DCC Bank ಅಧ್ಯಕ್ಷ ಸ್ಥಾನಕ್ಕೆ ರಾಜ್ ಕುಮಾರ್ ಪಾಟೀಲ್ ತೇಲ್ಕೂರ ರಾಜೀನಾಮೆ

ಅಭಿವೃದ್ಧಿ ಮುಂದುವರೆಸಿಕೊಂಡು ಹೋಗುವರು ಅಧ್ಯಕ್ಷರಾಗಲಿ

Team Udayavani, May 19, 2023, 9:02 PM IST

1-ssdsad

ಕಲಬುರಗಿ: ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ( ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಕುಮಾರ್ ಪಾಟೀಲ್ ತೇಲ್ಕೂರ ರಾಜೀನಾಮೆ ನೀಡಿದ್ದಾರೆ.

ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿದ್ದು, ತಕ್ಷಣ ಜಾರಿಗೆ ಬರುವಂತೆ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ.ತಾವು ಅಧ್ಯಕ್ಷರಾದ ನಂತರ ಎರಡುವರೆ ವರ್ಷಗಳಿಂದ ಸ್ಥಗಿತ ವಾಗಿದ್ದ ಬಡ್ಡಿ ರಹಿತ ಸಾಲ ಪ್ರಾರಂಭಿಸಲಾಗಿರುವುದು ಎಲ್ಲರಿಗೂ ತಿಳಿದ ವಿಷಯ. ತಾವು ಅಧ್ಯಕ್ಷರಾದ ಮೇಲೆ ಬ್ಯಾಂಕ್ ಲಾಭದತ್ತ ಹೆಜ್ಜೆ ಹಾಕಿತು. ಇನ್ನಷ್ಟು ಬ್ಯಾಂಕ್ ಅಭಿವೃದ್ಧಿ ಹೊಂದಿ ಕಲಬುರಗಿ- ಯಾದಗಿರಿ ಜಿಲ್ಲೆಯ ಎಲ್ಲ ಪ್ರತಿಯೊಬ್ಬ ರೈತರಿಗೆ ಸಾಲ ಕೊಡಿಸಲು ಉದ್ದೇಶಿಸಲಾಗಿತ್ತು. ಆದರೆ ಅದು ಕೈಗೂಡಲಿಲ್ಲ. ಮುಂದೆ ಅಧ್ಯಕ್ಷರಾದವರು ಅದನ್ನು ಸಾಕಾರಗೊಳೊಸಲಿ‌. ತಾವು ಬ್ಯಾಂಕ್ ನ ಅಧ್ಯಕ್ಷರಾದ ಮೇಲೆ ಸೇಡಂ ತಾಲೂಕಿಗೆ 120 ಕೋ.ರೂಬಡ್ಡಿ ರಹಿತ ಸಾಲ ವಿತರಿಸಲಾಗಿದೆ. ಆದರೆ ತಾವು ಅಧ್ಯಕ್ಷರಾಗುವ ಮುಂಚೆ ಸೇಡಂ ತಾಲೂಕಿಗೆ ಕೇವಲ ಎಂಟು ಕೋ.ರೂ ಸಾಲ ಬೆಳೆಸಾಲ ವಿತರಿಸಲಾಗಿತ್ತು ಎಂದಿದ್ದಾರೆ.‌

ಪ್ರಮುಖವಾಗಿ ಸೇಡಂ ತಾಲೂಕಿನಲ್ಲಿ ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ 15 ಸಾವಿರಕ್ಕೂ ಅಧಿಕ ಹೆಚ್ಚು ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಕಲ್ಪಿಸಲು ಸಾಲ ನೀಡಲಾಗಿದೆ. ನೂರಾರು ಕೋಟಿ ರೂ ಠೇವಣಿ ತಂದಿರುವುದು, ಕಲಬುರಗಿಯಲ್ಲಿ ಬ್ಯಾಂಕ್ ಗೆ ನಿವೇಶನ ಖರೀದಿಸುವುದರ ಜತೆಗೇ ಹತ್ತಾರು ನಿಟ್ಟಿನ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

ಹೈನೋದ್ಯಮ ಹೆಚ್ಚಳಕ್ಕೆ ಯೋಜನೆ ರೂಪಿಸಿ ಚಾಲನೆ ನೀಡಲಾಗಿರುವುದನ್ನು ಹಾಗೂ ಎಲ್ಲರಿಗೂ ಸಾಲ ದೊರಕಿಸಲು ಹೊಸ ಅಧ್ಯಕ್ಷರು ಮುಂದಾಗಬೇಕು ಎಂದು ತೇಲ್ಕೂರ ರೈತರ ಪರವಾಗಿ ಸಲಹೆ ನೀಡಿದ್ದಾರೆ.‌

ಬ್ಯಾಂಕ್ ನ ಅಭಿ ವೃದ್ಧಿ ಹಿತದೃಷ್ಟಿಯಿಂದ ಹಾಗೂ ಪ್ರತಿಯೊಬ್ಬ ರೈತಗೆ ಸಾಲ ದೊರಕಲು ರಾಜಕುಮಾರ ಪಾಟೀಲ್ ಅವರೇ ಅಧ್ಯಕ್ಷರಾಗಿ ಮುಂದುವರೆಯುವುದು ಅಗತ್ಯವಾಗಿದೆ ಹಾಗೂ ಸೂಕ್ತವಾಗಿದೆ ಎಂದು ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.