈ ನಿಟ್ಟಿನಲ್ಲಿ ಕಂಪನಿಯ ಉನ್ನತ ಹುದ್ದೆಯಲ್ಲಿದ್ದ ಪ್ರಸಾದ್‌ ವಿಶ್ವಾಸದ್ರೋಹ ಎಸಗಿದ್ದಾನೆ. ತಾನು ಶ್ರೀಮಂತನಾಗಬೇಕೆಂಬ ದುರಾಸೆಯಿಂದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಪ್ರಕಟಣೆಯಲ್ಲಿ ದೂರಿದೆ.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.