ಮಾಲ್ದೀವ್ಸ್‌ಗೆ ಗಸ್ತು ಹಡಗು ಗಿಫ್ಟ್ : ಇಂದಿನಿಂದ 3 ದಿನ ರಕ್ಷಣಾ ಸಚಿವರ ಪ್ರವಾಸ


Team Udayavani, May 1, 2023, 8:20 AM IST

ಮಾಲ್ದೀವ್ಸ್‌ಗೆ ಗಸ್ತು ಹಡಗು ಗಿಫ್ಟ್ : ಇಂದಿನಿಂದ 3 ದಿನ ರಕ್ಷಣಾ ಸಚಿವರ ಪ್ರವಾಸ

ಹೊಸದಿಲ್ಲಿ: ಸ್ನೇಹದ ಉಡುಗೊರೆಯಾಗಿ ಭಾರತವು ಮಾಲ್ದೀವ್ಸ್‌ಗೆ ಒಂದು ವೇಗವಾಗಿ ಚಲಿಸುವ ಗಸ್ತು ಹಡಗು ಹಾಗೂ ಇಳಿಸುವ ದೋಣಿಯನ್ನು ನೀಡಲಿದೆ. ಮೇ 1ರಿಂದ 3 ರವರೆಗೆ ಮಾಲ್ದೀವ್ಸ್‌ ಪ್ರವಾಸ ಕೈಗೊಳ್ಳಲಿರುವ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಉಡುಗೊರೆಗಳನ್ನು ಆ ದೇಶಕ್ಕೆ ಹಸ್ತಾಂತರಿಸಲಿದ್ದಾರೆ.

ಹಿಂದೂ ಮಹಾಸಾಗರ ವ್ಯಾಪ್ತಿ ಪ್ರದೇಶದಲ್ಲಿ ಚೀನ ಪ್ರಾಬಲ್ಯ ವಿಸ್ತರಿಸುತ್ತಿರುವಂತೆಯೇ ಭಾರತ ಸರಕಾರ ನೆರೆಯ ದೇಶಗಳೊಂದಿಗೆ ಬಾಂಧವ್ಯ ವಿಸ್ತರಿಸುವ ನಿಟ್ಟಿನಲ್ಲಿ ರಕ್ಷಣ ಸಚಿವರ ಈ ಭೇಟಿ ಮಹತ್ವ ಪಡೆದಿದೆ.

ಮೂರು ದಿನಗಳ ಪ್ರವಾಸದ ವೇಳೆ ಸಿಂಗ್‌, ಮಾಲ್ದೀವ್ಸ್‌ ಅಧ್ಯಕ್ಷ ಇಬ್ರಾಹಿಂ ಮೊಹಮದ್‌ ಸೊಲ್ಲಿ, ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್‌, ರಕ್ಷಣ ಸಚಿವ ಮರಿಯಾ ದೀದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಮಾಲ್ದೀವ್ಸ್‌ನಲ್ಲಿ ಇರುವ ಭಾರತೀಯ ಸಮುದಾ ಯದವರನ್ನು ಭೇಟಿ ಮಾಡಿ ಅವರು ವಿಚಾರ ವಿನಿಮಯ ನಡೆಸಲಿದ್ದಾರೆ. ಇದರ ಜತೆಗೆ ಕೇಂದ್ರ ಸರಕಾರದ ನೆರವಿನಿಂದ ಜಾರಿಯಾಗುತ್ತಿರುವ ಹಲವು ಯೋಜನೆಗಳು ಯಾವ ಹಂತದಲ್ಲಿ ಇವೆ ಎಂಬುದರ ಪ್ರಗತಿ ಪರಿಶೀಲನೆಯನ್ನೂ ಅವರು ನಡೆಸಲಿದ್ದಾರೆ. ಕೇಂದ್ರ ಸರಕಾರ ನೆರೆಯ ದೇಶಗಳತ್ತ ಹೊಂದಿರುವ ಭದ್ರತೆ ಮತ್ತು ಎಲ್ಲ ಪ್ರದೇಶಗಳ ಬೆಳವಣಿಗೆ (ಎಸ್‌ಎಜಿಎಆರ್‌-ಸಾಗರ್‌)ಯೋಜನೆಯ ಅನ್ವಯ ಭೇಟಿ ನೀಡಲಾಗುತ್ತಿದೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಜಧಾನಿ ಮಾಲೆಯಿಂದ 6.74 ಕಿಮೀ ದೂರದಲ್ಲಿರುವ ನಾಲ್ಕು ದ್ವೀಪಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣಕ್ಕೆ ಸಹಿ ಹಾಕಲಾಗಿತ್ತು.

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.