ಕಟಪಾಡಿ: ಬೈಕ್ಗೆ ಟೆಂಪೋ ಢಿಕ್ಕಿ; ಸವಾರ ಸಾವು
Team Udayavani, May 10, 2023, 8:20 AM IST
ಕಾಪು: ಪೌರೋಹಿತ್ಯ ಕೆಲಸಕ್ಕಾಗಿ ಇನ್ನಂಜೆಯಿಂದ ಕಟಪಾಡಿ ಕಡೆಗೆ ತೆರಳುತ್ತಿದ್ದ ಬೈಕ್ಗೆ ಟೆಂಪೋ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಟಪಾಡಿ ಸುಭಾಸ್ ನಗರದ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಇನ್ನಂಜೆ ಮಡುಂಬು ನಿವಾಸಿ ಶ್ರೀನಿವಾಸ ರಾವ್ (58) ಮೃತ ಬೈಕ್ ಸವಾರ. ಮಂಗಳವಾರ ಬೆಳಗ್ಗೆ ಕಟಪಾಡಿ – ಶಿರ್ವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ಟೆಂಪೋ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಶ್ರೀನಿವಾಸ ರಾವ್ ರಸ್ತೆಗೆ ಬಿದ್ದಿದ್ದು ತಲೆಗೆ ಗಂಭೀರ ಏಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣನಾದ ಟೆಂಪೋ ಚಾಲಕ ರವಿ ಮಡಿವಾಳನನ್ನು ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ