ಕೋಲಾರ; ವಿನಾಶದ ಅಂಚಿಗೆ ಸಾಗುತ್ತಿರುವ ಮಾಸ್ತಿ ಕಲ್ಲು ರಕ್ಷಿಸಿ


Team Udayavani, May 19, 2023, 12:34 PM IST

ಕೋಲಾರ; ವಿನಾಶದ ಅಂಚಿಗೆ ಸಾಗುತ್ತಿರುವ ಮಾಸ್ತಿ ಕಲ್ಲು ರಕ್ಷಿಸಿ

ಮಾಸ್ತಿ: ಮಾಸ್ತಿ ಸೇರಿದಂತೆ ಗ್ರಾಮದ ಹೊರವಲ ಯದ ಕೆಲವು ಪ್ರದೇಶಗಳಲ್ಲಿ ಇತಿಹಾಸ ಸಾರು ವಂತಹ ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲುಗಳು ಇಂದು ವಿನಾಶದ ಅಂಚಿಗೆ ಸಾಗುತ್ತಿದ್ದು, ವಿನಾಶದ ಅಂಚಿಗೆ ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲುಗಳನ್ನು ರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ.

ಮಾಸ್ತಿ ಸೇರಿದಂತೆ ಗ್ರಾಮದ ಹೊರವಲಯದ ಹಲವು ಪ್ರದೇಶಗಳಲ್ಲಿ ಗಣ ಇತಿಹಾಸ ಸಾರುವ ಪುರಾತನ ಕಾಲದ ಇತಿಹಾಸವುಳ್ಳ ಅದೆಷ್ಟೋ ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲುಗಳಿದ್ದು, ಪ್ರಸ್ತುತ ಹತ್ತಾರು ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲುಗಳು ಮಾತ್ರ ಕಾಣಸಿಗುತ್ತಿವೆ. ಇಂದು ಅವು ವಿನಾಶದ ಅಂಚಿಗೆ ಸಾಗುತ್ತವೆ.

ಇತಿಹಾಸ ಸಾರುವ ಮಾಸ್ತಿ ಕಲ್ಲು: ದೇಶ, ನಾಡು, ಕುಟುಂಬಕ್ಕಾಗಿ ಕೊನೆಗೆ ತನ್ನಪತಿಗಾಗಿ ಪ್ರಾಣ ನೀಡಿದ ವೀರರ ನೆನಪಿನಲ್ಲಿರು ವೀರಗಲ್ಲುಗಳು ಪವಿತ್ರ ಮಹಿಳೆಯರ ಮಹಾಸತಿಗಳ ಕಲ್ಲುಗಳು ಹಲವಾರು ಕಡೆ ಕಾಣಸಿಗುತ್ತವೆ. ಹಾಗೂ ಅನೇಕ ಕಡೆಗಳಲ್ಲಿ ರಾಜ, ಮಹಾರಾಜರ ಆಳ್ವಿಕೆಯಲ್ಲಿ ಕೆತ್ತಿಸಲಾದ ಶಾಸನ, ವೀರಗಲ್ಲೂ, ಮಾಸ್ತಿ ಕಲ್ಲು ಸೇರಿದಂತೆ ದೇವರ ಮೂರ್ತಿಗಳುಳ್ಳ ಕಲ್ಲುಗಳು ಇವೆ. ಅದರಂತೆಯೇ ಮಾಸ್ತಿ ಸೇರಿದಂತೆ ಗ್ರಾಮದ ಹಲವು ಕಡೆ ಕೆಲವ ಪ್ರದೇಶಗಳಲ್ಲಿ ಗಣ ಇತಿಹಾಸ ಸಾರುವ ಮಾಸ್ತಿ ಕಲ್ಲುಗಳು ಹಾಗೂ ವೀರಗಲ್ಲು ಗಳು ಪೊದೆಗಳಲ್ಲಿ ಹಾಗೂ ಮಣ್ಣಿನೊಳಗೆ ಮುಚ್ಚಿ ಹೋಗಿ ಹಾಳಾಗುತ್ತಿವೆ.

ದೇವರ ಕಲ್ಲುಗಳಿಗೆ ಪೂಜೆ: ಕೆಲವು ಕಡೆ ಹೊಲ, ಗದ್ದೆ, ಜಮೀನುಗಳಲ್ಲಿರುವ ವೀರಗಲ್ಲು ಹಾಗೂ ದೇವರ ಕಲ್ಲುಗಳಿಗೆ ಪೂಜೆ ಸಹ ಸಲ್ಲಿಸುತ್ತಿರುವುದು ಇಂದಿಗೂ ಕಂಡು ಬರುತ್ತಿದೆ. ಆದರೆ ಇಂತಹ ವೀರಗಲ್ಲು ಹಾಗೂ ಮಾಸ್ತಿ ಕಲ್ಲುಗಳ ರಕ್ಷಣೆಗೆ ಸಂಬಂಧ ಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸುತ್ತಿಲ್ಲ. ಆದ್ದರಿಂದ ಇಂದು ಅವು ಸಂಪೂರ್ಣವಾಗಿ ಹಾಳಾಗುವ ಹಂತ ತಲುಪಿದ್ದು, ಇತಿಹಾಸ ತಜ್ಞರು ಇದರ ಬಗ್ಗೆ ಪರಿಶೀಲಿಸಿ, ತನಿಖೆ ನಡೆಸಬೇಕಾಗಿದೆ. ಸರ್ಕಾರದ ಪುರಾತತ್ವ ಇಲಾಖೆ ಇತ್ತ ಕಡೆ ಗಮನ ಹರಿಸಿ ವಿನಾಶದ ಅಂಚಿಗೆ ಸಾಗುತ್ತಿರುವ ಮಾಸ್ತಿ ಹಾಗೂ ವೀರಗಲ್ಲು ಗಳನ್ನು ರಕ್ಷಿಸಿದೆ.

ಮಾಸ್ತಿ ಭಾಗದಲ್ಲಿ ಇತಿಹಾಸ ಸಾರುವ ಪುರಾತನ ಕಾಲದ ಅದೆಷ್ಟೋ ಮಾಸ್ತಿ, ವೀರಗಲ್ಲು ಹಾಗೂ ವಿವಿಧ ದೇವರ ಮೂರ್ತಿಗಳುಳ್ಳ ವಿಗ್ರಹಗಳಿವೆ. ಆದರೆ ಪ್ರಸ್ತುತ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿವೆ. ಇಂದು ಅವು ಹಾಳಾಗುತ್ತಿವೆ. ಇವುಗಳನ್ನು ಒಂದು ಕಡೆ
ಶೇಖರಣೆ ಮಾಡಿ, ಮುಂದಿನ ಪೀಳಿಗೆಗೆ ಇದನ್ನು ಪರಿಚಯಿಸುವುದು ನನ್ನ ಮಹ ದಾಸೆಯಾಗಿದೆ. ಸಂಭಂದಪಟ್ಟ ಇಲಾಖೆ
ಇದನ್ನು ರಕ್ಷಣೆ ಮಾಡಿ ಮುಂದಿನ ಪೀಳಿಗೆಗೂ ಉಳಿಸುವ ಅಗತ್ಯವಿದೆ.
●ಮಾಸ್ತಿ ಕೃಷ್ಣಪ್ಪ, ಸಾಹಿತಿ

*ಮಾಸ್ತಿ ಎಂ.ಮೂರ್ತಿ

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.