Virat Kohli ಶತಕದ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ಫಾಫ್: ವಿಡಿಯೋ ನೋಡಿ


Team Udayavani, May 19, 2023, 3:13 PM IST

faf-kohli

ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ದದ ಗುರುವಾರದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ನಾಲ್ಕು ವರ್ಷಗಳ ಬಳಿಕ ಐಪಿಎಲ್ ಶತಕ ಹೊಡೆದ ವಿರಾಟ್ 63 ಎಸೆತಗಳಲ್ಲಿ 100 ರನ್ ಬಾರಿಸಿದರು.

ಇದು ಐಪಿಎಲ್ ನಲ್ಲಿ ವಿರಾಟ್ ಬಾರಿಸಿದ ಆರನೇ ಶತಕ. ಐಪಿಎಲ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ವಿರಾಟ್ ಜಂಟಿಯಾಗಿ ಮೊದಲ ಸ್ಥಾನಕ್ಕೇರಿದರು. ಕ್ರಿಸ್ ಗೇಲ್ ಕೂಡಾ ಆರು ಶತಕ ಬಾರಿಸಿದ್ದಾರೆ.

ನಾಯಕ ಫಾಫ್ ಕೂಡಾ ಉತ್ತಮ ಸಾಥ್ ನೀಡಿದರು. 47 ಎಸೆತ ಎದುರಿಸಿದ ಫಾಫ್ 71 ರನ್ ಗಳಿಸಿದರು. ಇವರಿಬ್ಬರು ಮೊದಲು ವಿಕೆಟ್ ಗೆ 172 ರನ್ ಜೊತೆಯಾಟವಾಡಿದರು.

ಇದನ್ನೂ ಓದಿ:Kaniyoor Primary Health Center ; 12 ಹುದ್ದೆಗಳಲ್ಲಿ ವೈದ್ಯರ ಸಹಿತ 10 ಹುದ್ದೆ ಖಾಲಿ

ಪಂದ್ಯದ ಬಳಿಕ ಮಾತನಾಡಿದ ವಿರಾಟ್ ಮಹತ್ವದ ವಿಚಾರವನ್ನು ಬಹಿರಂಗ ಪಡಿಸಿದರು. ಹೈದರಾಬಾದ್ ಇನ್ನಿಂಗ್ಸ್ ಬಳಿಕ ವಿರಾಟ್ ಮತ್ತು ಫಾಫ್ ಬ್ಯಾಟಿಂಗ್ ಗೆ ಸಿದ್ದವಾಗುತ್ತಿದ್ದಾಗ ‘ನಮ್ಮ ಅಗ್ರ ಮೂವರಲ್ಲಿ ಯಾರಾದರೂ ಒಬ್ಬರು ಇವತ್ತು ಶತಕ ಗಳಿಸುತ್ತಾರೆ’ ಎಂದು ಫಾಫ್ ಹೇಳಿದ್ದರು. ಆಗ ವಿರಾಟ್, ‘ಸದ್ಯದ ಫಾರ್ಮ್ ಗಮನಿಸಿದರೆ ನೀವೇ ಶತಕ ಗಳಿಸಬಹುದು’ ಎಂದು ಫಾಫ್ ಗೆ ಹೇಳಿದರು. ಆಗ ಫಾಫ್, ‘ ಇಲ್ಲ, ನನಗೇನೋ ನೀವೇ ಶತಕ ಗಳಿಸುತ್ತೀರಿ ಎಂದನಿಸುತ್ತಿದೆ’ ಎಂದರಂತೆ. ಈ ಮಾತುಗಳನ್ನು ಫಾಫ್ ಮತ್ತು ವಿರಾಟ್ ಹೇಳಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.