ಎಂಗೇಜ್‌ ಬಳಿಕ ಬ್ರೇಕಪ್? ನಟ ಶರ್ವಾನಂದ್ ಮದುವೆ ಸುದ್ದಿ ಬಗ್ಗೆ ಸ್ಪಷ್ಟನೆ ಕೊಟ್ಟ ಆಪ್ತ ಮೂಲ


Team Udayavani, May 15, 2023, 10:42 AM IST

ಎಂಗೇಜ್‌ ಬಳಿಕ ಬ್ರೇಕಪ್? ನಟ ಶರ್ವಾನಂದ್ ಮದುವೆ ಸುದ್ದಿ ಬಗ್ಗೆ ಸ್ಪಷ್ಟನೆ ಕೊಟ್ಟ ಆಪ್ತ ಮೂಲ

ಹೈದರಾಬಾದ್: ಟಾಲಿವುಡ್‌ ನಟ ಶರ್ವಾನಂದ್ ಮತ್ತು ರಕ್ಷಿತಾ ರೆಡ್ಡಿ ಅವರ ಎಂಗೇಜ್‌ ಮೆಂಟ್‌ ಸಮಾರಂಭ ಇದೇ ವರ್ಷದ ಜನವರಿಯಲ್ಲಿ ಗಣ್ಯರ ಸಮ್ಮುಖದಲ್ಲಿ ನೆರವೇರಿತ್ತು. ಇದೀಗ ನಟನ ಮದುವೆ ಕುರಿತು ಕೆಲವೊಂದು ನೆಗೆಟಿವ್ ಗಾಸಿಪ್‌ ಗಳು ಹಬ್ಬಿದೆ.

2023ರ ಜನವರಿಯಲ್ಲಿ ಟಾಲಿವುಡ್‌ ನಟ ಶರ್ವಾನಂದ್ ಯುಎಸ್‌ ನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿರುವ ಆಂಧ್ರ ಮೂಲದ ರಕ್ಷಿತಾ ರೆಡ್ಡಿ ಅವರೊಂದಿಗೆ  ಎಂಗೇಜ್‌ ಮೆಂಟ್‌ ಆಗಿದ್ದರು. ಹೈದರಾಬಾದ್ ನಲ್ಲಿ ನಡೆದ ಈ  ಸಮಾರಂಭದಲ್ಲಿ ನಟ ರಾಮ್ ಚರಣ್, ಅವರ ಪತ್ನಿ ಉಪಾಸನಾ ಕಾಮಿನೇನಿ, ನಟ ಸಿದ್ಧಾರ್ಥ್, ನಟಿ ಅದಿತಿ ರಾವ್ ಹೈದರಿ ಮುಂತಾದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ ಗೆಲುವಿನ ದಾಳ ಉರುಳಿಸಿದ್ದು… ಸಿದ್ದು, ಡಿಕೆಶಿ ಅಲ್ಲ…ಸುನಿಲ್‌ ಕನಗೋಲು !

ಇತ್ತೀಚೆಗೆ ಶರ್ವಾನಂದ್ ಮತ್ತು ರಕ್ಷಿತಾ ರೆಡ್ಡಿ ಅವರ ವಿವಾಹ ರದ್ದಾಗಿದೆ. ಇಬ್ಬರು ಬ್ರೇಕಪ್‌ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿಯೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದೀಗ ಈ ಬಗ್ಗೆ ನಟ ಆಪ್ತ ಮೂಲಗಳು ʼಹೈದರಾಬಾದ್ ಟೈಮ್ಸ್‌ʼ ಗೆ ಸ್ಪಷ್ಟನೆ ನೀಡಿದೆ.

“ಶರ್ವಾನಂದ್ ಮತ್ತು ರಕ್ಷಿತಾ ರೆಡ್ಡಿ ಇಬ್ಬರ ಮದುವೆ ರದ್ದು ಆಗಿದೆ ಎನ್ನುವ ಸುದ್ದಿ ಸುಳ್ಳು. ಇಬ್ಬರು ಖುಷಿಯಾಗಿದ್ದಾರೆ. ಶರ್ವಾನಂದ್ ಅವರು ಶ್ರೀರಾಮ್ ಆದಿತ್ಯ ಅವರ ಮುಂಬರುವ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಲಂಡನ್‌ ನಲ್ಲಿ 40 ದಿನಗಳ ಶೂಟಿಂಗ್‌ ಮುಗಿಸಿ ಇತ್ತೀಚೆಗೆ ಭಾರತಕ್ಕೆ ಬಂದಿದ್ದಾರೆ. ಅವರು ಹೊಸ ಜೀವನಕ್ಕೆ ಕಾಲಿಡುವ ಮುನ್ನ ಸಿನಿಮಾ ಸಂಬಂಧಿತ ಕೆಲಸಗಳನ್ನು ಪೂರ್ತಿಗೊಳಿಸಲಿದ್ದಾರೆ. ಇಬ್ಬರ ಕುಟುಂಬಗಳು ಶೀಘ್ರದಲ್ಲಿ ಭೇಟಿಯಾಗಲಿದ್ದಾರೆ. ಮದುವೆ ದಿನಾಂಕವನ್ನು ನಿಗದಿ ಮಾಡಲಿದ್ದಾರೆ. ಆ ಬಳಿಕ ಅಧಿಕೃತ ಘೋಷಣೆ ಆಗಲಿದೆ” ಎಂದು ಆಪ್ತ ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.