ಉಪ್ಪಿನಂಗಡಿ: 7 ಅಂಗಡಿಗಳಿಗೆ ನುಗ್ಗಿ ಕಳ್ಳತನ


Team Udayavani, May 1, 2023, 6:17 AM IST

ಉಪ್ಪಿನಂಗಡಿ: 7 ಅಂಗಡಿಗಳಿಗೆ ನುಗ್ಗಿ ಕಳ್ಳತನ

ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್‌ ರಸ್ತೆಯಲ್ಲಿನ 7 ಅಂಗಡಿಗಳಿಗೆ ಶನಿವಾರ ರಾತ್ರಿ ವೇಳೆ ನುಗ್ಗಿ ಹಲವಾರು ವಸ್ತುಗಳನ್ನು ಕಳ್ಳತನಗೈದ ಘಟನೆ ನಡೆದಿದೆ.

ಉಪ್ಪಿನಂಗಡಿ ಹಳೆ ಬಸ್‌ ನಿಲ್ದಾಣದ ಬಳಿಯ ಚಿನ್ನ – ಬೆಳ್ಳಿ ಆಭರಣದ ಅಂಗಡಿಯ ಮಾಡಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು ವಿಫ‌ಲವಾಗಿ, ಚಿಲ್ಲರೆ ಮೊತ್ತವನ್ನು ಎಗರಿಸಿದ್ದಾನೆ. ಸನಿಹದ ಮೆಡಿಕಲ್‌ ಶಾಪಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ, ಅಂಗಡಿ ಯೊಳಗಿದ್ದ ಮೊಬೈಲ್‌ವೊಂದನ್ನು ಕದ್ದೊಯ್ದಿದ್ದು, ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಅದೇ ಕಟ್ಟಡದ ಜವುಳಿ ಅಂಗಡಿಗೂ ಮಾಡಿನ ಹೆಂಚು ತೆಗೆದು ನುಗ್ಗಿದ ಸ್ನಾನಕ್ಕೆ ಬಳಸುವ 2 ಟೆವೆಲ್‌ ಕದ್ದೊಯ್ದಿದ್ದಾನೆ.

ಇದೇ ರಸ್ತೆಯ ಕೆನರಾ ಬ್ಯಾಂಕ್‌ ಸನಿಹದ ಹೊಟೇಲ್‌, ಫ‌ರ್ನಿಚರ್‌ ಅಂಗಡಿ, ಜನರಲ್‌ ಸ್ಟೋರ್, ದಿನಸಿ ಅಂಗಡಿ ಕಟ್ಟಡಗಳಿಗೂ ಒಳ ನುಗ್ಗಿದ ಕಳ್ಳ ಅಲ್ಲಿಂದಲೂ ಕೈಗೆ ದೊರೆತ ವಸ್ತುಗಳನ್ನೆಲ್ಲ ಎಗರಿಸಿದ್ದಾನೆ. ಫ‌ನಿರ್ಚರ್‌ ಅಂಗಡಿಯೊಳಗಿದ್ದ ಬೆಲೆ ಬಾಳುವ ವಾಚೊಂದನ್ನು ಕದ್ದೊಯ್ದಿದ್ದು, ಎಲ್ಲೆಡೆ ಅಂಗಡಿಯ ಮಾಡಿನಿಂದಲೇ ಕಳ್ಳ ಒಳಪ್ರವೆಶಿಸಿದ ನಡೆ ವ್ಯಕ್ತವಾಗಿದೆ. ಈ 7 ಪ್ರಕರಣಗಳಿಗೂ ಸಾಮ್ಯತೆ ಇದ್ದು, ಓರ್ವನೇ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಿಸಿ ಕೆಮರಾದಲ್ಲಿ ಕಳ್ಳನ ಭಾವ ಚಿತ್ರ ಸ್ಪಷ್ಟವಾಗಿ ಸೆರೆಯಾಗಿದ್ದು, ಪ್ರತಿಯೊಂದು ಅಂಗಡಿಯೊಳಕ್ಕೆ ನುಗ್ಗಿದಾಕ್ಷಣದಲ್ಲೇ ಕಳ್ಳ ಸಿಸಿ ಕೆಮ ರಾದ ದಿಕ್ಕು ಬದಲಾಯಿಸುವ ಪ್ರಯತ್ನ ಮಾಡಿದ್ದು, ಆ ವೇಳೆ ಆತನ ಮುಖ ಕೆಮರಾದಲ್ಲಿ ಸೆರೆಯಾಗಿದೆ.

ಉಪ್ಪಿನಂಗಡಿ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Bantwal: ಬಾವಿಗೆ ಬಿದ್ದ ಮಗು; ರಕ್ಷಿಸಿದ ಯುವಕ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.