ಮತದಾನದ ಎಫೆಕ್ಟ್: ಬಿಎಂಟಿಸಿಗೆ ದಾಖಲೆ ಆದಾಯ!
Team Udayavani, May 12, 2023, 3:42 PM IST
ಬೆಂಗಳೂರು: ಮತದಾನಕ್ಕೆ ಪೂರಕವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕಾರ್ಯಾಚರಣೆ ಮಾಡಿದ ಬಿಎಂಟಿಸಿ ಬಸ್ಗಳು, ಒಂದೇ ದಿನ ದಾಖಲೆಯ ಆದಾಯ ಸಂಗ್ರಹಿಸಿವೆ.
ಸಾಮಾನ್ಯವಾಗಿ ದಿನಕ್ಕೆ ಬಿಎಂಟಿಸಿ ಬಸ್ಗಳು ತರುವ ಆದಾಯ 3ರಿಂದ 4 ಕೋಟಿ ರೂ. ಆದರೆ, ಗುರುವಾರ ಒಂದೇ ದಿನ ಹೆಚ್ಚು-ಕಡಿಮೆ ದುಪ್ಪಟ್ಟು ಅಂದರೆ 8 ಕೋಟಿ ರೂ. ಗಳಿಸುವ ಮೂಲಕ ದಾಖಲೆ ನಿರ್ಮಿಸಿವೆ. ಮತದಾನದ ಹಿಂದಿನ ದಿನ ಮತ್ತು ಮರುದಿನ ಹೊರ ಜಿಲ್ಲೆಗಳಲ್ಲೂ ಕಾರ್ಯಾಚರಣೆ ಮಾಡಿದ್ದರ ಫಲವಾಗಿ ಈ ದಾಖಲೆ
ಆದಾಯ ಹರಿದುಬಂದಿದೆ ಎಂದು ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.
ಕೆಎಸ್ಆರ್ಟಿಸಿಯಲ್ಲಿ 8,100 ಬಸ್ಗಳಿದ್ದು, ಚುನಾವಣಾ ಸಿಬ್ಬಂದಿ ಕರೆದೊಯ್ಯಲು ಮತ್ತಿತರ ಚುನಾವಣಾ ಕಾರ್ಯಕ್ಕೆ 4 ಸಾವಿರಕ್ಕೂ ಅಧಿಕ ಬಸ್ ಬಳಸಿಕೊಳ್ಳಲಾಗಿತ್ತು. ಇದರಿಂದ ಪ್ರಯಾಣಿಕರಿಗೆ ಆಗಲಿರುವ ಅನಾನುಕೂಲ ತಪ್ಪಿಸಲು ಹೊರಜಿಲ್ಲೆಗಳಿಗೆ ಬಸ್ಗಳ ಕಾರ್ಯಾಚರಣೆಗೂ ಅವಕಾಶ ನೀಡಿತ್ತು. ಅದರಂತೆ ಮತದಾನದ ಹಿಂದಿನ ದಿನ ಬಿಎಂಟಿಸಿಯ 550, ಮರುದಿನ 300 ಬಸ್ಗಳು ಹೊರ ಜಿಲ್ಲೆಗಳಿಗೆ ಸಂಚರಿಸಿವೆ. ಇದರಲ್ಲಿ ವೋಲ್ವೋ ಮತ್ತು ಸಾಮಾನ್ಯ ಬಸ್ಗಳೂ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್