ಸಂಸಾರದ ಒಳಗೊಂದು ಪ್ರಸೆಂಟ್‌ ಪ್ರಪಂಚ!


Team Udayavani, May 12, 2023, 3:35 PM IST

present prapancha 0 love

“ಪ್ರಸೆಂಟ್‌ ಪ್ರಪಂಚ 0% ಲವ್‌’- ಹೀಗೊಂದು ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಇಂದು ಬಿಡುಗಡೆಯಾಗುತ್ತಿದೆ. ಅಭಿರಾಮ್‌ ಈ ಚಿತ್ರದ ನಿರ್ದೇಶಕ. ಅರ್ಜುನ್‌ ಮಂಜುನಾಥ್‌ ಈ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಚಿತ್ರತಂಡ, “ನಮ್ಮ ಚಿತ್ರದ ನಿರ್ದೇಶಕ ಅಭಿರಾಮ್‌ ಎ ಅವರಿಗೂ ಈ ಚಿತ್ರದ ಬಗ್ಗೆ ಅಪಾರ ಪ್ರೀತಿ. ಆದರೆ ವಿಧಿ, ಚಿತ್ರ ಬಿಡುಗಡೆಗೆ ಮುನ್ನವೇ ನಿರ್ದೇಶಕ ಅಭಿರಾಮ್‌ ಹಾಗೂ ನಾಯಕ ಅರ್ಜುನ್‌ ಮಂಜುನಾಥ್‌ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಅವರಿಬ್ಬರ ಅನುಪಸ್ಥಿತಿ ತುಂಬಾ ಕಾಡುತ್ತಿದೆ. ಇಬ್ಬರು ಚಿತ್ರೀಕರಣ ಹಾಗೂ ಡಬ್ಬಿಂಗ್‌ ಮುಗಿಯುವ ತನಕ ಜೊತೆಗಿದ್ದರು. ಆಮೇಲೆ ಯಾರು ನಿರೀಕ್ಷಿಸದ ಘಟನೆ ನಡೆದು ಹೋಯಿತು.

ಆನಂತರ ದ್ವಿತೀಯ ನಾಯಕ ಯಶಸ್‌ ಅಭಿ ಸೇರಿದಂತೆ ಚಿತ್ರತಂಡದ ಸದಸ್ಯರ ಸಹಕಾರದಿಂದ ಸಿನಿಮಾ ಪೂರ್ಣವಾಗಿದ್ದು, ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಒಂದಷ್ಟು ಹೊಸ ರೀತಿಯ ಪ್ರಯೋಗಗಳನ್ನು ಈ ಸಿನಿಮಾದಲ್ಲಿ ಮಾಡಲಾಗಿದೆ ಎಂಬುದು ಚಿತ್ರತಂಡದ ಮಾತು. ನೋವಿನ ನಡುವೆಯೂ ಮತ್ತೆ ಎಲ್ಲರೂ ಒಂದಾಗಿ ಈ ಚಿತ್ರ ಪೂರ್ಣಗೊಳಿಸಿದ್ದೇವೆ. ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಜನರಿಗೆ ಇಷ್ಟವಾಗುತ್ತದೆ’ ಎನ್ನುವುದು ನಾಯಕ ಯಶಸ್‌ ಅಭಿ.

ಚಿತ್ರದ ಕಥಾಹಂದರದ ಬಗ್ಗೆ ಹೇಳುವುದಾದರೆ, ಗಂಡ -ಹೆಂಡತಿ ನಡುವೆ ವೈಮನಸ್ಯ ಸಹಜ. ಆದರೆ ಅದು ವಿಚ್ಛೇದನದ ತನಕ ಹೋಗಬಾರದು ಎಂಬ ಕಾನ್ಸೆಪ್ಟ್ನಡಿ ಈ ಸಿನಿಮಾ ಮಾಡಲಾಗಿದೆ.

ಸಂಭ್ರಮಶ್ರೀ ಚಿತ್ರದ ನಾಯಕಿ. ಉಳಿದಂತೆ ತಬಲ ನಾಣಿ, ಎಸ್‌.ನಾರಾಯಣ್, ಓಂ ಪ್ರಕಾಶ್‌ ರಾವ್‌, ಸಂಜನಾ ಆನಂದ್‌, ಚಂದನ್‌ ಆಚಾರ್‌, ಗೋವಿಂದೇ ಗೌಡ, ಕುರಿ ಸುನಿಲ್‌ ಮುಂತಾದವರು ನಟಿಸಿದ್ದಾರೆ. ಕೃಷ್ಣಮೂರ್ತಿ ಎಲ್‌ ಮತ್ತು ರವಿಕುಮಾರ್‌ ಹೆಚ್‌ ಪಿ ಜಂಟಿಯಾಗಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಟಾಪ್ ನ್ಯೂಸ್

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.