ಡಿಕೆಶಿಗೆ ಸಿಎಂ ಸ್ಥಾನ ಕೊಡಿ: ರಾಮನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ
Team Udayavani, May 17, 2023, 7:24 PM IST
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ರಾಮನಗರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕುಮಾರ್ ನೇತೃತ್ವದಲ್ಲಿ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ರಾಮನಗರದ ಐಜೂರು ವೃತ್ತದಲ್ಲಿ ಮೈಸೂರು-ಬೆಂಗಳೂರು ಹಳೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಡಿಕೆ… ಡಿಕೆ.. ಎಂದು ಘೋಷಣೆ ಕೂಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಪೋಸ್ಟರ್ ಗಳನ್ನ ಹಿಡಿದು ಹೈಕಮಾಂಡ್ ಗೆ ಸಿಎಂ ಹುದ್ದೆ ನೀಡುವಂತೆ ಒತ್ತಾಯ ಮಾಡಿದ್ದಾರೆ.
ಬಿಗಿ ಪೊಲೀಸ್ ಬಂದೂಬಸ್ತ್
ರಸ್ತೆಯಲ್ಲೇ ಧರಣಿ ಕುಳಿತು ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದು, ಒಕ್ಕಲಿಗರನ್ನ ಸಿಎಂ ಮಾಡಿ ಎಂದು ಘೋಷಣೆ ಕೂಗುತ್ತಿದ್ದಾರೆ. ಪೋಸ್ಟರ್ ನಲ್ಲಿ ಡಿ.ಕೆ. ಬಾಸ್ ಸಿಎಂ ಎಂದು ಬರೆದು ಪ್ರದರ್ಶನ ಮಾಡುತ್ತಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ