ಎನ್‌ಎಂಪಿ: ಬೃಹತ್‌ ಐಷಾರಾಮಿ ಹಡಗು


Team Udayavani, May 23, 2023, 1:05 PM IST

ಎನ್‌ಎಂಪಿ: ಬೃಹತ್‌ ಐಷಾರಾಮಿ ಹಡಗು

ಪಣಂಬೂರು: ಬೃಹತ್‌ ಐಷಾರಾಮಿ ಹಡಗು ನೌಟಿಕಾ ನವ ಮಂಗಳೂರು ಬಂದರಿಗೆ ಬುಧವಾರ ಆಗಮಿಸಿದ್ದು, ಅದರಲ್ಲಿ 550 ಪ್ರವಾಸಿ ಗರು, 400 ಸಿಬಂದಿಯಿದ್ದರು.

ವಿದೇಶಿ ಪ್ರವಾಸಿಗರಿಗೆ ಯಕ್ಷಗಾನ ಕಲೆ, ಆಯುಷ್‌ ಚಿಕಿತ್ಸಾ ಪದ್ಧತಿ ಸಹಿತ ಭಾರತೀಯ ಪರಂಪರೆಯ ಮಾಹಿತಿ ನೀಡಲಾಯಿತು. ಪ್ರವಾಸಿಗರು ಬಸ್‌ ಹಾಗೂ ಕಾರುಗಳಲ್ಲಿ ತೆರಳಿ ಮೂಡುಬಿದಿರೆಯ ಸಾವಿರ ಕಂಬ ಬಸದಿ, ಸೈಂಟ್‌ ಅಲೋಶಿಯಸ್‌ ಚಾಪೆಲ್‌, ಕದ್ರಿ ದೇವಸ್ಥಾನ, ಮಾರ್ಕೆಟ್‌, ಕುದ್ರೋಳಿ ದೇವಸ್ಥಾನ, ಗೇರು ಬೀಜ ಸಂಸ್ಕರಣ ಕಾರ್ಖಾನೆ, ಪಿಲಿಕುಳ ಮುಂತಾದ ಸ್ಥಳಗಳನ್ನು ವೀಕ್ಷಿಸಿದರು. ಬಳಿಕ ಹಡಗು ಗೋವಾಕ್ಕೆ ತೆರಳಿತು.

ಕೊರೊನಾ ಹೊರತುಪಡಿಸಿ ಪ್ರತೀ ವರ್ಷ ಸರಾಸರಿ 25 ಪ್ರವಾಸಿ ಹಡಗು ಎನ್‌ಎಂಪಿಗೆ ಆಗಮಿಸಿ ಸುಮಾರು 27 ಸಾವಿರ ಪ್ರವಾಸಿಗರು ಸ್ಥಳೀಯ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸುತ್ತಾರೆ. ಮುಂದಿನ ಅವಧಿಗೆ 13 ಪ್ರವಾಸಿ ಹಡಗುಗಳು ಅನುಮತಿ ಪಡೆದಿವೆ. 2022ರ ನವೆಂಬರ್‌ ಬಳಿಕ ಅವಧಿಯಲ್ಲಿ ಮಂಗಳೂರಿಗೆ ಆಗಮಿಸಿದ 8ನೇ ಪ್ರವಾಸಿ ಹಡಗು ಇದಾಗಿದೆ.

ಟಾಪ್ ನ್ಯೂಸ್

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.