The Kerala Story ನಟಿಯ ಮೊಬೈಲ್‌ ನಂಬರ್‌ ಲೀಕ್‌: ಮೆಸೇಜ್‌, ಕಾಲ್‌ನಿಂದ ನಟಿಗೆ ಕಿರುಕುಳ


Team Udayavani, May 25, 2023, 1:36 PM IST

yuggy

ಮುಂಬಯಿ: ʼದಿ ಕೇರಳ ಸ್ಟೋರಿʼ ನಟಿ ಅದಾ ಶರ್ಮಾ ಸಿನಿಮಾ ರಿಲೀಸ್‌ ಆದಾಗಿನಿಂದ ಟಾಕ್‌ ಆಫ್‌ ದಿ ಟೌನ್‌ ಆಗಿದ್ದಾರೆ. ಸಿನಿಮಾದಲ್ಲಿನ ಅವರ ನಟನೆ ಬಗ್ಗೆ ಜನ ಶಹಬ್ಬಾಸ್ ಗಿರಿಯನ್ನು ಕೊಟ್ಟಿದ್ದು ಒಂದು ಕಡೆಯಾದರೆ, ಇನ್ನೊಂದೆಡೆ ಈ ಸಿನಿಮಾವನ್ನು ಆಯ್ದುಕೊಂಡ ಬಗ್ಗೆಯೂ ಕೆಲ ಜನ ಅವರ ವಿರುದ್ಧ ಕಿಡಿಕಾರಿದ್ದಾರೆ.

ವಿವಾದದ ಹೊರತಾಗಿಯೂ ಸುದೀಪ್ತೋ ಸೇನ್ ನಿರ್ದೇಶನದ ಸಿನಿಮಾ 200 ಕೋಟಿ ಕ್ಲಬ್‌ ಸೇರಿದೆ. ಸಿನಿಮಾವನ್ನು ಅಭೂತಪೂರ್ವವಾಗಿ ಯಶಸ್ಸುಗೊಳಿಸಿದ ಪ್ರೇಕ್ಷಕರಿಗೆ ನಟಿ ಅದಾ ಶರ್ಮಾ ಧನ್ಯವಾದವನ್ನು ಹೇಳಿದ್ದಾರೆ.

ಸಿನಿಮಾ ರಿಲೀಸ್‌ ಆದಾಗಿನಿಂದ ಸಿನಿಮಾ ತಂಡಕ್ಕೆ ಕೆಲವರಿಂದ ಬೆದರಿಕೆಗಳು ಬಂದಿರುವುದು ವರದಿಯಾಗಿತ್ತು. ಇದೀಗ ನಟಿ ಅದಾ ಶರ್ಮಾ ಅವರ ವೈಯಕ್ತಿಕ ಫೋನ್‌ ನಂಬರ್‌ ನ್ನು ಹ್ಯಾಕರ್‌ ವೊಬ್ಬ ಲೀಕ್‌ ಮಾಡಿದ್ದಾನೆ ಎನ್ನಲಾಗಿದೆ.

‘jhamunda_bolte’ ಎಂಬ ಬಳಕೆದಾರ ಇನ್ಸ್ಟಾಗ್ರಾಮ್‌ ನಲ್ಲಿ ನಟಿಯ ಫೋನ್‌ ನಂಬರ್‌ ಲೀಕ್‌ ಮಾಡಿದ್ದಾನೆ. ಕೆಲವರು ನಟಿಯ ನಂಬರ್‌ ಪಡೆದು ನಟಿಗೆ ನಾನಾ ರೀತಿಯಲ್ಲಿ ಮೆಸೇಜ್‌ ಗಳನ್ನು ಮಾಡಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಹ್ಯಾಕರ್ ಶರ್ಮಾ ನನ್ನಿಂದ ಬೇಸರದಲ್ಲಿದ್ದಾರೆ. ಇನ್ನೊಮ್ಮೆ ಮುಸ್ಲಿಂಮರ ವಿರುದ್ಧದ ಸಿನಿಮಾ ಬಂದರೆ ರಿಜೆಕ್ಟ್‌ ಮಾಡಿ ಎಂದು ಮತ್ತೊಂದು ಪೋಸ್ಟ್‌ ಮಾಡಿದ್ದಾನೆ. ಹೊಸ ನಂಬರ್‌ ಬಳಸಿದರೆ ಅದನ್ನು ಕೂಡ ಲೀಕ್‌ ಮಾಡುತ್ತೇನೆ ಎಂದು ಬೆದರಿಕೆಯನ್ನು ಹಾಕಿದ್ದಾನೆ.

ನಟಿಯ ಅಭಿಮಾನಿಗಳು ಅಕೌಂಟ್‌ ಬಗ್ಗೆ ಕೂಡಲೇ ರಿಪೋರ್ಟ್‌ ಮಾಡಿದ ಬಳಿಕ ಆತನ ಅಕೌಂಟ್‌ ಸ್ಥಗಿತಗೊಂಡಿದೆ. ಕೆಲವೇ ಕ್ಷಣವಿದ್ದ ನಟಿಯ ನಂಬರ್‌ ಪೋಸ್ಟ್‌ ವೈರಲ್‌ ಆಗಿದೆ.

ಆದರೆ ನಟಿ ಅದಾ ಶರ್ಮಾ ಈ ಬಗ್ಗೆ ಇನ್ನು ಯಾವ ಪ್ರತಿಕ್ರಿಯೆ ನೀಡಿಲ್ಲ.

ʼದಿ ಕೇರಳ ಸ್ಟೋರಿʼ ಯಶಸ್ಸಿನಲ್ಲಿರುವ ನಟಿ ಅದಾ ಶರ್ಮಾ ಶೀಘ್ರದಲ್ಲಿ ತನ್ನ ಮುಂದಿನ ಚಿತ್ರದ ಬಗ್ಗೆ ಅನೌನ್ಸ್‌ ಮಾಡಲಿದ್ದಾರೆ.

 

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.