Karnataka Poll: ಉಡುಪಿ ಜಿಲ್ಲೆಯಲ್ಲಿ 5,391 ನೋಟಾ ಚಲಾವಣೆ


Team Udayavani, May 14, 2023, 7:00 AM IST

Karnataka Poll: ಉಡುಪಿ ಜಿಲ್ಲೆಯಲ್ಲಿ 5,391 ನೋಟಾ ಚಲಾವಣೆ

ಉಡುಪಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 5,391 ಮತಗಳು ನೋಟಾ ಮತಗಳಾಗಿವೆ. ಇವಿಎಂ ಯಂತ್ರದ ಮೂಲಕ 5,342 ಮತಗಳು ಚಲಾವಣೆಯಾದರೆ 49 ಮತಗಳು ಪೋಸ್ಟಲ್‌ ಮೂಲಕ ಚಲಾವಣೆಗೊಂಡಿವೆ.

ಉಡುಪಿಯಲ್ಲಿ ಹೆಚ್ಚು
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,298 ಮಂದಿ ಇವಿಎಂ ಮೂಲಕ ಹಾಗೂ 18 ಮಂದಿ ಪೋಸ್ಟಲ್‌ ಮೂಲಕ ನೋಟಾ ಚಲಾಯಿಸಿದ್ದಾರೆ. ಕುಂದಾಪುರದಲ್ಲಿ 1,199 ಮಂದಿ ಇವಿಎಂ ಮೂಲಕ ಹಾಗೂ 9 ಮಂದಿ ಪೋಸ್ಟಲ್‌ ಮೂಲಕ ಚಲಾಯಿಸಿದ್ದಾರೆ. ಕುಂದಾಪುರದಲ್ಲಿ 1,132 ಮಂದಿ ಇವಿಎಂ ಮೂಲಕ ಹಾಗೂ 9 ಮಂದಿ ಪೋಸ್ಟಲ್‌ ಮೂಲಕ ಮತ ಚಲಾಯಿಸಿದ್ದಾರೆ. ಕಾರ್ಕಳದಲ್ಲಿ 915 ಮಂದಿ ಇವಿಎಂ ಮೂಲಕ ಹಾಗೂ 6 ಮಂದಿ ಪೋಸ್ಟಲ್‌ ಮೂಲಕ, ಕಾಪುವಿನಲ್ಲಿ 798 ಮಂದಿ ಇವಿಎಂ ಮೂಲಕ ಹಾಗೂ 7 ಮಂದಿ ಪೋಸ್ಟಲ್‌ ಮೂಲಕ ಮತ ಚಲಾಯಿಸಿದ್ದಾರೆ.

ನೋಟಾಕ್ಕಿಂತಲೂ ಕಡಿಮೆ ಮತ ಪಡೆದವರು
ಕಾಪುವಿಧಾನಸಭಾ ಕ್ಷೇತ್ರದಲ್ಲಿ 921 ನೋಟಾ ಚಲಾವಣೆಯಾಗಿದೆ. ಆಮ್‌ಆದ್ಮಿ ಪಕ್ಷದ ಅಭ್ಯರ್ಥಿ, ಜನತಾದಳ, ಉತ್ತಮ ಪ್ರಜಾಕೀಯ ಪಕ್ಷ ಹಾಗೂ ಮೂವರು ಸ್ವತಂತ್ರ ಅಭ್ಯರ್ಥಿಗಳು ನೋಟಾಕ್ಕಿಂತಲೂ ಕಡಿಮೆ ಮತ ಗಳಿಸಿದ್ದಾರೆ. ಕಾಪುವಿನಲ್ಲಿ 805 ನೋಟಾ ಚಲಾವಣೆಯಾಗಿದೆ. ಜೆಡಿಎಸ್‌, ಆಮ್‌ ಆದ್ಮಿ ನೋಟಾಕ್ಕಿಂತಲೂ ಕಡಿಮೆಮತ ಗಳಿಸಿದೆ. ಉಡುಪಿಯಲ್ಲಿ 1,316 ನೋಟಾ ಚಲಾವಣೆ ಗೊಂಡಿದ್ದು, ಜೆಡಿಎಸ್‌, ಆಮ್‌ಆದ್ಮಿ, ಉತ್ತಮ ಪ್ರಜಾಕೀಯ ಪಕ್ಷ, ಕರ್ನಾಟಕ ರಾಷ್ಟ್ರ ಸಮಿತಿ, ರಿಪಬ್ಲಿಕನ್‌ ಪಾರ್ಟಿ ಆಫ್ ಇಂಡಿಯಾ ಪಕ್ಷಗಳು ನೋಟಾಕ್ಕಿಂತ ಕಡಿಮೆ ಮತ ಗಳಿಸಿವೆ. ಕುಂದಾಪುರದಲ್ಲಿ 1,141 ನೋಟಾ ಚಲಾವಣೆಯಾಗಿದ್ದು, ಜೆಡಿಎಸ್‌, ಸ್ವತಂತ್ರ ಅಭ್ಯರ್ಥಿಗಳು ಅದಕ್ಕಿಂತ ಕಡಿಮೆ ಮತ ಗಳಿಸಿ ದ್ದಾರೆ. ಬೈಂದೂರಿನಲ್ಲಿ 1,208 ನೋಟಾ ಚಲಾವಣೆ ಯಾಗಿದ್ದು, ಜೆಡಿಎಸ್‌, ಆಮ್‌ಆದ್ಮಿ, ಉತ್ತಮ ಪ್ರಜಾಕೀಯ ಪಕ್ಷ, ರಾಷ್ಟ್ರೀಯ ಸಮಾಜ ದಳ, ಮೂರು ಮಂದಿ ಸ್ವತಂತ್ರ ಅಭ್ಯರ್ಥಿಗಳು ಅದಕ್ಕಿಂತಲೂ ಕಡಿಮೆ ಮತ ಗಳಿಸಿದ್ದಾರೆ.

ದ.ಕ.: ನೋಟಾ ಅಷ್ಟಕ್ಕಷ್ಟೇ
ಮಂಗಳೂರು, ಮೇ 13: ಜಿಲ್ಲೆಯಲ್ಲಿ ಇದುವರೆಗೆ ಅಷ್ಟಾಗಿ ಪ್ರಭಾವ ಬೀರದ ನೋಟಾ ಈ ಬಾರಿಯೂ ಅಷ್ಟಕ್ಕಷ್ಟೇ. ಒಟ್ಟಾರೆ ನೋಟಾಕ್ಕೆ ಬಿದ್ದ ಮತಗಳು 9095. ಸುಳ್ಯ ಕ್ಷೇತ್ರದಲ್ಲಿ ಗರಿಷ್ಠ 2562 ನೋಟಾ ಬಿದ್ದರೆ ಕನಿಷ್ಠ ಮಂಗಳೂರು ಕ್ಷೇತ್ರದಲ್ಲಿ 720. ಬೆಳ್ತಂಗಡಿಯಲ್ಲಿ 892, ಮೂಡುಬಿದಿರೆ 837, ಪುತ್ತೂರು 866, ಬಂಟ್ವಾಳ 821, ಮಂಗಳೂರು ಉತ್ತರ 1194 ಹಾಗೂ ಮಂಗಳೂರು ದಕ್ಷಿಣದಲ್ಲಿ 1203 ಮತಗಳಷ್ಟೇ ಬಿದ್ದಿವೆ.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

ಪರಿಷತ್‌ ಚುನಾವಣೆ ಮೇಲೆ “ಪೆನ್‌ಡ್ರೈವ್‌’ ಪ್ರಭಾವ ಬೀರದು: ಭೋಜೇಗೌಡ

ಪರಿಷತ್‌ ಚುನಾವಣೆ ಮೇಲೆ “ಪೆನ್‌ಡ್ರೈವ್‌’ ಪ್ರಭಾವ ಬೀರದು: ಭೋಜೇಗೌಡ

MLC elections; ನೈಋತ್ಯ ಪದವೀಧರರ ಕ್ಷೇತ್ರ; ಕಾರ್ಮಿಕರ, ಪದವೀಧರರ ಧ್ವನಿಯಾಗುವೆ

MLC Elections; ನೈಋತ್ಯ ಪದವೀಧರರ ಕ್ಷೇತ್ರ; ಕಾರ್ಮಿಕರ, ಪದವೀಧರರ ಧ್ವನಿಯಾಗುವೆ

ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ

ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.