“ದ ಕೇರಳ ಸ್ಟೋರಿ’ ನಿಷೇಧಕ್ಕೆ ಕಾರಣವೇನು?


Team Udayavani, May 13, 2023, 8:00 AM IST

“ದ ಕೇರಳ ಸ್ಟೋರಿ’ ನಿಷೇಧಕ್ಕೆ ಕಾರಣವೇನು?

ಹೊಸದಿಲ್ಲಿ: ವಿವಾದಿತ ಸಿನೆಮಾ “ದ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ಪಶ್ಚಿಮ ಬಂಗಾಲದಲ್ಲಿ ನಿಷೇಧ ವಿಧಿಸಿರುವುದಕ್ಕೆ ಸೂಕ್ತ ಕಾರಣ ತಿಳಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿಗೊಳಿಸಿದೆ.

ನಿಷೇಧ ಪ್ರಶ್ನಿಸಿ ಸಿನೆಮಾ ತಂಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರ ನೇತೃತ್ವದ ನ್ಯಾಯಪೀಠವು ವಿಚಾರಣೆ ನಡೆಸಿದೆ. ಈ ವೇಳೆ ದೇಶದ ಬೇರೆ ರಾಜ್ಯಗಳಲ್ಲಿ ಯಾವುದೇ ಅಡೆತಡೆಗಳಿಲ್ಲದೇ ಸಿನೆಮಾ ಪ್ರದರ್ಶನಗೊಳ್ಳುತ್ತಿದೆ. ಹೀಗಿರುವಾಗ ಪಶ್ಚಿಮ ಬಂಗಾಲದಲ್ಲಿ ಮಾತ್ರ ಏಕೆ ನಿಷೇಧಿಸಲಾಗಿದೆ? ಬೇರೆ ರಾಜ್ಯಗಳಿಗಿಂತ ಪ.ಬಂಗಾಲ ಹೇಗೆ ಭಿನ್ನ? ಜನರಿಗೆ ಇಷ್ಟವಿಲ್ಲದಿದ್ದರೆ ಅವರೇ ಸಿನೆಮಾವನ್ನು ನೋಡುವುದಿಲ್ಲ. ಈ ನಿಷೇಧದ ಹಿಂದಿನ ನಿಜವಾದ ಕಾರಣ ಏನು ಎಂದು ಪ್ರಶ್ನಿಸಿ, ನೋಟಿಸ್‌ ಜಾರಿಗೊಳಿಸಿದೆ. ಅಲ್ಲದೇ ಸಿನೆಮಾ ಪ್ರದರ್ಶನಕ್ಕೆ ತಮಿಳುನಾಡಿನಲ್ಲಿ ಎದುರಾಗುತ್ತಿದ್ದ ಬೆದರಿಕೆ ನಿವಾರಿಸಲು ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ತಮಿಳುನಾಡು ಸರಕಾರಕ್ಕೂ ನ್ಯಾಯಪೀಠ ಸೂಚಿಸಿದೆ.

ಮತ್ತೂಂದೆಡೆ “ದ ಕೇರಳ ಸ್ಟೋರಿ’ ಸಿನೆಮಾ ಬಿಡುಗಡೆಗೊಂಡ 7 ದಿನಗಳಲ್ಲೇ 81 ಕೋಟಿ ರೂ. ಗಳಿಕೆ ಕಂಡಿದ್ದು, ಇದು ತಂಡವನ್ನು ಮತ್ತಷ್ಟು ಜವಾ ಬ್ದಾರಿಯುತರನ್ನಾಗಿಸಿದೆ ಎಂದು ಸಿನೆಮಾ ನಿರ್ದೇಶಕ ಸುದೀಪೊ¤à ಸೇನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.