IPL 2023 ಪ್ಲೇ ಆಫ್ ರೇಸ್: ಆರ್ ಸಿಬಿಯ ಮುಂದಿರುವ ಅವಕಾಶಗಳೇನು?


Team Udayavani, May 18, 2023, 3:43 PM IST

IPL 2023 playoff qualification: RCB chances

ಬೆಂಗಳೂರು: ಈ ಬಾರಿಯ ಐಪಿಎಲ್ ನಲ್ಲಿ ಪ್ಲೇ ಆಫ್ ಸ್ಥಾನದ ಸೆಣಸಾಟ ಮುಂದುವರಿದಿದೆ. ಬಹುತೇಕ ಲೀಗ್ ಆಟಗಳು ಮುಗಿಯುವ ಹಂತ ಬಂದರೂ ಗುಜರಾತ್ ಹೊರತುಪಡಿಸಿ ಯಾವುದೇ ತಂಡಗಳು ಸ್ಥಾನ ಭದ್ರ ಪಡಿಸಿಕೊಂಡಿಲ್ಲ.

ಇನ್ನೂ ಎರಡು ಪಂದ್ಯಗಳು ಬಾಕಿ ಉಳಿದಿರುವಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್‌ಗೆ ಅರ್ಹತೆ ಪಡೆಯುವ ಯೋಗ್ಯ ಅವಕಾಶವನ್ನು ಹೊಂದಿದೆ. ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯವಾಡಲಿದೆ.

12 ಪಂದ್ಯಗಳಿಂದ 12 ಅಂಕಗಳೊಂದಿಗೆ ಆರ್‌ ಸಿಬಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದರೆ ಪ್ಲೇಆಫ್ ಸ್ಥಾನಗಳಿಗೆ ತೀವ್ರ ಸ್ಪರ್ಧಿಯಾಗಿ ನಿಲ್ಲುತ್ತದೆ.

ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿರುವ ಆರ್‌ಸಿಬಿಯು ಹೈದರಾಬಾದ್ ಮತ್ತು ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ತಂಡವನ್ನು ಸೋಲಿಸಿದರೆ 16 ಅಂಕಗಳ ಪಡೆಯಲಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿದ ನಂತರ ಅವರಿಗೆ ಅರ್ಹತೆ ಪಡೆಯಲು ಎರಡು ಗೆಲುವುಗಳು ಸಾಕಾಗಬೇಕು.

ಇದೀಗ, ಆರ್ ಸಿಬಿ ಎದುರಿಸುತ್ತಿರುವ ಏಕೈಕ ಸ್ಪರ್ಧೆಯೆಂದರೆ ಮುಂಬೈ ಇಂಡಿಯನ್ಸ್‌. ಮುಂಬೈಗೂ 16 ಪಾಯಿಂಟ್‌ ಗಳನ್ನು ಗಳಿಸುವ ಅವಕಾಶವಿದೆ. ಆದರೆ ಆರ್ ಸಿಬಿ ಉತ್ತಮ ರನ್ ರೇಟ್ ಹೊಂದಿದೆ.

ಆದರೆ ಕೊನೆಯ ಎರಡು ಪಂದ್ಯಗಳಲ್ಲಿ ಒಂದನ್ನು ಸೋತರೆ ಆರ್ ಸಿಬಿ ಭಾರೀ ಸಂಕಷ್ಟಕ್ಕೆ ಸಿಲುಕಲಿದೆ. ಆಗ ಕೇವಲ 14 ಅಂಕಗಳನ್ನು ತಲುಪಲು ಸಾಧ್ಯವಾಗುತ್ತದೆ. ಇದು ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಕನಸುಗಳನ್ನು ಜೀವಂತವಾಗಿರಿಸಲು ಅನುವು ಮಾಡಿಕೊಡುತ್ತದೆ. ಆ ಸಂದರ್ಭದಲ್ಲಿ, ನಿವ್ವಳ ರನ್ ರೇಟ್ ಅಂತಿಮ ನಿರ್ಧಾರಕವಾಗಿರುತ್ತದೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.