ಬಸ್‌ಗಳ ಢಿಕ್ಕಿ: ಚಾಲಕ ಸಹಿತ 8 ಮಂದಿಗೆ ಗಾಯ


Team Udayavani, May 5, 2023, 6:20 AM IST

ಬಸ್‌ಗಳ ಢಿಕ್ಕಿ: ಚಾಲಕ ಸಹಿತ 8 ಮಂದಿಗೆ ಗಾಯ

ಕುಂದಾಪುರ: ಕೆಎಸ್‌ಆರ್‌ಟಿಸಿ ಬಸ್ಸಿಗೆ ಖಾಸಗಿ ಬಸ್‌ ಹಿಂದಿನಿಂದ ಢಿಕ್ಕಿಯಾಗಿ ಖಾಸಗಿ ಬಸ್ಸಿನಲ್ಲಿದ್ದ 7 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ ತಲ್ಲೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಖಾಸಗಿ ಬಸ್‌ ಕುಂದಾಪುರದಿಂದ ಹೆಮ್ಮಾಡಿ ಕಡೆಗೆ ತೆರಳುತ್ತಿತ್ತು. ಖಾಸಗಿ ಬಸ್‌ ಚಾಲಕ ಮನೋಹರ್‌ ಅವರು ಬಸ್ಸನ್ನು ಅತೀವೇಗ ಹಾಗೂ ನಿರ್ಲಕ್ಷéತನದಿಂದ ಚಲಾಯಿಸಿಕೊಂಡು ಬಂದಿದ್ದು, ತಲ್ಲೂರು ಬಳಿ ಇಂಡಿಕೇಟರ್‌ ಹಾಕಿ ತಿರುಗಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಎಡಬದಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.

ಗಾಯಗೊಂಡ ರಶ್ಮಿತಾ, ದಿವ್ಯಾ ಹಾಗೂ ಚೈತ್ರಾ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಖಾಸಗಿ ಬಸ್‌ ಚಾಲಕ ಮನೋಹರ್‌, ಪ್ರಯಾಣಿಕರಾದ ಚಂದ್ರಾವತಿ, ಜ್ಯೋತಿ, ರಕ್ಷಿತಾ ಹಾಗೂ ರಾಧಾಕೃಷ್ಣ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದಾಪುರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.