ಹುಣಸಗಿ: ಮೊಸಳೆ ದಾಳಿಯಿಂದ ಪಾರಾದ ಆಕಳು
Team Udayavani, May 25, 2023, 7:32 PM IST
ಹುಣಸಗಿ: ಆಕಳ ಮೇಲೆ ಮೊಸಳೆಯೊಂದು ದಾಳಿ ಮಾಡಿದ ಘಟನೆ ಹುಣಸಗಿ ತಾಲೂಕಿನ ಬಲಶೆಟ್ಟಿಹಾಳ ಗ್ರಾಮದ ಕೆರೆಯಲ್ಲಿ ಗುರುವಾರ ನಡೆದಿದೆ.
ಮಧ್ಯಾಹ್ನ ಸುಮಾರಿಗೆ ಆಕಳು ನೀರು ಕುಡಿಯಲು ಕೆರೆದಂಡೆಗೆ ಹೋಗಿದೆ. ಆಗ ಹೊಂಚುಹಾಕಿ ಕುಳಿತ ಮೊಸಳೆಯು ದಾಳಿ ಮಾಡಿದ್ದು, ಆಕಳು ಪ್ರಾಣಾಪಾಯದಿಂದ ಪಾರಾಗಿದೆ.
ಕಾಲಿಗೆ ಹಾಗೂ ಭುಜದ ಮೇಲೆ ತೀವ್ರ ಹರಿತವಾದ ಗಾಯಗಳಾಗಿವೆ, ಪಶುವೈದ್ಯರಿಂದ ಒಲಿಗೆ ಹಾಕಿ ಚಿಕಿತ್ಸೆ ನೀಡಿದ್ದು, ದ್ಯಾಮನಾಳ ಗ್ರಾಮದ ಅಬ್ದುಲ್ ಜಿಲಾನಿ ಎಂಬವರಿಗೆ ಸೇರಿದ ಆಕಳು ಎನ್ನಲಾಗಿದೆ.
ಇದನ್ನೂ ಓದಿ: Manipur ಕ್ಕೆ ಭೇಟಿ ನೀಡಿ 3 ದಿನ ಅಲ್ಲೇ ಉಳಿಯುತ್ತೇನೆ : ಅಮಿತ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು