ಮಿಯ್ಯರ್ ರಿನಲ್ಲಿ ನಕಲಿ ಮತದಾನ : ಕ್ರಮಕ್ಕೆ ಆಗ್ರಹ


Team Udayavani, May 12, 2023, 6:25 AM IST

ಮಿಯ್ಯರ್ ರಿನಲ್ಲಿ ನಕಲಿ ಮತದಾನ : ಕ್ರಮಕ್ಕೆ ಆಗ್ರಹ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಿಯ್ಯರು ಸಮಾಜ ಮಂದಿರ ಕುಂಟಿಬೈಲಿನ(155) ಮತಗಟ್ಟೆಯಲ್ಲಿ ಅಕ್ರಮ ಮತದಾನ ನಡೆದಿದೆ ಎಂದು ಕಾಂಗ್ರೆಸ್‌ನ ಮಿಯ್ಯರು ಗ್ರಾಮ ಸಮಿತಿ ಅಧ್ಯಕ್ಷ ತಾರಾನಾಥ ಕೋಟ್ಯಾನ್‌ ಅವರು ಮತಗಟ್ಟೆಯ ಅಧಿಕಾರಿಗೆ (ಪ್ರಿಸೈಡಿಂಗ್‌ ಆಫೀಸರ್‌) ದೂರು ನೀಡಿದ್ದಾರೆ.

ಸಂಜೆ ವೇಳೆಗೆ ನಕಲಿ ಮತದಾನ ಮಾಡಲು ಧೀರಜ್‌ ಎಂಬ ಅಪ್ತಾಪ್ತ ವಯಸ್ಸನಿಗೆ ಮತ ಹಾಕಲು ಅವಕಾಶ ಕಲ್ಪಿಸಲಾಗಿದೆ. ಅವನು ಬೂತ್‌ ಒಳಗೆ ಹೋದಾಗ ಅಲ್ಲಿದ್ದ ನಮ್ಮ ಪಕ್ಷದ ಪೋಲಿಂಗ್‌ ಏಜೆಂಟ್‌ ಮತದಾನದ ಅಧಿಕಾರಿಗೆ ಆತ ಮತದಾರ ಅಲ್ಲ ಎಂದು ತಿಳಿಸಿದ್ದರು. ಆದರೂ ಗುರುತಿನ ಚೀಟಿ ಇದೆ ಮುಖ ಹೋಲಿಕೆ ಆಗುತ್ತದೆ ಎಂದು ಮತ ಹಾಕಲು ಅವಕಾಶ ಕಲ್ಪಿಸಿದ್ದರು ಎಂದು ತಾರಾನಾಥ ಹಾಗೂ ಗ್ರಾಮಸ್ಥ ಶಬೀರ್‌ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಆತ ನಿರ್ಗಮಿಸುವಾಗ ತಡೆದು ನಿಲ್ಲಿಸಿ ನೋಡಿದಾಗ ಹುಡುಗನ ಬೆರಳಿಗೆ ಶಾಯಿ ಹಾಕಿರುವುದು ಕಂಡುಬಂತು. ಅತನ ಕಿಸೆಯಲ್ಲಿ ಸುಹಾಸ್‌ ಶೆಟ್ಟಿ ಎಂಬವನ ಐಡಿ ಇತ್ತು. ಅದಕ್ಕಿಂತ ಮೊದಲು ಹೋದವರಿಗೆ ಬಿಎಲ್‌ಒ ಪ್ರಿಸೈಡಿಂಗ್‌ ಆಫೀಸರ್‌ ಕೊಟ್ಟ ಚೀಟಿಯೇ ಬೇಕೆಂದಿದ್ದರು. ಆದರೆ ಈ ಹುಡುಗನಿಗೆ ಪಕ್ಷ ನೀಡಿದ ಚೀಟಿಯ ಆಧಾರದ ಮೇಲೆ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ನಕಲಿ ಮತದಾನಣ ಖಚಿತವಾದ ಮೇಲೆ ಅವನನ್ನು ಹಿಡಿದು ಮತಗಟ್ಟೆ ಅಧಿಕಾರಿಗೆ ಒಪ್ಪಿಸಿದ್ದೇವೆ. ನಾವು ಪೋಲಿಂಗ್‌ ಏಜೆಂಟ್‌ ಅಲ್ಲದ ಕಾರಣ ನಮಗೆ ಒಳಗೆ ಹೋಗಲು ಅವಕಾಶ ಇರಲಿಲ್ಲ ಎಂದರು ಶಬೀರ್‌.

ಪೊಲೀಸ್‌ ಅಧಿಕಾರಿಗಳಿಂದ ದಬ್ಟಾಳಿಕೆ
ನಮ್ಮ ಬೇಡಿಕೆಗೆ ಬೆಲೆ ಕೊಡದೇ ಪೊಲೀಸ್‌ ಅಧಿಕಾರಿಗಳು ದಬ್ಟಾಳಿಕೆ ನಡೆಸಿದ್ದಾರೆ. ಅಧಿಕಾರಿಗಳು, ಪೊಲೀಸರು ಎಲ್ಲರೂ ನಕಲಿ ಮತದಾನ ಮಾಡಿದವರ ಬೆಂಬಲಕ್ಕೆ ನಿಂತಿದ್ದಾರೆ. ಅಕ್ರಮ ನಡೆದಿಲ್ಲ ಎಂದು ದೇವರ ಮುಂದೆ ಬಂದು ಪ್ರಮಾಣ ಮಾಡಿ ಹೇಳಲಿ ಎಂದು ತಾರಾನಾಥ ಕೋಟ್ಯಾನ್‌ ಆಗ್ರಹಿಸಿದರು.

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.