BSF ಸಿಬಂದಿಯಿಂದ ಚಾಲಕನ ಹತ್ಯೆ: ತನಿಖೆಗೆ ಆದೇಶ


Team Udayavani, May 8, 2023, 6:53 AM IST

Bsf

ಶಿಲ್ಲಾಂಗ್‌: ಮೇಘಾಲಯದ ಪೂರ್ವ ಖಾಸಿ ಬೆಟ್ಟದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನನ್ನು ಬಿಎಸ್‌ಎಫ್ ಸಿಬಂದಿ, ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಘಟನೆ ಕುರಿತು ಬಿಎಸ್‌ಎಫ್, ತನಿಖೆಗೆ ಆದೇ ಶಿಸಿದೆ. ರೋನಿಂಗ್‌ ನಾಂಗಿRನ್ರಿಹ್‌(32) ಮೃತ ಟ್ರಕ್‌ ಚಾಲಕ. ಭಾರತ -ಬಾಂಗ್ಲಾದೇಶ ಗಡಿಯ 17 ಕಿ.ಮೀ. ಸಮೀಪ ಮಾವುÏನ್‌ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಬಿಎಸ್‌ಎಫ್ ಯೋಧರು ನಿಯೋಜನೆಗೊಂಡಿದ್ದರು. ಎಂದಿನಂತೆ ಚೆಕ್‌ಪೋಸ್ಟ್‌ಗೆ ಬರುವ ಎಲ್ಲ ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಗೋವುಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕ, ಚೆಕ್‌ಪೋಸ್ಟ್‌ ನಲ್ಲಿ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಿಸಿದ್ದಾನೆ. ತಮ್ಮ ಮೇಲೆ ವಾಹನ ಹರಿಯುವುದನ್ನು ತಪ್ಪಿಸಲು, ಚಾಲಕನ ಮೇಲೆ ಗುಂಡು ಹಾರಿಸಲಾಯಿತು ಎಂದು ಬಿಎಸ್‌ಎಫ್ ಯೋಧ ಸ್ಪಷ್ಟನೆ ನೀಡಿದ್ದಾರೆ. “ಘಟನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಡಿಐಜಿ ರ್‍ಯಾಂಕ್‌ನ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ನಡೆಯಲಿದೆ,’ ಎಂದು ಬಿಎಸ್‌ಎಫ್ ಐಜಿ ಪ್ರದೀಪ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

HD

Pen Drive Case: 12 ದಿನದ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಎಚ್.ಡಿ.ರೇವಣ್ಣ ಬಿಡುಗಡೆ

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸ್ ಸಿಬ್ಬಂದಿಗಳಿಂದ ಪರಿಶೀಲನೆ

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸ್ ಸಿಬ್ಬಂದಿಗಳಿಂದ ಪರಿಶೀಲನೆ

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-panaji

Panaji: ಭಾರೀ ಮಳೆಗೆ ಮೇಲ್ಸೇತುವೆಯ ಸ್ಲ್ಯಾಬ್‍ ಕುಸಿತ; ಸ್ಥಳೀಯರಲ್ಲಿ ಆತಂಕ

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD

Pen Drive Case: 12 ದಿನದ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಎಚ್.ಡಿ.ರೇವಣ್ಣ ಬಿಡುಗಡೆ

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸ್ ಸಿಬ್ಬಂದಿಗಳಿಂದ ಪರಿಶೀಲನೆ

Ramanagara: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ… ಪೊಲೀಸ್ ಸಿಬ್ಬಂದಿಗಳಿಂದ ಪರಿಶೀಲನೆ

Udupi: ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

Udupi: ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

4-panaji

Panaji: ಭಾರೀ ಮಳೆಗೆ ಮೇಲ್ಸೇತುವೆಯ ಸ್ಲ್ಯಾಬ್‍ ಕುಸಿತ; ಸ್ಥಳೀಯರಲ್ಲಿ ಆತಂಕ

Sandalwood: ಕುಂಟೆಬಿಲ್ಲೆ ಮುಹೂರ್ತ

Sandalwood: ಕುಂಟೆಬಿಲ್ಲೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.