ಪ್ರಧಾನಿ ಮೋದಿ ವಿರುದ್ಧ ದೂರು
Team Udayavani, May 5, 2023, 7:57 AM IST
ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಚುನಾವಣ ಆಯೋಗಕ್ಕೆ ದೂರು ನೀಡಿದೆ. ಜಾತಿ-ಧರ್ಮದ ಆಧಾರದಲ್ಲಿ ಮತ ಕೇಳು ವಂತಿಲ್ಲ. ಆದರೆ ಮೋದಿ ಚುನಾವಣ ರ್ಯಾಲಿ ಯಲ್ಲಿ ಹಿಂದೂ ದೇವತೆಗಳ ಹೆಸರನ್ನು ಬಳಸಿ ದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಜತೆಗೆ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧವೂ ದೂರು ಸಲ್ಲಿಸಲಾಗಿದೆ.
ದೂರನ್ನು ಪರಿಶೀಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!
Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು
MUST WATCH
ಹೊಸ ಸೇರ್ಪಡೆ
Ramanagara: ಈಜಲು ಹೋಗಿದ್ದ ಮೂವರು ಮಕ್ಕಳು ನೀರುಪಾಲು
Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ
Tollywood: ಪ್ರಶಾಂತ್ ನೀಲ್ – Jr. NTR ಸಿನಿಮಾಕ್ಕೆ ಈ ಟೈಟಲ್ ಫಿಕ್ಸ್?
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್