ಜೋಯಿಡಾ: ತಾಲೂಕಿನ ಹಲವೆಡೆ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ
ಹೆಸ್ಕಾಂ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ
Team Udayavani, May 23, 2023, 9:15 PM IST
ಜೋಯಿಡಾ : ತಾಲ್ಲೂಕಿನ ಗಣೇಶಗುಡಿ ಉಪ ಕೇಂದ್ರ ಹಾಗೂ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯವು ಮಂಗಳವಾರ ಬೆಳಿಗ್ಗೆ ಸಂಜೆಯವರೆಗೆ ಯಶಸ್ವಿಯಾಗಿ ನಡೆಯಿತು.
ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದ ಪುರುಷೋತ್ತಮ ಮಲ್ಯ ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ ಅವರ ಮಾರ್ಗದರ್ಶನದಲ್ಲಿ ತಾಲ್ಲೂಕಿನ ಜೋಯಿಡಾ, ಕುಂಬಾರವಾಡ, ಉಳವಿ, ನಂದಿಗದ್ದೆ, ಅಣಶಿ, ನಾಗೋಡಾ, ಗಾಂಗೋಡಾ, ಪ್ರಧಾನಿ, ಅವೇಡಾ, ಸಿಂಗರಗಾವ್ ಮತ್ತು ಜಗಲ್ಬೇಟ್ ಗ್ರಾ.ಪಂ ವ್ಯಾಪ್ತಿಯಲ್ಲಿ ಹೆಸ್ಕಾಂ ಶಾಖಾಧಿಕಾರಿ ಜೋಸೆಫ್ ಫೆರ್ನಾಂಡೀಸ್ ಅವರ ನೇತೃತ್ವದಡಿ ಹೆಸ್ಕಾಂ ಪವರ್ ಮ್ಯಾನ್ ಗಳಾದ ಸುಭಾಷ್, ಬಾಳೇಶ್, ಶಿವಾಜಿ, ಮಾರುತಿ, ಮಹಾಂತಯ್ಯ, ಮೌಲನಾ, ಜಗದೀಶ್, ಸಾಗರ್, ಶಾನೂರು, ಗೋವಿಂದ ಗೌಡ, ಗೋಕುಲ್, ದಿನೇಶ್, ಮಹಾಂತೇಶ್, ಚೇತನ್ ಹಾಗೂ ಹೆಸ್ಕಾಂ ಗುತ್ತಿಗೆ ಸಿಬ್ಬಂದಿಗಳಾದ ಅರವಿಂದ್, ಸಂತೋಷ್, ಮಹೇಶ್, ರಾಜನ್, ಸುಭಾನಿ, ವೀರೇಂದ್ರ, ಮೋಹನ, ಸಂತಾನ್ ಮೊದಲಾದವರ ತಂಡ ಬೆಳಿಗ್ಗೆಯಿಂದ ಸಂಜೆಯವರೆಗೆ ಶ್ರಮವಹಿಸಿ ದುಡಿದು ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ, ಹಳೆ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಹೊಸ ಕಂಬಗಳ ಅಳವಡಿಕೆ ಹೀಗೆ ಮೊದಲಾದ ಅವಶ್ಯ ದುರಸ್ತಿ ಕಾರ್ಯದಲ್ಲಿ ಸಮರ್ಪಣಾಭಾವದಿಂದ ತಮ್ಮನ್ನು ತಾವು ತೊಡಗಿಸಿಕೊಂಡು ತಾಲ್ಲೂಕಿನ ಜನತೆಯ ಮೆಚ್ಚುಗೆ ಮತ್ತು ಅಭಿಮಾನಕ್ಕೆ ಪಾತ್ರರಾದರು.
ಇದನ್ನೂ ಓದಿ: Ankola; ಬೆಳಂಬಾರ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ, ಅಪಾರ ನಷ್ಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ