ಕಜಕಿಸ್ತಾನದಿಂದ ಮಿಸ್ಡ್ ಕಾಲ್, ಈಶ್ವರಪ್ಪ ದೂರು
Team Udayavani, May 15, 2023, 1:39 PM IST
ಶಿವಮೊಗ್ಗ: ಮಾಜಿ ಕೆ.ಎಸ್.ಈಶ್ವರಪ್ಪ ಅವರಿಗೆ ಭಾನುವಾರ ರಾತ್ರಿ ಕಜಿಕಿಸ್ತಾನ ನಂಬರ್ ನಿಂದ ಮಿಸ್ಡ್ ಕಾಲ್ ಬಂದಿದ್ದು, ಜಿಲ್ಲಾ ರಕ್ಷಣಾಧಿಕಾರಿಗೆ ಸೋಮವಾರ ದೂರು ಸಲ್ಲಿಸಿದರು.
ನನಗೆ ಹಿಂದಿನಿಂದಲೂ ಬೆದರಿಕೆ ಕರೆಗಳು ಬರುತ್ತಿವೆ. ಇದು ಸಹ ಯಾವುದೋ ದುಷ್ಕರ್ಮಿಗಳದ್ದು ಇರಬಹುದು ಎಂದು ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ 12.30ಕ್ಕೆ +7(678)815-46-5 ನಂಬರ್ ನಿಂದ ಮಿಸ್ಡ್ ಕಾಲ್ ಬಂದಿದೆ. ಹಾಗಾಗಿ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ದೂರು ನೀಡುತ್ತಿರುವೆ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಇದನ್ನೂ ಓದಿ:ಬಜರಂಗದಳ ನಿಷೇಧ ವಿಚಾರ: ಮಲ್ಲಿಕಾರ್ಜುನ ಖರ್ಗೆಗೆ ಸಮನ್ಸ್ ನೀಡಿದ ಪಂಜಾಬ್ ಕೋರ್ಟ್
ಈ ಹಿಂದೆ ಮಹಾರಾಷ್ಟ್ರದ ಜಯೇಶ್ ಅಲಿಯಾಸ್ ಶಾಹೀರ್ ಶೇಕ್ ಎಂಬುವರು ನನ್ನ ಕೊಲೆಗೆ ಯತ್ನ ನಡೆಸುವ ಬಗ್ಗೆ ಎನ್ಐಎ ತನಿಖೆಯಿಂದ ತಿಳಿದುಬಂದಿತ್ತು. ಆತ ಪಿಎಫ್ಐ ಕಾರ್ಯಕರ್ತ ಎಂದು ಎನ್ಐಎ ಹೇಳಿತ್ತು ಎಂದು ಈಶ್ವರಪ್ಪನವರೇ ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್