Basrur; ಹಟ್ಟಿಕುದ್ರು ಸೇತುವೆ ಕಾಮಗಾರಿ ಸಂಪೂರ್ಣ


Team Udayavani, May 28, 2023, 3:39 PM IST

Basrur; ಹಟ್ಟಿಕುದ್ರು ಸೇತುವೆ ಕಾಮಗಾರಿ ಸಂಪೂರ್ಣ

ಬಸ್ರೂರು: ಹಟ್ಟಿಕುದ್ರು ದ್ವೀಪವಾಸಿಗಳ ಏಳು ದಶಕಗಳ ಕನಸು ಈಗ ನನಸಾಗಿದೆ. ಎರಡು ವರ್ಷ ಕೊರೊನಾ ಕಾರಣ ನಿಂತ ಸೇತುವೆ ಕಾಮಗಾರಿ ಕಳೆದ ನಾಲ್ಕು ತಿಂಗಳ ಹಿಂದೆಯೇ ಮುಗಿದಿತ್ತು. ಸುಮಾರು 340 ಮೀ. ಉದ್ದದ ಈ ಸೇತುವೆಗೆೆ 14 ಕೋಟಿ 59 ಲಕ್ಷ ರೂ. ಅನುದಾನ ವಾರಾಹಿ ನೀರಾವರಿ ನಿಗಮದಿಂದ ಮಂಜೂರಾ ಗಿತ್ತು. ಬಸ್ರೂರು ಗ್ರಾ.ಪಂ. ವ್ಯಾಪ್ತಿಗೆ ಬರುವ ಹಟ್ಟಿಕುದ್ರು ನಿವಾಸಿಗಳು ತಾಲೂಕಿಗೆ ಬರಬೇಕಾದರೆ ಸುಮಾರು 70 ವರ್ಷಗಳಿಂದ ದೋಣಿಯನ್ನೇ ನಂಬಿದ್ದರು. ಜನ ಅನಾರೋಗ್ಯಕ್ಕೊಳ ಗಾದರೆ ದೋಣಿಯಲ್ಲಿ ಬಸ್ರೂರಿಗೆ ಬಂದೇ ತಾಲೂಕು ಕೇಂದ್ರಕ್ಕೆ ಬರಬೇಕಾಗಿತ್ತು. ಇಲ್ಲವೆಂದರೆ ಹಟ್ಟಿಕುದ್ರುವಿನಿಂದ ಹಟ್ಟಿಯಂಗಡಿ ಮಾರ್ಗವಾಗಿ ಸುತ್ತಿ ಬಳಸಿ ಸಾಗಬೇಕಾದ ಅನಿವಾರ್ಯತೆ ಇತ್ತು.

ಪ್ರಸ್ತುತ ಈ ಎಲ್ಲ ಸಮಸ್ಯೆಗಳಿಂದ ಹಟ್ಟಿಕುದ್ರು ಜನರು ದೂರವಾಗಿದ್ದು ಸೇತುವೆ ಬಹೂಪಯೋಗಿಯಾಗಿ ನಿರ್ಮಾಣಗೊಂಡಿದೆ.

ಒಟ್ಟು 18 ಪಿಲ್ಲರ್‌ಗಳು, ಎರಡು ಅಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ಸೇತುವೆ ಅಗಲವಾಗಿದ್ದು ಘನ ವಾಹನಗಳೂ ಈಗ ಸಾಗುತ್ತಿವೆ. ಆದರೆ ಬಸ್ರೂರು ಭಾಗದಲ್ಲಿ ದೇವಸ್ಥಾನದಿಂದ ಸೇತುವೆ ತನಕದ ರಸ್ತೆ ಅಗಲ ಕಿರಿದಾಗಿದ್ದು ಒಮ್ಮೆ ಒಂದು ವಾಹನ ಮಾತ್ರ ಸಾಗಬಹುದಾಗಿದೆ. ಎರಡೂ ಬದಿಗಳಲ್ಲಿ ಮನೆಗಳಿರುವುದರಿಂದ ಈ ರಸ್ತೆಯನ್ನು ವಿಸ್ತರಣೆಗೊಳಿಸುವುದೂ ಕಷ್ಟಸಾಧ್ಯವಾಗಿದೆೆ. ಈಗ ರಸ್ತೆಗೆ ಕಾಂಕ್ರೀಟ್‌ ಹಾಕಲಾಗಿದೆ.

ಕಾಮಗಾರಿ ಮುಗಿದಾಕ್ಷಣ ಉದ್ಘಾಟನೆಯ ಬಗ್ಗೆ ಮಾತು ಕೇಳಿ ಬಂದಿದ್ದರೂ ಇನ್ನೂ ಉದ್ಘಾಟನೆ ಆಗಿಲ್ಲ. ಒಟ್ಟಿನಲ್ಲಿ ಹಟ್ಟಿಕುದ್ರು ಸೇತುವೆಯಿಂದ ದ್ವೀಪವಾಸಿಗಳ ಕನಸು ನನಸಾಗಿದೆ. ಸೇತುವೆಯ ಒಂದು ಬದಿಯಲ್ಲಿ ಪಾದಚಾರಿಗಳಿಗೆ ನಡೆದು ಹೋಗಲು ದಾರಿ ನಿರ್ಮಿಸಿ ಕೊಡಲಾಗಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.