ಕರಾವಳಿಯಲ್ಲಿ ನಾಲ್ಕು ದಿನ ಎಲ್ಲೋ ಅಲರ್ಟ್
Team Udayavani, May 28, 2023, 1:45 PM IST
ಮಂಗಳೂರು/ಉಡುಪಿ: ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೊಷಿಸಲಾಗಿದ್ದು, ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶನಿವಾರ ಬಿಸಿಲು ಮತ್ತು ಉರಿಸೆಕೆಯಿಂದ ಕೂಡಿತ್ತು. ಮಂಗಳೂರು ನಗರದಲ್ಲಿ ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣ ಇತ್ತು.
ಬೆಳ್ತಂಗಡಿ: ಕೆಲವೆಡೆ ಹನಿ ಮಳೆ
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಶನಿವಾರ ಅಲ್ಲಲ್ಲಿ ಹನಿ ಮಳೆಯಾಗಿದೆ. ಮುಂಡಾಜೆ, ಸೋಮಂತಡ್ಕ, ಚಾರ್ಮಾಡಿ, ದಿಡುಪೆ ಸಹಿತ ಕೆಲವೆಡೆ ಹನಿ ಮಳೆ ಬಿದ್ದಿದೆ. ಮುಂಜಾನೆಯಿಂದ ಮೋಡ ಸಹಿತ ಬಿಸಿಲಿನಿಂದ ಕೂಡಿದ ವಾತಾವರಣ ಕಂಡುಬಂದಿದೆ.
ಮಂಗಳೂರಿನಲ್ಲಿ 33.8 ಡಿ.ಸೆ. ಗರಿಷ್ಠ ಮತ್ತು 25 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್