ಜಾತ್ಯತೀತ ಬಡವರ ಪರ ಕಾಂಗ್ರೆಸ್‌ ಸರ್ಕಾರ


Team Udayavani, May 14, 2023, 1:29 PM IST

ಜಾತ್ಯತೀತ ಬಡವರ ಪರ ಕಾಂಗ್ರೆಸ್‌ ಸರ್ಕಾರ

ಹೊಸಕೋಟೆ: ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿದೆ. ನೆಮ್ಮದಿ ಶಾಂತಿ ಸಮೃದ್ಧಿಯ ನವ ಕರ್ನಾಟಕ ನಿರ್ಮಾಣದ ಜಾತ್ಯತೀತ ಹಾಗೂ ಬಡವರ ಪರ ಸರ್ಕಾರ ಕಾಂಗ್ರೆಸ್‌ ಸರ್ಕಾರ ರಚನೆ ಯಾಗಲಿದೆ ಎಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ವಿಜೇತ ಅಭ್ಯರ್ಥಿ ಶರತ್‌ ಬಚ್ಚೇಗೌಡ ಹೇಳಿದರು.

ಅವರ ಪ್ರತಿ ಸ್ಪರ್ಧಿ ಹಾಲಿ ಸಚಿವ ಎಂಟಿಬಿ ನಾಗರಾಜ್‌ರನ್ನು 5172 ಮತಗಳಿಂದ ಸೋಲಿಸಿ ಮಾತನಾಡಿದರು. ಸೂಲಿಬೆಲೆಯಲ್ಲಿ ಶನಿವಾರ ಸಂಜೆ ಗೆಲುವಿನ ಸಂಭ್ರಮದ ವಿಜಯೋತ್ಸವ ಕಾರ್ಯಕ್ರಮ ದಲ್ಲಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯ ಬೇಕಾದರೆ ಅದು ಕಾಂಗ್ರೆಸ್‌ ಸರ್ಕಾರದಿಂದ ಮಾತ್ರ ಸಾಧ್ಯ. ಯಾವುದೇ ಕೋಮುವಾದ ದ್ವೇಷವಿಲ್ಲದೇ ಸದಾ ಜನಪರ ಯೋಜನೆಗಳನ್ನು ನೀಡುವ ಬಡವರ ಸರ್ಕಾರ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆ ಯುವ ಸರ್ಕಾರ ಸಿದ್ದರಾಮಯ್ಯನವರು ನೀಡಿದ 160 ವಾಗ್ಧಾನಗಳಲ್ಲಿ 155 ವಾಗ್ಧಾನಗಳನ್ನು ಈಡೇ ರಿಸಿದ ಸರ್ಕಾರ ಈಗ ನಾವು ನೀಡಿರುವ ವಾಗ್ಧಾನಗಳನ್ನು ಸಹ ಈಡೇರಿಸುತ್ತೇವೆ ಎಂದರು.

ಮತಗಳ ವಿವರ ಕಾಂಗ್ರೆಸ್‌ ಅಭ್ಯರ್ಥಿ ಶರತ್‌ ಬಚ್ಚೇಗೌಡ ಪಡೆದ ಮತಗಳು 106769, ಸಚಿವ ನಾಗರಾಜ್‌ ಪಡೆದ ಮತಗಳು 101597 ಗೆಲುವಿನ ಅಂತರ 5172 ಮತಗಳು. ಯುವ ಮುಖಂಡರಾದ ಜಿ.ನಾರಾಯಣಗೌಡ, ಬಿ.ಎನ್‌.ಗೋಪಾಲಗೌಡ, ಮಾಜಿ ಅಧ್ಯಕ್ಷ ಜನಾ ರ್ದನರೆಡ್ಡಿ, ಉಪಾಧ್ಯಕ್ಷ ಶಿವರುದ್ರಪ್ಪ, ಅಲ್ತಾಪ್‌ ಪಾಷ, ಸೈಯದ್‌ ಮಹಬೂಬ್‌, ಆನಂದ್‌, ಮುನೀರ್‌, ಖಾಜಾ,ಮಾರಪ್ಪ, ಇಸಾಕ್‌, ಅಕºರ್‌ ಅಲಿಖಾನ್‌, ಇತರರು ಇದ್ದರು.

ಸಂವಿಧಾನವನ್ನು ತಿರುಚುವ ಷಡ್ಯಂತ್ರ ಮಾಡಿದ ಸರ್ಕಾರಕ್ಕೆ ಜನ ತಕ್ಕ ಬುದ್ದಿ ಕಲಿಸಿದ್ದಾರೆ ಜಾತ್ಯತೀತ ಸಿದ್ಧಾಂತಗಳಿಗೆ ಮನ್ನಣೆ ಸಿಕ್ಕಿದೆ.ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಲಿದೆ. ● ಶರತ್‌ ಬಚ್ಚೇಗೌಡ, ವಿಜೇತ ಅಭ್ಯರ್ಥಿ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.