ಮತ್ತೊಮ್ಮೆ ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ!
ಅಪಘಾತವಾದ ಸಂದರ್ಭದಲ್ಲಿ ಸ್ಪಂದಿಸಿದ ಮಾಜಿ ಗೃಹಸಚಿವ!
Team Udayavani, May 21, 2023, 5:38 PM IST
ತೀರ್ಥಹಳ್ಳಿ : ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಜನರ ಜೊತೆಯೇ ಬೆರೆಯುವ ವ್ಯಕ್ತಿ.ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದರೆ ತಕ್ಷಣ ಸ್ಪಂದಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಹೊರಡುತ್ತಾರೆ. ಇದೇ ರೀತಿಯ ಘಟನೆ ಇಂದೂ ನಡೆದಿದೆ.
ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದು, ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತವಾದವನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.
ಈ ಸಮಯದಲ್ಲಿ ತುರ್ತು ಕರೆ ಮಾಡಿದ ಆಂಬುಲೆನ್ಸ್ ಕೂಡ ಬಂದಿದ್ದರಿಂದ ನಂತರ ಗಾಯಳುವನ್ನೂ ಆಂಬುಲೆನ್ಸ್ ನಲ್ಲಿ ಕಳಿಸಿಕೊಟ್ಟರು. ಹಲವಾರು ಬಾರಿ ಅಪಘಾತವಾದಾಗ ಆರಗ ಜ್ಞಾನೇಂದ್ರ ತಮ್ಮ ಬೆಂಗಾವಲು ವಾಹನದಲ್ಲೇ ಗಾಯಳುವನ್ನು ಕಳಿಸಿ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ: S1 EP 102 ಪಿಯೋನ್ ಆಗಿದ್ದ ವ್ಯಕ್ತಿಯೊಬ್ಬರು ದೊಡ್ಡ ಬ್ರಾಂಡ್ ಕಟ್ಟಿದ ಕಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು