Rajasthan; ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
5,500 ಕೋ.ರೂ .ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ
Team Udayavani, May 10, 2023, 3:55 PM IST
ಜೈಪುರ: ಕೆಲವರು ದೇಶದಲ್ಲಿ ಒಳ್ಳೆಯದನ್ನು ಕಾಣಲು ಬಯಸುವುದಿಲ್ಲ ಮತ್ತು ವಿವಾದವನ್ನು ಸೃಷ್ಟಿಸಲು ಇಷ್ಟಪಡುವಷ್ಟು ನಕಾರಾತ್ಮಕತೆಯಿಂದ ತುಂಬಿದ್ದಾರೆ ಎಂದು ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಬುಧವಾರ ವಾಗ್ದಾಳಿ ನಡೆಸಿದರು.
ರಾಜಸ್ಥಾನದ ನಾಥದ್ವಾರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 5,500 ಕೋ.ರೂ .ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲವನ್ನೂ ಮತದಿಂದ ಅಳೆಯುವವರಿಗೆ ದೇಶವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಈ ಚಿಂತನೆಯಿಂದಾಗಿ ಈ ಹಿಂದೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿರಲಿಲ್ಲ ಎಂದು ಹೇಳಿದರು.
Today I have inaugurated and laid the foundation stone of infrastructure projects worth more than Rs 5500 crore. I congratulate the people of Rajasthan for these development projects. Our government is focusing on providing modern infrastructure in Rajasthan: PM Narendra Modi pic.twitter.com/WtIoxyvzex
— ANI (@ANI) May 10, 2023
ಯಾರನ್ನೂ ಹೆಸರಿಸದೆ ವಾಗ್ದಾಳಿ ನಡೆಸಿದ ಮೋದಿ ದೇಶದಲ್ಲಿ ಕೆಲವರು ಇಂತಹ ವಿಕೃತ ಮನಸ್ಥಿತಿಗೆ ಬಲಿಯಾಗಿದ್ದಾರೆ. ಅವರು ತುಂಬಾ ನಕಾರಾತ್ಮಕತೆಯಿಂದ ತುಂಬಿದ್ದಾರೆ ಅವರು ದೇಶದಲ್ಲಿ ಒಳ್ಳೆಯದನ್ನು ನೋಡಲು ಬಯಸುವುದಿಲ್ಲ ಅವರು ವಿವಾದ ಸೃಷ್ಟಿಸಲು ಮಾತ್ರ ಇಷ್ಟಪಡುತ್ತಾರೆ. ಸುಸ್ಥಿರ ಅಭಿವೃದ್ಧಿ ಮತ್ತು ಕ್ಷಿಪ್ರ ಅಭಿವೃದ್ಧಿಗೆ ಮೂಲ ವ್ಯವಸ್ಥೆಯ ಜತೆಗೆ ಆಧುನಿಕ ಮೂಲಸೌಕರ್ಯಗಳನ್ನು ಸೃಷ್ಟಿಸುವುದು ಅಗತ್ಯ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ ಎಂದಿದ್ದಾರೆ.
ಈಗಾಗಲೇ ಸಾಕಷ್ಟು ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿದ್ದರೆ ವೈದ್ಯರ ಕೊರತೆ ಇರುತ್ತಿರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ