ಮಾಲಾಡಿ: ಮತ ಹಾಕಿದ್ದ ಹಿರಿಯ ಜೀವ ಫಲಿತಾಂಶ ಬರುವ ಮುನ್ನವೇ ಮೃತ್ಯು


Team Udayavani, May 4, 2023, 6:48 AM IST

ಮಾಲಾಡಿ: ಮತ ಹಾಕಿದ್ದ ಹಿರಿಯ ಜೀವ ಫಲಿತಾಂಶ ಬರುವ ಮುನ್ನವೇ ಮೃತ್ಯು

ತೆಕ್ಕಟ್ಟೆ : ಮನೆ ಮನೆಯಿಂದಲೇ ಮತದಾನ ಮಾಡಿ, ಫಲಿತಾಂಶ ಬರುವ ಮೊದಲೇ ವೃದ್ದರೋರ್ವರು ಸಾವನ್ನಪ್ಪಿದ ಘಟನೆ ಮೇ 3 ರಂದು ಸಂಭವಿಸಿದೆ.

ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ನಿವೃತ್ತ ಶಿಕ್ಷಕ ಮಾಲಾಡಿ ಗುರುರಾಜ ಭಟ್‌ (94) ಅವರು ಎ.30 ರಂದು ಮನೆಯಿಂದಲೇ ತಮ್ಮ ಹಕ್ಕನ್ನು ಚಲಾಯಿಸಿದ್ದು, ಮೇ 3 ರಂದು ಅಸೌಖ್ಯದಿಂದ ನಿಧನ ಹೊಂದಿದ್ದಾರೆ.

ಮತಗಟ್ಟೆ ಸಂಖ್ಯೆ 82ರಲ್ಲಿ ಇರುವ ಇವರು ಮಕ್ಕಳೆಲ್ಲ ಹೊರ ಜಿಲ್ಲೆಗಳಲ್ಲಿ ಉದ್ಯೋಗದಲ್ಲಿರುವ ಹಿನ್ನೆಲೆಯಲ್ಲಿ ಮತಗಟ್ಟೆಯೆಡೆಗೆ ಬಂದು ಮತ ಚಲಾಯಿಸಲು ಕಷ್ಟಸಾಧ್ಯವಾದ ಪರಿಣಾಮ ಮನೆಯಿಂದಲೇ ಮತದಾನ ಮಾಡುವುದಾಗಿ ನೋಂದಾಯಿಸಿಕೊಂಡಿದ್ದರು. ಅದರಂತೆ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬಂದಿಗಳು ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದರು. ಆದರೆ ತಮ್ಮ ಹಕ್ಕು ಚಲಾಯಿಸಿದ ಹಿರಿಯರಾದ ಮಾಲಾಡಿ ಗುರುರಾಜ ಭಟ್‌ ಅವರು ಫಲಿತಾಂಶ ಬರುವ ಮೊದಲೇ ಸಾವನ್ನಪ್ಪಿರುವುದು ನಿಜಕ್ಕೂ ಬೇಸರದ ಸಂಗತಿ.

ಟಾಪ್ ನ್ಯೂಸ್

rahul gandhi

Election Results ಬಳಿಕ ಮೋದಿ ಪಿಎಂ ಹುದ್ದೆಯಲ್ಲಿ ಇರಲ್ಲ: ರಾಹುಲ್‌ ಗಾಂಧಿ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

1-weewewqe

PSLVಯ ಹೊಸ ಎಂಜಿನ್‌ ಪರೀಕ್ಷೆ: ಇಸ್ರೋ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

rahul gandhi

Election Results ಬಳಿಕ ಮೋದಿ ಪಿಎಂ ಹುದ್ದೆಯಲ್ಲಿ ಇರಲ್ಲ: ರಾಹುಲ್‌ ಗಾಂಧಿ

Uddav-2

Uddhav Thackeray ಪಕ್ಷದ ಅಭ್ಯರ್ಥಿ ಪರ ಮುಂಬಯಿ ಸ್ಫೋಟ ಆರೋಪಿ ಪ್ರಚಾರ?

Jagan mohan

Andhra; ಜನರ ಖಾತೆಗೆ ಹಣ ಹಾಕಬೇಡಿ: ಸರಕಾರಕ್ಕೆ ಹೈಕೋರ್ಟ್‌

1-weewewqew

ಭಕ್ತರ ದರ್ಶನಕ್ಕೆ ಚಾರ್‌ಧಾಮ್ ಮುಕ್ತ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.