ಪಾರ್ವತಿ ದೇವಸ್ಥಾನ ದುರಸ್ತಿ ಮಾಡಿದರೆ ಮಧುಕೇಶ್ವರ ದೇವಸ್ಥಾನದಲ್ಲಿ ಸೋರುವುದು ನಿಲ್ಲುತ್ತದಾ?

ಪುರಾತತ್ವ ಇಲಾಖೆ ಬರೆದ ಪ್ರತ್ಯುತ್ತರ ನಗೆಪಾಟಲಿಗೆ ಈಡು...!

Team Udayavani, May 26, 2023, 4:05 PM IST

1-sadads

ಶಿರಸಿ: ಕದಂಬರ ರಾಜಧಾನಿ, ಬನವಾಸಿಯ ಪುರಾತನ ಮಧುಕೇಶ್ವರ ದೇವಸ್ಥಾನ ಸೋರುತ್ತಿದೆ ಎಂದು ಭಕ್ತರೋರ್ವರು ಸಾಮಾಜಿಕ ಕಳಕಳಿಯಿಂದ ಧಾರವಾಡದ ಪುರಾತತ್ವ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದರೆ, ಪಾರ್ವತಿ ದೇವಸ್ಥಾನದ ಸೋರಿಕೆ ದುರಸ್ತಿ ಮಾಡಿದ್ದೇವೆ ಎಂದು ಪ್ರತ್ಯುತ್ತರ ಬರೆದು ನಗೆಪಾಟಲಿಗೆ ಈಡಾದ ಘಟನೆ ನಡೆದಿದೆ.

ಬನವಾಸಿ ಮಧುಕೇಶ್ವರ ದೇವಸ್ಥಾನದ ನಂದಿ ಹಾಗೂ ಆನೆಯ ವಿಗ್ರಹದ ಜತೆಗೆ ಮಳೆಗಾಲದಲ್ಲಿ ಮಧುಕೇಶ್ವರ ದೇವಸ್ಥಾನ ಸೋರುತ್ತಿದೆ ಎಂದೂ, ಅದರ ತುರ್ತು ದುರಸ್ತಿ ಸಲುವಾಗಿ ಶಿರಸಿಯ ಪ್ರಸಿದ್ಧ ವೈದ್ಯ ಡಾ. ರವಿಕಿರಣ ಪಟವರ್ಧನ್ ಧಾರವಾಡದ ಪುರಾತತ್ವ ಇಲಾಖೆಗೆ ಮನವಿ ಮಾಡಿ ಪತ್ರ ಬರೆದಿದ್ದರು.

ಬನವಾಸಿ ಮಧುಕೇಶ್ವರ ದೇವಸ್ಥಾನ ಎಂದರೆ ಅತ್ಯಂತ ಪ್ರಾಚೀನ ಹಾಗೂ ಕದಂಬರ ಕಾಲದ, ರಾಜ್ಯದ, ದೇಶದ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದು. ಅದರ ಸೋರುವಿಕೆ ತಡೆ ಕುರಿತು ಮನವಿಗೆ ಸ್ಪಂದಿಸುವ ಇಲಾಖೆಯ ಜವಬ್ದಾರಿ ಆಗಿತ್ತು. ಆದರೆ, ಅದರ ಬದಲಿಗೆ ಕೇಂದ್ರ ಸರಕಾರದ ಅಧೀನದ ಇಲಾಖೆಯ ಧಾರವಾಡ ವಿಭಾಗದಿಂದ ಬಂದಂತಹ ಉತ್ತರವೇ ವಿಶಿಷ್ಟವಾಗಿದೆ.

2023ರಲ್ಲಿ ಮಧುಕೇಶ್ವರ ದೇವಸ್ಥಾನ ಸೋರುತ್ತಿದೆ ಎಂದರೆ 2017-18 ರಲ್ಲಿ ಪಾರ್ವತಿ ದೇವಸ್ಥಾನ ಸೋರಿಕೆಯನ್ನು ರಿಪೇರಿ ಮಾಡಿದ್ದೇವೆ ಎಂದು ಉತ್ತರ ನೀಡುತ್ತಿದ್ದಾರೆ!. ಈ ಉತ್ತರ ಸಮಾಜಿಕ ಜಾಲ ತಾಣದಲ್ಲೂ ಟ್ರೋಲ್ ಆಗಿದೆ.

ಪಾರ್ವತಿ ದೇವಸ್ಥಾನ ಸೋರಿಕೆ, ರಿಪೇರಿ ಮಾಡಿದರೆ ಮಧುಕೇಶ್ವರ ದೇವಸ್ಥಾನದ ಮಳೆಗಾಲದ ಸೂರಿಕೆ ಹೇಗೆ ನಿಲ್ಲುವುದು ಎಂಬುದು ಯಕ್ಷಪ್ರಶ್ನೆಯಾಗಿ ನನ್ನನ್ನೇ ಕಾಡುತ್ತಿದೆ ಎನ್ನುತ್ತಾರೆ ವೈದ್ಯ ಡಾ. ರವಿಕಿರಣ ಪಟವರ್ಧನ್.ಏಕೆಂದರೆ, ಮಧುಕೇಶ್ವರ ದೇವಸ್ಥಾನದ ಪಕ್ಕದಲ್ಲಿ ಪಾರ್ವತಿ ದೇವಸ್ಥಾನ ಪ್ರತ್ಯೇಕವಾಗಿಯೇ ಇದೆ!.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.