ದಾಂಡೇಲಿ: ವಿದ್ಯುತ್ ಬಿಲ್ ಬಾಕಿ… ಕತ್ತಲೆಯಲ್ಲಿರುವ ಇಂದಿರಾ ಕ್ಯಾಂಟೀನ್


Team Udayavani, May 25, 2023, 9:03 PM IST

ದಾಂಡೇಲಿ: ವಿದ್ಯುತ್ ಬಿಲ್ ಬಾಕಿ… ಕತ್ತಲೆಯಲ್ಲಿರುವ ಇಂದಿರಾ ಕ್ಯಾಂಟೀನ್

ದಾಂಡೇಲಿ : ಅಂದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವಿದ್ದಾಗ ಆಗಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆರ್.ವಿ.ದೇಶಪಾಂಡೆಯವರ ವಿಶೇಷ ಪ್ರಯತ್ನದಡಿ ಮಂಜೂರುಗೊಂಡು ಆರಂಭವಾಗಿದ್ದ ದಾಂಡೇಲಿ ನಗರದ ಇಂದಿರಾ ಕ್ಯಾಂಟೀನ್ ಬಹಳಷ್ಟು ಜನರಿಗೆ ಅನುಕೂಲಸಿಂಧುವಾಗಿತ್ತು.

ಬಡವರಿಗೆ, ವಿದ್ಯಾರ್ಥಿಗಳಿಗೆ, ತರಕಾರಿ ಮಾರಲು ಬರುವ ಹಳ್ಳಿಯ ರೈತರಿಗೆ ತ್ಯಲ್ಪ ಮೊತ್ತದಲ್ಲಿ ಉಪಹಾರ, ಊಟ ಮಾಡಲು ಸಹಕಾರಿಯಾಗಿದ್ದ ಇದೇ ಇಂದಿರಾ ಕ್ಯಾಂಟೀನ್ ಕಳೆದ ಏ:28 ರಿಂದ ಕರೆಂಟ್ ಇಲ್ಲದೇ ಕತ್ತಲಲ್ಲೆ ಸೇವೆ ನೀಡುತ್ತಾ ಬಂದಿದೆ. ವಿದ್ಯುತ್ ಬಿಲ್ ತುಂಬದೇ ಇದ್ದ ಹಿನ್ನಲೆಯಲ್ಲಿ ಹೆಸ್ಕಾಂನವರು ಇಲ್ಲಿಗೆ ವಿದ್ಯುತ್ ಪೊರೈಕೆಯನ್ನು ಸ್ಥಗಿತಗೊಳಿಸಿದ್ದಾರೆ. ಕರೆಂಟ್ ಇಲ್ಲದಿರುವುದರಿಂದ ಉಪಹಾರ, ಅಡುಗೆ ತಯಾರಿಕೆಗೆ ಸಾಕಷ್ಟು ಕಷ್ಟವಾಗತೊಡಗಿದೆ. ಇಲ್ಲಿಯ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ತಮ್ಮ ತಮ್ಮ ಮನೆಯಲ್ಲಿಯೆ ಮಸಾಲೆ ಅರೆದು ಇಲ್ಲಿಗೆ ತರಬೇಕಾದ ಸ್ಥಿತಿಯಿದೆ. ಇನ್ನೂ ರಾತ್ರಿ ವೇಳೆಯಲ್ಲಿ ಊಟಕ್ಕೆ ಬರುವ ಗ್ರಾಹಕರಿಗೆ ತೊಂದರೆಯಾಗದಿರಲೆಂದು ಚಾರ್ಜರ್ ದೀಪ ಇಲ್ಲವೇ ಮೇಣದ ಬತ್ತಿ ಹಚ್ಚಿ ಊಟ ವಿತರಿಸಲಾಗುತ್ತದೆ.

ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಕೂಡಲೆ ವಿದ್ಯುತ್ ಬಿಲ್ ತುಂಬುವ ವ್ಯವಸ್ಥೆಯಾಗಲಿದೆ. ಮತ್ತೇ ಎಂದಿನಂತೆ ಇಂದಿರಾ ಕ್ಯಾಂಟೀನಿಗೆ ವಿದ್ಯುತ್ ಪೊರೈಕೆಯಾಗಲಿದೆ ಎಂದು ಇಂದಿರಾ ಕ್ಯಾಂಟೀನಿನಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ ಗುರು ಅವರು ಇಂದು ಮಾಧ್ಯಮಕ್ಕೆ ತಿಳಿಸಿದ್ದಾರೆ. ಅದೇನೆ ಇರಲಿ ಸಿದ್ದರಾಮಯ್ಯನವರ ಕನಸಿನ ಇಂದಿರಾ ಕ್ಯಾಂಟೀನ್ ಕತ್ತಲಿನಿಂದ ಬೆಳಕಿನೆಡೆಗೆ ಶೀಘ್ರ ಬರುವಂತಾಗಲೆನ್ನುವುದೆ ಎಲ್ಲರ ಆಶಯವಾಗಿದೆ.

ಇದನ್ನೂ ಓದಿ: Sports ಬಗ್ಗೆ ಹಿಂದಿನ ಸರ್ಕಾರದ ಧೋರಣೆ ತೋರಿಸಿದ ಕಾಮನ್‌ವೆಲ್ತ್ ಹಗರಣ: ಮೋದಿ

ಟಾಪ್ ನ್ಯೂಸ್

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

penPen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

Pen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.