ಶಿರಸಿ: ನಗೆಪಾಟಲಿಗೆ ಈಡಾದ ಪುರಾತತ್ವ ಇಲಾಖೆ ಉತ್ತರ

ಕೇಂದ್ರ ಸರಕಾರದ ಅಧೀನ ಇಲಾಖೆಯ ಧಾರವಾಡ ವಿಭಾಗದಿಂದ ಬಂದಂಥ ಉತ್ತರವೇ ವಿಶಿಷ್ಟವಾಗಿದೆ.

Team Udayavani, May 27, 2023, 3:25 PM IST

ಶಿರಸಿ: ನಗೆಪಾಟಲಿಗೆ ಈಡಾದ ಪುರಾತತ್ವ ಇಲಾಖೆ ಉತ್ತರ

ಶಿರಸಿ: ಕದಂಬರ ರಾಜಧಾನಿ, ಬನವಾಸಿಯ ಪುರಾತನ ಮಧುಕೇಶ್ವರ ದೇವಸ್ಥಾನ ಸೋರುತ್ತಿದೆ ಎಂದು ಭಕ್ತರೋರ್ವರು ಸಾಮಾಜಿಕ ಕಳಕಳಿಯಿಂದ ಧಾರವಾಡದ ಪುರಾತತ್ವ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದರೆ, ಪಾರ್ವತಿ ದೇವಸ್ಥಾನದ ಸೋರಿಕೆ ದುರಸ್ತಿ ಮಾಡಿದ್ದೇವೆ ಎಂದು ಪ್ರತ್ಯುತ್ತರ ಬರೆದು ನಗೆಪಾಟಿಲಿಗೆ ಈಡಾದ ಘಟನೆ ನಡೆದಿದೆ.

ಬನವಾಸಿ ಮಧುಕೇಶ್ವರ ದೇವಸ್ಥಾನದ ನಂದಿ ಹಾಗೂ ಆನೆಯ ವಿಗ್ರಹದ ಜೊತೆಗೆ ಮಳೆಗಾಲದಲ್ಲಿ ಮಧುಕೇಶ್ವರ ದೇವಸ್ಥಾನ ಸೋರುತ್ತಿದೆ ಎಂದೂ, ಅದರ ತುರ್ತು ರಿಪೇರಿ ಸಲುವಾಗಿ ಶಿರಸಿಯ ಪ್ರಸಿದ್ಧ ವೈದ್ಯ ಡಾ| ರವಿಕಿರಣ ಪಟವರ್ಧನ್‌ ಧಾರವಾಡದ ಪುರಾತತ್ವ ಇಲಾಖೆಗೆ ಮನವಿ ಮಾಡಿ ಪತ್ರ ಬರೆದಿದ್ದರು. ಬನವಾಸಿ ಮಧುಕೇಶ್ವರ ದೇವಸ್ಥಾನ ಎಂದರೆ ಅತ್ಯಂತ ಪ್ರಾಚೀನ ಹಾಗೂ ಕದಂಬರ ಕಾಲದ, ರಾಜ್ಯದ, ದೇಶದ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದು. ಅದರ ಸೋರುವಿಕೆ ತಡೆ ಕುರಿತು ಮನವಿಗೆ ಸ್ಪಂದಿಸುವ ಇಲಾಖೆಯ ಜವಬ್ದಾರಿ ಆಗಿತ್ತು. ಆದರೆ, ಅದರ ಬದಲಿಗೆ ಕೇಂದ್ರ ಸರಕಾರದ ಅಧೀನ ಇಲಾಖೆಯ ಧಾರವಾಡ ವಿಭಾಗದಿಂದ ಬಂದಂಥ ಉತ್ತರವೇ ವಿಶಿಷ್ಟವಾಗಿದೆ.

2023ರಲ್ಲಿ ಮಧುಕೇಶ್ವರ ದೇವಸ್ಥಾನ ಸೋರುತ್ತಿದೆ ಎಂದರೆ 2017-18ರಲ್ಲಿ ಪಾರ್ವತಿ ದೇವಸ್ಥಾನ ಸೋರಿಕೆಯನ್ನು ರಿಪೇರಿ ಮಾಡಿದ್ದೇವೆ ಎಂದು ಉತ್ತರ ನೀಡುತ್ತಿದ್ದಾರೆ!. ಈ ಉತ್ತರ ಸಮಾಜಿಕ ಜಾಲ ತಾಣದಲ್ಲೂ ಟ್ರೋಲ್‌ ಆಗಿದೆ.

ಪಾರ್ವತಿ ದೇವಸ್ಥಾನ ಸೋರಿಕೆ, ರಿಪೇರಿ ಮಾಡಿದರೆ ಮಧುಕೇಶ್ವರ ದೇವಸ್ಥಾನದ ಮಳೆಗಾಲದ ಸೋರಿಕೆ ಹೇಗೆ ನಿಲ್ಲುವುದು ಎಂಬುದು ಯಕ್ಷಪ್ರಶ್ನೆಯಾಗಿ ನನ್ನನ್ನೇ ಕಾಡುತ್ತಿದೆ ಎನ್ನುತ್ತಾರೆ ವೈದ್ಯ ಡಾ| ರವಿಕಿರಣ ಪಟವರ್ಧನ್‌. ಏಕೆಂದರೆ ಮಧುಕೇಶ್ವರ ದೇವಸ್ಥಾನದ ಪಕ್ಕದಲ್ಲಿ ಪಾರ್ವತಿ ದೇವಸ್ಥಾನ ಪ್ರತ್ಯೇಕವಾಗಿ ಇದೆ.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

5-sirsi

Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.