ಮೆಥೋಡಿಸ್ಟ್‌ ಚರ್ಚಿನ 8 ಮಂದಿ ಅಮಾನತು


Team Udayavani, May 18, 2023, 3:30 PM IST

ಮೆಥೋಡಿಸ್ಟ್‌ ಚರ್ಚಿನ 8 ಮಂದಿ ಅಮಾನತು

ಕೋಲಾರ: ನಗರದ ಮೆಥೋಡಿಸ್ಟ್‌ ಚರ್ಚ್‌ನ ಸಭಾಪಾಲನಾ ಸಮ್ಮೇಳನದಲ್ಲಿ ಮೆಥೋಡಿಸ್ಟ್‌ ಸಂವಿ ಧಾನ ಮತ್ತು ಕ್ರಮಗಳಿಗೆ ವಿರುದ್ಧವಾಗಿ ನಡೆದು ಕೊಂಡಿರುವ ದೇವ್‌ಕುಮಾರ್‌, ನಿರ್ಮಲ್‌ಕುಮಾರ್‌, ಸುನೀಲ್‌ ಕುಮಾರ್‌, ಸನ್ನಿರಾಜ್‌, ಸರಿತಾ ಸನ್ನಿರಾಜ್‌, ರೈಚಲ್‌ ಸಹನಾ, ಡೇವಿಡ್‌ ಹೆಲ್ತ್‌ ಇವರುಗಳನ್ನು ಶಿಸ್ತುಕ್ರಮದ ಅನ್ವಯ ಚರ್ಚ್‌ನ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಲಾಗಿದೆ.

ಈ ಎಂಟು ವ್ಯಕ್ತಿಗಳಿಗೂ ಚರ್ಚ್‌ಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲವೆಂದು ಸಮ್ಮೇಳನದ ಅಧ್ಯಕ್ಷ ವಿ.ಡೇವಿಡ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸದಸ್ಯರಿಂದ ಪ್ರತಿಭಟನೆ: ಕೋಲಾರ ನಗರದ ಮೆಥೋಡಿಸ್ಟ್‌ ಚರ್ಚ್‌ನ 8 ಮಂದಿ ಸದಸ್ಯರನ್ನು ಅಮಾನತ್ತುಗೊಳಿಸಿರುವ ಫಾದರ್‌ ಶಾಂತಕುಮಾರ್‌ ವರ್ತನೆ ಖಂಡಿಸಿ, ಚರ್ಚ್‌ನ ಪಾಪರ್ಟಿ ಚೇರ್‌ ಮನ್‌ ಸುಧೀರ್‌,ದೇವಕುಮಾರ್‌, ನಿರ್ಮಲ ಕುಮಾರ್‌ ನೇತೃತ್ವದಲ್ಲಿ ಹಲವಾರು ಮಂದಿ ಚರ್ಚ್‌ ಆವರಣದಲ್ಲಿನ ಪಾದ್ರಿ ನಿವಾಸದೆದುರು ಪ್ರತಿಭಟನೆ ನಡೆಸಿದರು. ಕ್ರೈಸ್ತ ಸಮುದಾಯದ ಕೆಲವು ಸದಸ್ಯರನ್ನು ಸದಸ್ಯತ್ವ ದಿಂದ ಅಮಾನತ್ತುಗೊಳಿಸಿರುವ ಕ್ರಮ ಸರಿಯಿಲ್ಲ, ಇದೊಂದು ಸರ್ವಾಧಿಕಾರಿ ವರ್ತನೆ ಎಂದು ಟೀಕಿಸಿ, ಕೂಡಲೇ ಅಮಾನತು ವಾಪಸ್‌ ಪಡೆಯಲು ಒತ್ತಾಯಿಸಿದರು.

ಚರ್ಚ್‌ನ ಆಡಳಿತ ದಾರಿ ತಪ್ಪಿದೆ, ಪಾದ್ರಿ ಶಾಂತ ಕುಮಾರ್‌ ತಮ್ಮ ಧೋರಣೆ ಬದಲಿಸಿಕೊಳ್ಳಲು ಹಲವಾರು ಬಾರಿ ತಿಳಿಸಿದ್ದರೂ ಅವರು ಸರಿಹೋಗಿಲ್ಲ, ಅಂತಹವರಿಂದ ಸಮುದಾಯದಲ್ಲಿ ಶಾಂತಿ ಕದಡುತ್ತಿದೆ ಎಂದು ಆರೋಪಿಸಿದರು.

ಚರ್ಚ್‌ ಆಡಳಿತ ದಾರಿತಪ್ಪಲು ಕಾರಣರಾಗಿರುವ ಫಾದರ್‌ ಶಾಂತಕುಮಾರ್‌ ಅವರನ್ನು ಆಡಳಿತ ಮಂಡಳಿಯಿಂದ ತೆಗೆದುಹಾಕಬೇಕು ಎಂದು ಸದಸ್ಯರಾದ ದೇವಕುಮಾರ್‌,ನಿರ್ಮಲ್‌ಕುಮಾರ್‌ ತಬೀತಾ ಆಂಟಿ, ಉಷಾ, ಶರ್ಲಿ, ಸರಿತಾ, ಆಶಾ, ಸನ್ನಿರಾಜ್‌, ಸುನಿಲ್‌,ಡೇವಿಡ್‌,ಜೋಸೆಫ್‌, ಬೆ„ಚಲ್‌ ಜೋಸೆಫ್‌, ಪ್ರತಾಪ್‌,ಜಾರ್ಜ್‌,ಪ್ರಸನ್ನ ಮೋಹನ್‌ ಮತ್ತಿತರರು ಒತ್ತಾಯಿಸಿ ಪ್ರತಿಭಟನೆ ಮುಂದು ವರೆಸಿದರು.

ಸ್ಥಳಕ್ಕೆ ಧಾವಿಸಿದ ನಗರಠಾಣೆ ಪಿಎಸ್‌ಐ ಅರುಣ್‌ ಕುಮಾರ್‌ ಮತ್ತು ಸಿಬ್ಬಂದಿ ಪ್ರತಿಭಟಿಸುತ್ತಿದ್ದ ಕ್ರೈಸ್ತ ಸಮುದಾಯವನ್ನು ಸಮಾಧಾನಪಡಿಸಿದರು. ಕ್ರೈಸ್ತ ಸಮುದಾಯದ ಮುಖಂಡರೊಂದಿಗೆ ಚರ್ಚಿಸಿ, ನಿಮ್ಮ ಸಮಸ್ಯೆ ಇದ್ದರೆ ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡಿ ಎಂದು ಎರಡೂ ಕಡೆಯವರಿಗೂ ಮನವರಿಕೆ ಮಾಡಿ ಪ್ರತಿಭಟನೆ ತಣ್ಣಗಾಗಿಸಿದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.