Daily Horoscope; ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿಬರುವ ಸಮಯ


Team Udayavani, May 6, 2023, 6:55 AM IST

Daily Horoscope; ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿಬರುವ ಸಮಯ

ಮೇಷ
ಸಣ್ಣ ಪ್ರಯಾಣ. ಉತ್ತಮ ಧನಾರ್ಜನೆ ಯಿದ್ದರೂ ಖರ್ಚಿನ ಬಗ್ಗೆ ಹಿಡಿತವಿರಲಿ. ನೆರೆಹೊರೆಯವರೊಡನೆ ಉತ್ತಮ ಬಾಂಧವ್ಯ ಬೆಳೆಸಿ ಕೊಳ್ಳಿ. ವಿದ್ಯಾರ್ಥಿಗಳು ಅಧ್ಯಯನದ ಬಗ್ಗೆ ಹೆಚ್ಚಿನ ಗಮನಹರಿಸುವುದು ಉತ್ತಮ.

ವೃಷಭ
ದೈಹಿಕ ಮತ್ತು ಮಾನಸಿಕ ನೆಮ್ಮದಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ ಯಾದ ಸಂತೋಷ. ದಂಪತಿಗಳಲ್ಲಿ ತಾಳ್ಮೆ ಇರಲಿ. ಸಹೋದರರಿಂದ ಸಂತೋಷದ ವಾರ್ತೆ ಸಿಗಲಿದೆ. ಹಿರಿಯರ ಬಗ್ಗೆ ಗಮನಹರಿಸಿ.

ಮಿಥುನ
ಮಕ್ಕಳಿಂದ ಸಂತೋಷ. ಉದ್ಯೋಗ ದಲ್ಲಿ ನಿರೀಕ್ಷಿತ ಸ್ಥಾನಮಾನ, ಗೌರವ ಪ್ರಾಪ್ತಿ. ಮಾತಿನ ಮೇಲೆ ಹಿಡಿತವಿರಲಿ. ಆರೋಗ್ಯ ಉತ್ತಮ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಪ್ರತಿಫ‌ಲ. ಅನಗತ್ಯ ಖರ್ಚು ವೆಚ್ಚಗಳಿಗೆ ಆಸ್ಪದ ನೀಡಬೇಡಿ.

ಕಟಕ
ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ನೂತನ ಮಿತ್ರರ ಭೇಟಿ. ಕುಟುಂಬ ಸಮೇತ ಸಣ್ಣ ಪ್ರಯಾಣ. ಸುದೃಢ ಆರೋಗ್ಯ. ಮಕ್ಕಳ ವಿಷಯದಲ್ಲಿ ಜಾಗ್ರತೆ ಅಗತ್ಯ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಮಾನಸಿಕವಾಗಿ ಆಹ್ಲಾದಕರ ದಿನ.

ಸಿಂಹ
ಜಲೋತ್ಪನ್ನ ಪದಾರ್ಥಗಳ ಕ್ರಯ- ವಿಕ್ರಯದಿಂದ ಲಾಭ. ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು. ದೇವತಾ ಕಾರ್ಯಗಳಿಗಾಗಿ ಧನವ್ಯಯ.ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಬಂಧುಮಿತ್ರರ ಸಮಾಗಮ.

ಕನ್ಯಾ
ಬರಬೇಕಾದ ಸಂಪತ್ತು ಸಿಗುವ ಸಮಯ. ಕುಟುಂಬದವರೊಂದಿಗೆ ಸಂತೋಷದಿಂದ ಕೂಡಿದ ದಿನ. ಅನ್ಯರ ಮಾತಿಗೆ ಮರುಳಾಗದಿರಿ. ಹಣಕಾಸಿನ ವ್ಯವಹಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಹಿರಿಯರ ಬಗ್ಗೆ ಗೌರವದಿಂದ ವರ್ತಿಸಿ.

ತುಲಾ
ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯದಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿದ ಜವಾಬ್ದಾರಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ. ನಿರೀಕ್ಷಿತ ಸ್ಥಾನಮಾನದ ಗೌರವ.

ವೃಶ್ಚಿಕ
ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ ಯಾಗುವಿರಿ. ಬಂಧುಮಿತ್ರರಿಂದ ಉತ್ತಮ ಪ್ರೋತ್ಸಾಹ. ಜಲೋತ್ಪನ್ನ ವಸ್ತುಗಳಿಂದ ಲಾಭ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ದಿನ. ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿಪರ ಬದಲಾವಣೆ.

ಧನು
ಕುಟುಂಬದವರಿಂದ ಸಂತೋಷ. ದೂರದ ವ್ಯವಹಾರ ನಿಮಿತ್ತ ಪ್ರಯಾಣ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿಬರುವ ಸಮಯ. ದೇವತಾ ಕಾರ್ಯಗಳಿಗಾಗಿ ಖರ್ಚು. ತಾಳ್ಮೆ ಸಮಾಧಾನದಿಂದ ವ್ಯವಹರಿಸಿ..

ಮಕರ
ಸ್ಥಾನ – ಗೌರವ ಆದರಾದಿ ಪ್ರಾಪ್ತಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತಿಗೆ ಬೆಲೆ ಕೊಡದಿರಿ. ಸಾಂಸಾರಿಕವಾಗಿ ಉತ್ತಮವಾದ ದಿನ. ಚಂಚಲತೆಗೆ ಒಳಗಾಗದಿರಿ. ಮಕ್ಕಳಿಂದ ಶುಭ ಸುದ್ದಿ.

ಕುಂಭ
ಪ್ರಗತಿಪರ ಯೋಜನೆಯಿಂದ ಅಭಿವೃದ್ಧಿ. ಚರ್ಚೆಗೆ ಅವಕಾಶ ನೀಡದಿರಿ. ಕೆಲಸ – ಕಾರ್ಯಗಳಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆ. ಆರೋಗ್ಯ ಸುದೃಢ. ಖರ್ಚಿನ ಮೇಲೆ ಹಿಡಿತವಿರಲಿ. ಸಮಾರಂಭಗಳಲ್ಲಿ ಭಾಗಿಯಾದ ಸಂತಸ .

ಮೀನ
ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ವಿದ್ಯಾರ್ಥಿ ಗಳು ಅಧ್ಯಯನದ ಕಡೆ ಗಮನಹರಿಸಿ ನಿರೀಕ್ಷಿತ ಗುರಿ ಸಾಧಿಸಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ಕುಟುಂಬದವರೊಂದಿಗೆ ಸಣ್ಣ ಪ್ರಯಾಣ ಯೋಗ. ಧನಾರ್ಜನೆಯಲ್ಲಿ ಪ್ರಗತಿ. ಅನಿರೀಕ್ಷಿತವಾಗಿ ದೂರದ ಮಿತ್ರರ ಭೇಟಿಯಿಂದ ಸಂತಸ.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.