ಬಲಗೊಳ್ಳಲಿದೆ ಜಿಪಿಎಸ್‌ ಪರ್ಯಾಯ ನಾವಿಕ್‌


Team Udayavani, May 24, 2023, 8:30 AM IST

ಬಲಗೊಳ್ಳಲಿದೆ ಜಿಪಿಎಸ್‌ ಪರ್ಯಾಯ ನಾವಿಕ್‌

ಇಸ್ರೋ ಸಂಸ್ಥೆಯ ಹೊಸ ಉಪಗ್ರಹ ಮೇ 29ರಂದು ಉಡಾವಣೆಗೊಳ್ಳಲಿದೆ. ಸದ್ಯ ನಾವು ಬಳಸುತ್ತಿರುವ ಗೂಗಲ್‌ ಮ್ಯಾಪ್‌ಗೆ ಪರ್ಯಾಯವಾಗಿ ದೇಶದ ವಿಜ್ಞಾನಿಗಳು ಅಭಿವೃದ್ಧಿಪಡಿಸಲು ಉದ್ದೇಶಿಸಿರುವ “ನಾವಿಕ್‌’ ವ್ಯವಸ್ಥೆಯನ್ನು ಬಲಪಡಿಸಲು ನ್ಯಾವಿಗೇಶನ್‌ ಸ್ಯಾಟಲೈಟ್‌ (ಎನ್‌ವಿಎಸ್‌-01)ನ ಮೊದಲ ಆವೃತ್ತಿಯನ್ನು ನಭಕ್ಕೆ ಕಳುಹಿಸಲಾಗುತ್ತದೆ.

ಎಲ್ಲಿಂದ ಉಡಾವಣೆ?
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿ ಇರುವ ಸತೀಶ್‌ ಧವನ್‌ ಬಾಹ್ಯಾಕೇಶ ಕೇಂದ್ರದಿಂದ ನಭಕ್ಕೆ ಕಳುಹಿಸಲಾಗುತ್ತದೆ.ಇದು ಸುಧಾರಿತ ಆವೃತ್ತಿ ಮೇ 29ರಂದು ನಭಕ್ಕೆ ಕಳುಹಿಸಲಾಗುವ ಉಪಗ್ರಹ ಸುಧಾರಿತ ಆವೃತ್ತಿಯಾಗಿದೆ. 2016 ಎ.28ರಂದು ಇಸ್ರೋ ಇಂಡಿಯನ್‌ ರೀಜನಲ್‌ ನ್ಯಾವಿಗೇಶನ್‌ ಸ್ಯಾಟಲೈಟ್‌ ಸಿಸ್ಟಮ್‌ (ಐಆರ್‌ಎನ್‌ಎಸ್‌ಎಸ್‌) ಹೆಸರಿನಲ್ಲಿ ಉಪಗ್ರಹ ಉಡಾಯಿಸಿತ್ತು. ಮೇ 29ರಂದು ನಭಕ್ಕೆ ಕಳುಹಿಸಲಾಗುವುದು ಸುಧಾರಿತ ಆವೃತ್ತಿಯಾಗಿದೆ. ದೇಶದ ಪ್ರಾದೇಶಿಕ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಅದನ್ನು ಅಭಿವೃದ್ಧಿಪಡಿಸಲಾಗಿದೆ. ಐಆರ್‌ಎನ್‌ಎಸ್‌ಎಸ್‌ ಸರಣಿಯಲ್ಲಿ 1ಎ, 1ಬಿ, 1ಸಿ, 1ಡಿ, 1ಇ, 1ಎಫ್, 1ಜಿ, 1ಎಚ್‌ (ವಿಫ‌ಲಗೊಂಡಿತ್ತು), 1ಎಲ್‌ (2018ರಲ್ಲಿ ಯಶಸ್ಸು ಕಂಡಿತ್ತು) ಅನ್ನು ಉಡಾಯಿಸಲಾಗಿತ್ತು.

ಉಪಯೋಗಗಳು
– ಜಾಡು ಹಿಡಿಯುವ (ನ್ಯಾವಿಗೇ ಶ‌ನ್‌) ಕ್ಷೇತ್ರದಲ್ಲಿ ನಿಖರ ಮಾಹಿತಿ ಸಂಗ್ರಹಿಸಲು ಅನುಕೂಲವಾಗಲಿದೆ.
– ನಾಗರಿಕರಿಗೆ ಕೂಡ ವಿವಿಧ ರೀತಿಗಳಲ್ಲಿ ಅನುಕೂಲವಾಗಿ ಪರಿಣಮಿಸಲಿದೆ.
– ನಾಗರಿಕ ವಿಮಾನಯಾನ ಕ್ಷೇತ್ರಕ್ಕೆ ಇದರಿಂದ ಲಾಭವಾಗಲಿದೆ.

ಉದ್ದೇಶವೇನು?
ದೇಶ ಹೊಂದಿರುವ ಭೌಗೋಳಿಕ ಗಡಿ ವ್ಯಾಪ್ತಿಯನ್ನು ಹೊರತುಪಡಿಸಿ ಇರುವ 1,500 ಕಿ.ಮೀ. ವ್ಯಾಪ್ತಿಯನ್ನು ನಾವಿಕ್‌ (NavIC) ಗಮನಿಸುತ್ತದೆ. ಹೊಸ ಉಪಗ್ರಹ ಎನ್‌ವಿಎಸ್‌-01 ಹೊಸ ತಲೆಮಾರಿನ ನ್ಯಾವಿಗೇಶನ್‌ ಪೇಲೋಡ್‌ ಹೊಂದಿದೆ. ಗಮನಾರ್ಹ ಅಂಶವೆಂದರೆ ದೇಶಿಯವಾಗಿ ಅಭಿವೃದ್ಧಿಪಡಿಸಿದ ಅಣು ಗಡಿಯಾರವನ್ನು ಹೊಂದಿದೆ. ಹೈಸ್ಪೀಡ್‌ ಡೇಟಾ ಲಿಂಕ್‌, ಅತ್ಯಾಧುನಿಕ ಸಂಪರ್ಕ ವ್ಯವಸ್ಥೆಯನ್ನು ಹೊಂದಿದೆ. ಇಸ್ರೋಗೆ ಕೂಡ ಇದು ಹೆಗ್ಗಳಿಕೆಯ ಅಂಶವೇ ಆಗಿದೆ. ಮೊದಲ ಬಾರಿಗೆ ಇಂಥ ಉಪಗ್ರಹವನ್ನು ನಭಕ್ಕೆ ಕಳುಹಿಸುತ್ತಿದೆ. ಇದರಿಂದಾಗಿ ಜಾಗತಿಕ ನ್ಯಾವಿಗೇಶ‌ನ್‌ (ಜಾಡು ಹಿಡಿಯುವ) ಕ್ಷೇತ್ರದಲ್ಲಿ ಪ್ರಧಾನ ಮಾರುಕಟ್ಟೆಯಾಗುವ ಹಂಬಲವನ್ನೂ ಹೊಂದಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.