ISRO;ಚಂದ್ರಯಾನ-3ರ ಪೇಲೋಡ್‌ಗಳ ಜೋಡಣೆ ಶುರು: ಅಂತಿಮ ಹಂತದಲ್ಲಿದೆ ಸಿದ್ಧತೆ- ಇಸ್ರೋ

ಕಾರ್ಯಕ್ಷಮತೆ ದೃಢೀಕರಿಸಲೂ ಸೂಚನೆ

Team Udayavani, May 19, 2023, 7:32 AM IST

CHANDRAYAN 3

ನವದೆಹಲಿ: ಮಹತ್ವದ ಮೈಲುಗಲ್ಲು ಎಂಬಂತೆ, ಭಾರತದ ಚಂದ್ರಯಾನ ಯೋಜನೆಗಾಗಿ ಹಗಲಿರುಳೆನ್ನದೇ ಶ್ರಮಿಸುತ್ತಿರುವ “ಚಂದ್ರಯಾನ-3 ಯೋಜನಾ ತಂಡ’, ಬೆಂಗಳೂರಿನ ಯುಆರ್‌ ರಾವ್‌ ಉಪಗ್ರಹ ಕೇಂದ್ರದಲ್ಲಿ ಪೇಲೋಡ್‌ಗಳ ಅಂತಿಮ ಜೋಡಣಾ ಕಾರ್ಯವನ್ನು ಆರಂಭಿಸಿದೆ.

ಚಂದ್ರಯಾನ-3ಕ್ಕೆ ಸಂಬಂಧಿಸಿದ ಎಲ್ಲ ತಂತ್ರಜ್ಞಾನಗಳು, ವ್ಯವಸ್ಥೆಗಳು ಮತ್ತು ಉಪ-ವ್ಯವಸ್ಥೆಗಳ ನಿಖರತೆ, ಕಾರ್ಯಕ್ಷಮತೆಯನ್ನು ದೃಢೀಕರಿಸುವಂತೆ ಈ ಪ್ರಾಜೆಕ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವಿಜ್ಞಾನಿಗಳು ಹಾಗೂ ಎಂಜಿನಿಯರ್‌ಗಳಿಗೆ ಇಸ್ರೋ ಮುಖ್ಯಸ್ಥ ಎಸ್‌. ಸೋಮನಾಥ್‌ ಸೂಚಿಸಿದ್ದಾರೆ.

ಯೋಜನೆಯ ಎಲ್ಲ ಪ್ರಮುಖ ಪರೀಕ್ಷೆಗಳು ಪೂರ್ಣಗೊಂಡಿವೆ. ಇನ್ನು, ಪೇಲೋಡ್‌ಗಳ ಜೋಡಣೆ, ಚಂದ್ರಯಾನ-3 ಸ್ಪೇಸ್‌ಪೋರ್ಟ್‌ಗೆ ಹೊರಡುವ ಮುನ್ನ ಕೈಗೊಳ್ಳಬೇಕಾದ ಸಾಗಾಟಪೂರ್ವ ಪರಿಶೀಲನೆಯಂಥ ಒಂದೆರಡು ಕೆಲಸಗಳಷ್ಟೇ ಬಾಕಿ ಉಳಿದಿವೆ. ಅವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದು ಇಸ್ರೋ ಕೆಪ್ಯಾಸಿಟಿ ಬಿಲ್ಡಿಂಗ್‌ ಪ್ರೋಗ್ರಾಂ ಆಫೀಸ್‌ ನಿರ್ದೇಶಕ ಸುಧೀರ್‌ ಕುಮಾರ್‌ ಹೇಳಿದ್ದಾರೆ.

ವ್ಯತ್ಯಾಸ ಏನು?

ಚಂದ್ರಯಾನ-2 ಆರ್ಬಿಟರ್‌ ಜೊತೆಗೆ ಲ್ಯಾಂಡರ್‌ ಮತ್ತು ರೋವರ್‌ಗಳಿದ್ದವು. ಆದರೆ, ಚಂದ್ರಯಾನ-3ರ ಬಾಹ್ಯಾಕಾಶ ನೌಕೆಯು ಒಟ್ಟು ಮೂರು ಮಾಡ್ನೂಲ್‌ಗಳನ್ನು ಒಳಗೊಂಡಿದೆ. ಅವೆಂದರೆ- ಪ್ರೊಪಲ್ಶನ್‌(ಪ್ರಚೋದಕ), ಲ್ಯಾಂಡರ್‌ ಮತ್ತು ರೋವರ್‌. ಲ್ಯಾಂಡರ್‌ ಮತ್ತು ರೋವರ್‌ ಕ್ರಮವಾಗಿ 4 ಮತ್ತು 2 ಪೇಲೋಡ್‌ಗಳನ್ನು ಹೊತ್ತುಕೊಂಡರೆ, ಈ ಲ್ಯಾಂಡರ್‌ ಮತ್ತು ರೋವರ್‌ಗಳನ್ನು ಚಂದ್ರನ ಕಕ್ಷೆಯವರೆಗೆ ಹೊತ್ತು ಸಾಗುವ ಕೆಲಸವನ್ನು ಪ್ರೊಪಲ್ಶನ್‌ ಮಾಡುತ್ತದೆ. ಜತೆಗೆ, ಪ್ರೊಪಲ್ಶನ್‌ ಕೂಡ ಸ್ಪೆಕ್ಟ್ರೋ-ಪೋಲಾರಿಮೆಟ್ರಿ ಆಫ್ ಹ್ಯಾಬಿಟೇಬಲ್‌ ಪ್ಲಾನೆಟ್‌ ಅರ್ಥ್(ಶೇಪ್‌) ಎಂಬ ಪೇಲೋಡ್‌ ಅನ್ನು ಹೊಂದಿರುತ್ತದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.