Daily Horoscope: ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ, ನಿರೀಕ್ಷೆಗೂ ಮೀರಿದ ಅಭಿವೃದ್ಧಿ


Team Udayavani, May 1, 2023, 7:22 AM IST

1 monday

ಮೇಷ: ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಗುರುಹಿರಿಯರ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹದಿಂದ ಗಣನೀಯ ಅಭಿವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಸ್ಥಾನ ಗೌರವಾದಿ ಪ್ರಾಪ್ತಿ.

ವೃಷಭ: ಸದೃಢ ಆರೋಗ್ಯ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಸ್ಥಾನಮಾನ ಕೀರ್ತಿ ಯಶಸ್ಸು ಲಭ್ಯ. ಹಣಕಾಸಿನ ವಿಚಾರದಲ್ಲಿ ಪರರ ಅವಲಂಬನೆ. ವಿದೇಶ ಮೂಲದ ಸಂಪಾದನೆ. ಎಚ್ಚರಿಕೆಯಿಂದ ಅನ್ಯರ ಸಹಾಯ ಪಡೆಯಿರಿ.

ಮಿಥುನ: ಉತ್ತಮ ಆರೋಗ್ಯ. ಉತ್ತಮ ವಾಕ್‌ ಚತುರತೆಯಿಂದ ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ದೂರದ ಮಿತ್ರರಿಂದ ಸಹಕಾರ. ಸಾಂಸಾರಿಕ ಸಣ್ಣ ಪ್ರಯಾಣ.

ಕರ್ಕ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ಪಾಲುದಾರರ ಸಹಕಾರ ಅನಿವಾರ್ಯವಾದೀತು. ಸ್ಥಿರ ಆಸ್ತಿಗಳಿಂದ ಧನವೃದ್ಧಿ. ಬಂಧುಗಳಿಂದ ಸಹಕಾರ. ದಂಪತಿಗಳಿಗೆ ಪರಸ್ಪರರಿಂದ ಲಾಭ.

ಸಿಂಹ: ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರ ವಿಚಾರದಲ್ಲಿ ಅಧಿಕ ಜವಾಬ್ದಾರಿ ಹಾಗೂ ಪರಿಶ್ರಮ ಅಗತ್ಯ. ಗೌರವಯುತ ಹಣ ಸಂಪಾದನೆ. ಅನ್ಯರ ಸಹಾಯ ನಿರೀಕ್ಷಿಸದಿರಿ. ದಾಂಪತ್ಯ ಸಾಮರಸ್ಯಕ್ಕೆ ಹೆಚ್ಚಿನ ಶ್ರಮ. ಧಾರ್ಮಿಕವಾಗಿ ಹೆಚ್ಚಿದ ಶ್ರದ್ಧೆ.

ಕನ್ಯಾ: ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರದಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಹಣಕಾಸಿನ ವಿಚಾರದಲ್ಲಿ ಅನಗತ್ಯ ತೊಂದರೆ ಆಗದಂತೆ ಗಮನಿಸಿ. ಸ್ವಪ್ರಯತ್ನಕ್ಕೆ ಆದ್ಯತೆ ನೀಡಿ. ಗುರುಹಿರಿಯರ ಮಾರ್ಗದರ್ಶನ ಲಭ್ಯ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ ಆದರೆ ನಿರ್ಣಯ ನಿಮ್ಮದಾಗಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ ಮಕ್ಕಳಿಂದ ಸಂತೋಷ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ. ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ.

ಧನು: ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ.

ಕುಂಭ: ವಿದ್ಯಾರ್ಹತೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೆ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಹಿಡಿತ.

ಮೀನ: ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.