ಡಿಕೆಶಿ ಅಕ್ರಮ ಆಸ್ತಿ ವಿಚಾರಣೆ ಜುಲೈ 14ಕ್ಕೆ ಮುಂದೂಡಿಕೆ


Team Udayavani, May 18, 2023, 7:51 AM IST

dk shi

ಹೊಸದಿಲ್ಲಿ: ಡಿ.ಕೆ.ಶಿವಕುಮಾರ್‌ ಅಕ್ರಮ ಆಸ್ತಿಗಳ ತನಿಖೆ ಮುಂದುವರಿಸಲು ಅವಕಾಶ ನೀಡಬೇಕೆಂದು ಸಿಬಿಐ ಸರ್ವೋಚ್ಚ ಪೀಠದಲ್ಲಿ ಸಲ್ಲಿರುವ ಅರ್ಜಿ ವಿಚಾರಣೆ ಜು.14ಕ್ಕೆ ಮುಂದೂಡಲ್ಪಟ್ಟಿದೆ. ಮೇ 23ಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಅಕ್ರಮ ಆಸ್ತಿ ಹೊಂದಿದ್ದಾರೆ, ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಪ್ರಕರಣಗಳನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ. ಶಿವಕುಮಾರ್‌ ಮನವಿಯಂತೆ ಫೆ.10ರಂದು ಉಚ್ಚ ನ್ಯಾಯಾಲಯ ವಿಚಾರಣೆಗೆ ತಡೆ ನೀಡಿತ್ತು. ಇದರ ವಿರುದ್ಧ ಸಿಬಿಐ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿತ್ತು. ಆದಾಯ ತೆರಿಗೆ ಇಲಾಖೆ 2017ರಂದು ಶಿವಕುಮಾರ್‌ ನಿವಾಸದ ಮೇಲೆ ದಾಳಿ ನಡೆಸಿತ್ತು. ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ವಿಚಾರಣೆ ಆರಂಭಿಸಿತ್ತು. ಇದಾದ ಬಳಿಕ ಪ್ರಕರಣದಲ್ಲಿ ಪ್ರವೇಶ ಪಡೆದ ಕರ್ನಾಟಕ ಸರಕಾರದಿಂದ ಶಿವಕುಮಾರ್‌ ಮೇಲೆ ಎಫ್ಐಆರ್‌ ದಾಖಲಿಸಲು ಅನುಮತಿ ಪಡೆದಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಅದು ಪ್ರಸ್ತುತ ವಿಚಾರಣೆ ನಡೆಸುತ್ತಿದೆ.

ಟಾಪ್ ನ್ಯೂಸ್

badminton

Badminton; ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಇಂದಿನಿಂದ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

HD ರೇವಣ್ಣ ಆಪ್ತ ಸತೀಶ್‌ ಬಾಬು ನಾಲ್ಕು ದಿನ ಎಸ್‌ಐಟಿ ವಶಕ್ಕೆ

HD ರೇವಣ್ಣ ಆಪ್ತ ಸತೀಶ್‌ ಬಾಬು ನಾಲ್ಕು ದಿನ ಎಸ್‌ಐಟಿ ವಶಕ್ಕೆ

ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು

ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

bjpಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

ಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

badminton

Badminton; ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಇಂದಿನಿಂದ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.