Tragic: ಕ್ಯಾನ್ಸರ್ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ
Team Udayavani, May 28, 2023, 9:31 AM IST
ಲಕ್ನೋ: ವ್ಯಕ್ತಿಯೊಬ್ಬ ಸ್ನೇಹಿತನ ಚಿತಾಗಾರಕ್ಕೆ ಹಾರಿ ಸಾವನ್ನಪ್ಪಿರುವ ಘಟನೆ ಶನಿವಾರ (ಮೇ.27 ರಂದು) ಉತ್ತರ ಪ್ರದೇಶದ ಯಮುನಾ ನದಿಯ ದಡದಲ್ಲಿ ನಡೆದಿದೆ.
ನಾಗ್ಲಾ ಖಂಗರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಅಶೋಕ್ (42) ಕಳೆದ ಕೆಲ ಸಮಯದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಶನಿವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಯಮುನಾ ನದಿಯ ದಡದಲ್ಲಿ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.
ಅಂತ್ಯಕ್ರಿಯೆಗೆ ಅಶೋಕ್ ಅವರ ಕುಟುಂಬಸ್ಥರು ಹಾಗೂ ಅವರ ಸ್ನೇಹಿತ ಆನಂದ್ ಅವರು ಕೂಡ ಬಂದಿದ್ದಾರೆ. ಅಂತ್ಯಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಎಲ್ಲರೂ ವಾಪಾಸ್ ಆಗಿದ್ದಾರೆ. ಆದರೆ ಈ ವೇಳೆ ಆನಂದ್ ಇದ್ದಕ್ಕಿದ್ದಂತೆ ಅಂತ್ಯಕ್ರಿಯೆಯ ಚಿತಾಗಾರಕ್ಕೆ ಹಾರಿದ್ದಾರೆ.
ವಾಪಾಸ್ ಆಗುತ್ತಿದ್ದಂತೆ ಜನ ಕೂಡಲೇ ಚಿತಾಗಾರದ ಬೆಂಕಿಗೆ ಹಾರಿದ ಆನಂದ್ ರನ್ನು ಎಳೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತೀವ್ರ ಸುಟ್ಟಗಾಯಗಳಿಂದ ಆನಂದ್ ಮೃತಪಟ್ಟಿದ್ದಾರೆ.
ಆನಂದ್ ಅವರ ಕುಟುಂಬದವರನ್ನು ಸಂಪರ್ಕ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ